ರಾಜ್ಯ

ಗದಗ : ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶ

ಗದಗ prajakiran.com : ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣ್ಣದಿಂದ ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸಲಾಗುತ್ತಿತ್ತು. 50 ಕೆಜಿಯ ,600 ಪಾಕೆಟ್, ಸೇರಿದಂತೆ ಲಾರಿ ವಶಕ್ಕೆ ಪಡೆಯಲಾಗಿದೆ. ಅಂದಾಜು 5 ಲಕ್ಷ ಹೆಚ್ಚು ಮೌಲ್ಯದ ಅನ್ನ ಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ ಗಜೇಂದ್ರಗಡ ಪೊಲೀಸ್ […]

ರಾಜ್ಯ

ಮುದ್ರಣಕಾಶಿಯ ಇಬ್ಬರು ಸಾಧಕರಿಗೆ ರಾಜ್ಯೋತ್ಸವ ಪುರಸ್ಕಾರ

 ಶೈಕ್ಷಣಿಕ ಸಾಧನೆಗೆ ಬಿ.ಎಫ್.ದಂಡಿನ್; ಸಾಹಿತ್ಯ (ವಿಶೇಷ ಚೇತನ) ಕ್ಷೇತ್ರದಲ್ಲಿ ರಾಮಣ್ಣ ಬ್ಯಾಟಿಗೆ ರಾಜ್ಯೋತ್ಸವ ಪ್ರಶಸ್ತಿ ಮಂಜುನಾಥ ಎಸ್.ರಾಠೋಡ ಗದಗ prajakiran.com : ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಸಾಧಕರು ಭಾಜನರಾಗಿದ್ದು, “ಶಿಕ್ಷಣ ಕ್ಷೇತ್ರಕ್ಕೆ” ಕನಕದಾಸ ಶಿಕ್ಷಣ ಸಮಿತಿ ರೂವಾರಿ ಬಿ.ಎಫ್.ದಂಡಿನ ಮತ್ತು “ಸಾಹಿತ್ಯ ಕ್ಷೇತ್ರಕ್ಕೆ” ಅನಕ್ಷರಸ್ಥರಾದರೂ ಪುರಾಣ, ಮಹಾಕಾವ್ಯದಂತ ಸಾಹಿತ್ಯ ಕೃಷಿ ಮಾಡಿದ ವಿಶೇಷಚೇತನ ರಾಮಣ್ಣ ಬ್ಯಾಟಿ ಪ್ರಶಸ್ತಿ ಪುರಷ್ಕೃತರಾಗಿದ್ದಾರೆ. ಶಿಕ್ಷಣ ಸಂತ ಡಾ.ಬಿ.ಎಫ್.ದಂಡಿನ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ದ್ಯಾಮುಣಸಿ ಗ್ರಾಮದಲ್ಲಿ ೧೯೩೫ರ ಆಗಷ್ಟ […]

ಅಪರಾಧ

ಗದಗದಲ್ಲಿ 4 ಲಕ್ಷ ಮೌಲ್ಯದ ಅಕ್ರಮ ಅಮೋನಿಯಂ ನೈಟ್ರೇಟ್ ಪತ್ತೆ

ಗದಗ prajakiran.com : 4 ಲಕ್ಷ ಮೌಲ್ಯದ ಅಕ್ರಮ ಅಮೋನಿಯಂ ನೈಟ್ರೇಟ್ ಪತ್ತೆಯಾದ ಘಟನೆ ಗದಗ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇವಡ್ಡಟ್ಟಿ ಗ್ರಾಮದ ಹತ್ತಿರ ಅಕ್ರಮವಾಗಿ ಸಾಗಿಸುತ್ತಿದ್ದ 135 ಪ್ಯಾಕೇಟ್ ಅಮೋನಿಯಂ ನೈಟ್ರೇಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರ ಅಂದಾಜು ಕಿಮತ್ತು ರೂಪಾಯಿ 4 ಲಕ್ಷ ಮೌಲ್ಯದಾಗಿದ್ದು, ಹಾಗೂ ಕೃತ್ಯಕ್ಕೆ ಬಳಸಿದ ಲಾರಿ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 2 ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು ತನಿಖೆ ಮುಂದುವರೆದಿದೆ ಎಂದು ಮುಂಡರಗಿ ಪೊಲೀಸರು […]

ರಾಜ್ಯ

ಗದಗನ ಕೀಟನಾಶಕ ಮಾರಾಟ ಮಳಿಗೆ ಪರವಾನಿಗೆ ಅಮಾನತು

ಗದಗ prajakiran.com  :  ಗದಗ ತಾಲೂಕಿನ ಕಣವಿ ಗ್ರಾಮದ ಶ್ರೀವೀರಭದ್ರೇಶ್ವರ ಅಗ್ರೋ ಕೇಂದ್ರ ಕೃಷಿ ಪರಿಕರ ಮಾರಾಟ ಮಳಿಗೆಗೆ ಅ.1 ರಂದು ಸಹಾಯಕ ಕೃಷಿ ನಿರ್ದೇಶಕ(ಜಾರಿದಳ)  ಸಂತೋಷ ಪಟ್ಟದಕಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಕೀಟನಾಶಕ ಪರವಾನಿಗೆಯಲ್ಲಿ ಅನುಮತಿಸದೇ ಇರುವ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ, ನೋಂದಾಯಿತವಲ್ಲದ ಕೀಟನಾಶಕಗಳನ್ನು ದಾಸ್ತಾನು ಮತ್ತು ವಿತರಣೆ  ಹಾಗೂ ಕೀಟನಾಶಕಗಳ ದಾಸ್ತಾನು ಷರತ್ತುಗಳನ್ನು  ಉಲ್ಲಂಘಿಸಿರುವುದು ದೃಢಪಟ್ಟಿದೆ. ಹೀಗಾಗಿ ಕೀಟನಾಟಕ ಕಾಯ್ದೆ 1968 ಹಾಗೂ ಕೀಟನಾಶಕ ನಿಯಮಗಳು 1971 ರನ್ವಯ ಶ್ರೀವೀರಭದ್ರೇಶ್ವರ […]

ಅಪರಾಧ

ಗದಗನಲ್ಲಿ ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ ಮಾಡಿ ರಾತ್ರಿಯಿಡಿ ಶವದೊಂದಿಗೆ ಮಲಗಿದ್ದ ಪತ್ನಿ …..!

ಗದಗ prajakiran.com : ಮಹಿಳೆಯೊಬ್ಬಳು ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ. ಲಕ್ಷ್ಮಣ ಪಾಂಡಪ್ಪ ಲಮಾಣಿ (39) ಮೃತ ದುರ್ದೈವಿ. ಈತನ ಪತ್ನಿ ಲಲಿತಾ ಮತ್ತು ಈಕೆಯ ಪ್ರಿಯಕರ ಸೋಮಪ್ಪ ಚೆನ್ನಪ್ಪ ಲಮಾಣಿ ಕೊಲೆ  ಮಾಡಿದ ಆರೋಪಿಗಳು. ರಾತ್ರಿ ಮನೆಯಲ್ಲಿ ಮಲಗಿದ್ದ ಲಕ್ಷ್ಮಣ ಪಾಂಡಪ್ಪ ಅವರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ಕಳೆದ ಹಲವು ವರ್ಷಗಳಿಂದ ಲಲಿತಾ, ಸೋಮಪ್ಪ ನಡುವೆ ಅನೈತಿಕ ಸಂಬಂಧ […]

ರಾಜ್ಯ

ಗದಗ ಜಿಲ್ಲೆಯ ಕಪ್ಪತಗುಡ್ಡ ಅಂಚಿನ 14 ಕಲ್ಲಿನ ಕ್ವಾರಿ ಸಂಪೂರ್ಣ ಸ್ಥಗಿತಕ್ಕೆ ನೋಟಿಸ್

ಕೇಂದ್ರದ ಪರಿಸರ ಮತ್ತು ಅರಣ್ಯ ಸಚಿವಾಲಯ ಆದೇಶ ಮಂಜುನಾಥ ಎಸ್. ರಾಠೋಡ ಗದಗ prajakiran.com : ಅಪಾರ ನೈಸರ್ಗಿಕ ಗಿಡಮೂಲಿಕೆ ಸಸ್ಯ ಸಂಪತ್ತು  ಹಾಗೂ ವನ್ಯಜೀವಿ ಧಾಮ ಎಂದು ಘೋಷಣೆಯಾದ “ಕಪ್ಪತಗುಡ್ಡ” ಅಂಚಿನಲ್ಲಿರುವ  14 ಕಲ್ಲಿನ ಕ್ವಾರಿಯನ್ನು ಸ್ಥಗಿತಗೊಳಿಸುವಂತೆ ಭಾರತ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಗಣಿ ಇಲಾಖೆ ಕಪ್ಪತಗುಡ್ಡದ ೧ ಕಿ.ಮೀ ವ್ಯಾಪ್ತಿಯಲ್ಲಿ ಬರುವ ೧೪ ಸಂಪೂರ್ಣ ಸ್ಥಗಿತಕ್ಕೆ ನೋಟೀಸ್ ನೀಡಿದೆ.  ೩೨,೩೪೬ ಹೆಕ್ಟೇರ್ ಪ್ರದೇಶ […]

ಜಿಲ್ಲೆ

ಗದಗನಲ್ಲಿ ಕೆಸರು ಗುಂಡಿಗಳ ಮೇಲೆ ವಾಹನ ಸವಾರರ ಸರ್ಕಸ್‌

ರಸ್ತೆ ದುರಸ್ತಿಗೆ ಆಟೋ ಸಂಘ ಒತ್ತಾಯ ಹದಗೆಟ್ಟ ಹೊಸ ಬಸ್ ನಿಲ್ದಾಣ ರಸ್ತೆ : ಜನರ ಪರದಾಟ ಗದಗ prajakiran.com :  ಜಿಲ್ಲಾ ಕೇಂದ್ರವಾದ ಗದಗನ ಹೊಸ ಬಸ್ ನಿಲ್ದಾಣದ ಮುಖ್ಯರಸ್ತೆಗಳಲ್ಲಿ ಗುಂಡಿಗಳು ಬಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಆದರೂ ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸದೇ ಮೌನ ವಹಿಸಿದ್ದಾರೆ ಎಂದು   ಆರೋಪಿಸಿ ಜಿಲ್ಲಾ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ಜೈ ಭೀಮ ಆಟೋ ಚಾಲಕರ ಸಂಘದ ಪದಾಧಿಕಾರಿಗಳು ಮಂಗಳವಾರ ಸಂಜೆ ಬಸ್ […]

ರಾಜ್ಯ

ಗದಗ ಕಾಂಗ್ರೆಸ್ ಶಾಸಕ ಹೆಚ್ಕೆ ಪಾಟೀಲ್ ಗೆ ಕರೋನಾ  

ಗದಗ prajakiran.com : ಗದಗ ಕಾಂಗ್ರೆಸ್ ಶಾಸಕ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಹಾರಾಷ್ಟ್ರ ಉಸ್ತುವಾರಿ ಹೆಚ್.ಕೆ. ಪಾಟೀಲ್ ಅವರಿಗೂ ಕರೋನಾ ಪಾಸಿಟಿವ್ ಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಪಾಟೀಲ್, ಕರೋನಾ ತಪಾಸಣೆ ಮಾಡಿಸಿಕೊಂಡಾಗ ಕರೋನಾ ಪಾಸಿಟಿವ್ ಬಂದಿದೆ. ಆದರೆ ರೋಗ ಲಕ್ಷಣಗಳು ಇಲ್ಲ. ಹೀಗಾಗಿ ಮನೆಯಲ್ಲಿಯೇ 10 ದಿನ ಕಾಲ ಹೋಂ ಕ್ವಾರಂಟಿನ್ ಆಗಿದ್ದೇನೆ ಎಂದು ವಿವರಿಸಿದ್ದಾರೆ. ನಿಮ್ಮ ಆರ್ಶೀವಾದದಿಂದ ಬೇಗನೇ ಗುಣಮುಖವಾಗಲಿದ್ದೇನೆ. ಕಳೆದ ಹಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದ ಅನೇಕ […]

ರಾಜ್ಯ

ಗದಗನಲ್ಲಿ ಟ್ರಾಫಿಕ್ ಪೊಲೀಸ್ ಕಾರ್ಯಾಚರಣೆ : ಒಂದೇ ದಿನ ೨೦೭ ಕೇಸ್, ೧ ಲಕ್ಷ  ದಂಡ ವಸೂಲಿ

ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರಿಗೆ “ದಂಡ ಪ್ರಯೋಗ“ ಗದಗ prajakiran.com : ಹೆಲ್ಮೆಟ್‌ ರಹಿತ ಸವಾರರಿಗೆ ಸೋಮವಾರ ನಗರದ ಗದಗ  ಪೊಲೀಸರು ಕಾರ್ಯಾಚರಣೆಗೆ ಇಳಿದು ದ್ವಿಚಕ್ರ ವಾಹನ ಸವಾರರಿಗೆ “ಶಾಕ್” ನೀಡಿದರು. ನೂತನ ಮೋಟಾರು ವಾಹನ ಕಾಯಿದೆಯನ್ವಯ ಹೆಲ್ಮೆಟ್‌ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಪೊಲೀಸರು ಚುರುಕು ಮುಟ್ಟಿಸಿದರು. ಬೆಳಗ್ಗೆಯಿಂದ ಹೆಲ್ಮೆಟ್‌ ಇಲ್ಲದ ಸಂಚರಿಸುತ್ತಿದ್ದ ಬೈಕ್‌ ಸವಾರರನ್ನು ತಡೆದು ದಂಡ ವಿಧಿಸುತ್ತಿದ್ದ ದೃಶ್ಯಗಳು ಅವಳಿ ನಗರದಲ್ಲಿಸಾಮಾನ್ಯವಾಗಿತ್ತು  ಸೋಮವಾರ ಒಂದೇ ದಿನ ೨೦೭ ಕೇಸ್ ದಾಖಲಿಸಿ, ೧,೦೩,೫೦೦  ದಂಡ ವಸೂಲಿ […]

ರಾಜ್ಯ

ಮಗನ ಸಾವಿನ ವಿಷಯ ತಿಳಿದು ಚಿಕ್ಕಪ್ಪ ಸಹ ಹೃದಯಾಘಾತದಿಂದ ಸಾವು

 ಯಜಮಾನತಿ ತಿಥಿಕಾರ್ಯ ಮಾಡಲು ಹೊರಟ ಕುಟುಂಬಕ್ಕೆ ಶಾಕ್ ಗದಗ  prajakiran.com : ಮನೆಯ ಯಜಮಾನತಿ ತಿಥಿಕಾರ್ಯ ಮಾಡಲು ಹೊರಟ ಕುಟುಂಬಕ್ಕೆ ತಂದೆ, ಮಗ ಒಂದೇ ದಿನ‌ ಸಾವನ್ನಪ್ಪುವ ಮೂಲಕ ಇಡೀ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಶಾಕ್ ಆದ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆ ರೋಣ ತಾಲೂಕಿನ ಗಾಡಗೋಳಿ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, ನಿವೃತ್ತ ಶಿಕ್ಷಕ ಕುಬೇರಪ್ಪ ಹೊಸಮನಿ(೬೦) ಹಾಗೂ ಅವರ ಸಹೋದರನ ಮಗ ಪ್ರವೀಣ್ ಹೊಸಮನಿ (೨೫) ಸಾವನ್ನಪ್ಪಿದ್ದಾರೆ. ಚಿಕ್ಕಪ್ಪ […]