ರಾಜ್ಯ

ಬಿಸಿಯೂಟ ತಯಾರಕರಿಗೆ ೬ ತಿಂಗಳಿಂದ ದೊರೆಯದ ವೇತನ

ಶಾಲಾ ಮಕ್ಕಳಿಗೆ ಎಣ್ಣೆ, ಹಾಲಿನ ಪುಡಿ ಸಿಕ್ಕಿಲ್ಲ…! ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳಿಗೆ ಬಿಸಿಯೂಟದ ಬದಲು ಅಕ್ಕಿ, ಬೆಳೆ ವಿತರಣೆ ಮಂಜುನಾಥ ಎಸ್. ರಾಠೋಡ ಗದಗ prajakiran.com : ಕರೋನಾ ವೈರಸ್ ಕೋವಿಡ್–೧೯ ವೈರಸ್ ಸೋಂಕು ತಡೆಗಟ್ಟಲು ಹಾಗೂ ನಿಯಂತ್ರಿಸಲು ಸರ್ಕಾರಿ ಶಾಲೆಗಳು ಬಂದ್ ಆಗಿದ್ದರೂ ಮಕ್ಕಳ ಕಲಿಕೆಗೆ ತೊಂದರೆ ಆಗದಿರಲೆಂದು ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ. ಆದರೆ, ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ದೊರೆಯುವ ಆಹಾರ ಪದಾರ್ಥಗಳಲ್ಲಿ ಅಕ್ಕಿ–ಬೆಳೆ ಮಾತ್ರವೇ ನೀಡಲಾಗಿದೆ. ಜಿಲ್ಲೆಯ ಕಿರಿಯ ಪ್ರಾಥಮಿಕ–೨೮೨, ಹಿರಿಯ ಪ್ರಾಥಮಿಕ ೬೪೧, ಪ್ರೌಢಶಾಲೆ ೩೨೩ […]

ಅಪರಾಧ

ಗದಗನಲ್ಲಿ ಮುಂದುವರೆದ ಗಾಂಜಾ ಘಾಟು : ಅಕ್ರಮವಾಗಿ ಬೆಳೆದು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಗದಗ prajakiran.com : ತಮ್ಮ ಹೊಲದಲ್ಲಿ ಅಕ್ರಮವಾಗಿ ಬೆಳೆದ ಗಾಂಜಾ ಒಣಗಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ಗದಗನಲ್ಲಿ ನಡೆದಿದೆ. ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯ ಡೋಣಿ ಗ್ರಾಮದ ಆರೋಪಿ ಪ್ರವೀಣಗೌಡ್ರ ತಂದೆ ಭರಮಗೌಡ್ರ ಜಯನಗೌಡ್ರ ಮನೆಯಲ್ಲಿ ಈ ಗಾಂಜಾ ಪತ್ತೆಯಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಎಸ್.ಎಂ. ಬೆಂಕಿ ನೇತೃತ್ವದ ಮುಂಡರಗಿ ಠಾಣೆಯ ತಂಡ ದಾಳಿ ಮಾಡಿ ಆರೋಪಿ ಪ್ರವೀಣಗೌಡ್ರ ತಂದೆ ಭರಮಗೌಡ್ರ ಜಯನಗೌಡ್ರ  ಬಂಧಿಸಿದ್ದಾರೆ. ಬಂಧಿತನ ಬಳಿ ಅಂದಾಜು ಕಿಮ್ಮತ್ತ […]

ರಾಜ್ಯ

ಪಿಎಸ್‌ಐ ಪರೀಕ್ಷೆಯಲ್ಲಿ ಗದಗ ರೈತನ ಮಗಳ ಸಾಧನೆ

ಮಂಜುನಾಥ ಎಸ್. ರಾಠೋಡ ಗದಗ prajakiran.com : ಬಡತನದ ನಡುವೆಯೂ ಗದಗ ಜಿಲ್ಲೆಯ ಕುಗ್ರಾದ ಯುವತಿ ಸಹನಾ ಪಾಟೀಲ ಪಿ ಎಸ್ ಐ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ನಾಡಿನ ಗಮನ ಸೆಳೇದಿದ್ದಾರೆ. ಶಿರಹಟ್ಟಿ ತಾಲೂಕಿನ ತೆಗ್ಗಿನಭಾವನೂರ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿದ ಸಹನಾ ಫಕೀರಗೌಡ ಪಾಟೀಲ ಸತತ ಪರಿಶ್ರಮದಿಂದ ಓದಿ, ಪಿಎಸ್‌ಐ ನೇಮಕಾತಿ ಫಲಿತಾಂಶದ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ೨೬ನೇ ಸ್ಥಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸವಿದ್ದರೆ ಏನನ್ನು […]

ರಾಜ್ಯ

ಕೃಷಿ ಪರಿಕರ ಮಾರಾಟ ಮಳಿಗೆಗೆ ನೋಟಿಸ್

ಗದಗ prajakiran.com : 2020-21ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳು ಬೆಳವಣಿಗೆ ಹಂತದಲ್ಲಿದ್ದು, ನೊಂದಾಯಿತವಲ್ಲದ ಪೀಡೆನಾಶಕ, ನಕಲಿ ಜೈವಿಕ ಉತ್ಪನ್ನಗಳ ಮಾರಾಟ ಹೆಚ್ಚುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಕೃಷಿ ಇಲಾಖೆಯ ಜಾರಿದಳ ವಿಭಾಗದ ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ ತಾಲೂಕಿನ ಮುಳಗುಂದ ಪಟ್ಟಣದಲ್ಲಿರುವ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದರು. ಸಂಶಯಾತ್ಮಕ ಜೈವಿಕ ಉತ್ಪನ್ನಗಳಲ್ಲಿರುವ ಅಂಶಗಳನ್ನು ತಿಳಿಯಲು ಕೆಲವು ಉತ್ಪನ್ನಗಳ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಿದರು. ಶ್ರೀಸಾಯಿರಾಮ ಅಗ್ರೋ […]

ರಾಜ್ಯ

ಗದಗ ಅರಣ್ಯ ಇಲಾಖೆಯಿಂದ ರಾಜ್ಯದಲ್ಲೇ ವಿಶಿಷ್ಟ ಯೋಜನೆ

ಪರಿಸರ ಪ್ರೇಮಿಗಳಿಂದ ವ್ಯಾಪಕ ಸ್ಪಂದನೆ ಬಿಂಕದಕಟ್ಟಿ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲುಂಟು “ಸಸಿ ದತ್ತು ಸ್ವೀಕಾರ” ಮಂಜುನಾಥ ಎಸ್. ರಾಠೋಡ ಗದಗ : ಜಿಲ್ಲೆಯಲ್ಲಿ ಕ್ರಮೇಣ ಪರಿಸರ ಕಾಳಜಿ ಬೆಳೆಯುತ್ತಿದ್ದು, ಎಲ್ಲೆಡೆ ಹಸಿರು ಹೆಚ್ಚುತ್ತಿದೆ. ಪರಿಸರ ಪ್ರೇಮ ಇನ್ನಷ್ಟು ಉತ್ತೇಜಿಸುವ ಹಿನ್ನೆಲೆ ಗದಗ ಉಪ ಅರಣ್ಯ ವಲಯದಿಂದ ಗಿಡ-ಮರಗಳ ದತ್ತು ಸ್ವೀಕಾರ ಎಂಬ ವಿಶಿಷ್ಠ ಯೋಜನೆ ಅನುಷ್ಠಾನಗೊಳಿಸಿದ್ದು, ಜನರಿಂದ ವ್ಯಾಪಕ ಸ್ಪಂದನೆ ಸಿಗುತ್ತಿದೆ. ಅರಣ್ಯ ಇಲಾಖೆಯು ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯದಲ್ಲಿ ವನ್ಯಜೀವಿಗಳ ದತ್ತು ಕಾರ್ಯಕ್ರಮದ ಅನುಷ್ಠಾನಗೊಳಿಸಿ, ರಾಜಕಾರಣಿಗಳು, ನಟ-ನಟಿಯರು, […]

ರಾಜ್ಯ

ಗದಗನಲ್ಲಿ ಮಳೆರಾಯನ ಅವಾಂತರಕ್ಕೆ ರಾತ್ರಿಯಿಡಿ ಜಾಗರಣೆ

ಜಲ್ಲಿಗೇರಿ ತಾಂಡಾ ಸಂಪೂರ್ಣ ಕೆರೆ ನೀರಲ್ಲೇ ರಾತ್ರಿಯಿಡೀ ಕಳೆದ ಜನತೆ ಗದಗ : ರಾತ್ರಿಯಿಡೀ ಸುರಿದ ರಣ ಮಳೆಯಿಂದಾಗಿ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹಲವಡೆ ಅನೇಕ ಅವಾಂತರ ಸೃಷ್ಟಿಯಾಗಿವೆ. ಇದರಿಂದಾಗಿ ತಾಲೂಕಿನ ಜಲ್ಲಿಗೇರಿ ತಾಂಡಾ ಸಂಪೂರ್ಣ ಕೆರೆಯಂತಾಗಿದೆ.ತಾಂಡಾದ ಅನೇಕ ಮನೆಗಳಿಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದು ರಾತ್ರಿಯಿಡೀ ಗ್ರಾಮಸ್ಥರು ಹೈರಾಣಾಗಿದ್ದಾರೆ. ತಡರಾತ್ರಿಯಿಂದ ನಸುಕಿನ ಜಾವದವರೆಗೂ ಸುರಿದ ವರುಣನ ಆರ್ಭಟಕ್ಕೆ ವಿದ್ಯುತ್ ಸಂಪರ್ಕವಿಲ್ಲದೆ ಮಕ್ಕಳು, ವೃದ್ಧರು, ಮಹಿಳೆಯರು ನೀರಲ್ಲೇ ರಾತ್ರಿಯಿಡೀ ಕಳೆದ ಪರದಾಡಿದ್ದಾರೆ. ಗೃಹ ಉಪಯೋಗಿ ವಸ್ತುಗಳು […]

ರಾಜ್ಯ

ಗದಗ ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ

ಗದಗ prajakiran.com : ಮಲಪ್ರಭಾ ಪ್ರವಾಹದಿಂದ ಹಾನಿಗೊಳಗಾದ ಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ವಿ.ಪಿ ರಾಜವೇಣಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿ ಅಧೀಕ್ಷಕ ಅಭಿಯಂತರ ಸದಾನಂದ ಬಾಬು ಅವರ ತಂಡ ಜಿಲ್ಲೆಯ ಕೊಣ್ಣೂರು, ಲಖಮಾಪುರ, ವಾಸನ ಗ್ರಾಮಗಳಿಗೆ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತು. ಮೊದಲಿಗೆ ಕೊಣ್ಣೂರು ಸಮೀಪದ ಹುಬ್ಬಳ್ಳಿ- ವಿಜಯಪುರ ಹೆದ್ದಾರಿ […]

ಅಪರಾಧ

ಗದಗನಲ್ಲಿ 2.35 ಲಕ್ಷದ 20 ಮೋಬೈಲ್ ಮರಳಿಸಿದ ಪೊಲೀಸರು

ಗದಗ prajakiran.com : ಗದಗ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಟ್ಟು 2 ಲಕ್ಷದ 35 ಸಾವಿರ ಮೌಲ್ಯದ ವಿವಿಧ ಕಂಪನಿಯ 20 ಮೋಬೈಲ್ ಗಳನ್ನು ಪೊಲೀಸರು ಶ್ರಮ ವಹಿಸಿ ಪತ್ತೆ ಹಚ್ಚಿ ಮೂಲ ಮಾಲಕರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರದಿದ್ದಾರೆ. ಗದಗ ಎಸ್ ಪಿ , ಡಿಎಸ್ ಪಿ  ಅವರ ಮಾರ್ಗದರ್ಶನದಲ್ಲಿ ಗದಗ ಶಹರ ಪೊಲೀಸ್ ಠಾಣೆಯ ಸಿ ಪಿ ಐ   ಪಿ ವ್ಹಿ ಸಾಲಿಮಠ ಹಾಗೂ ಅಪರಾಧ ವಿಭಾಗದ ಪಿಎಸ್ ಐ  ಶ್ರೀಮತಿ ಜಿ ಟಿ ಜಕ್ಕಲಿ […]

ಅಪರಾಧ

ಸಹೋದರಿ ಜೊತೆ ಅನುಚಿತವಾಗಿ ವರ್ತಿಸಬೇಡಿ ಅಂದವನಿಗೆ ಚಾಕು ಇರಿದು ಕೊಲೆ

ಗದಗ prajakiran.com : ತನ್ನ ಸಹೋದರಿ ಜೊತೆಗೆ ಎಲ್ಲಂದರಲ್ಲಿ ಮಾತನಾಡುವುದು, ಭೇಟಿ ಮಾಡಿ ಅನುಚಿತವಾಗಿ ವರ್ತಿಸಬೇಡಿ ಅಂದಿದ್ದಕ್ಕೆ ಸಹೋದರರಿಬ್ಬರು ಆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ೨೩ ವರ್ಷದ ಮುಸ್ತಾಕ್ ಅಲಿ ನದಾಫ್ ಎಂಬ ಯುವಕನ‌ ಕೊಲೆಯಾದ ದುರ್ದೈವಿಯಾಗಿದ್ದಾನೆ. ಇತನಿಗೆ ದಾವಲ್ ಸಾಬ್  ಮಲ್ಲಾಡದ ಹಾಗೂ ಮಹ್ಮದ್ ಅಲಿ ಮಲ್ಲಾಡದ ಎಂಬ ಸಹೋದರರು ಒಟ್ಟಾಗಿ […]

ಅಪರಾಧ

ಗದಗನಲ್ಲಿ ಟ್ಯಾಂಕರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ

ಗದಗ prajakiran.com : ಚಾಲಕನ ಅಜಾಗರೂಕತೆಯಿಂದ ಟ್ಯಾಂಕರ್ ವಾಹನ ಡಿಕ್ಕಿ ಹೊಡೆದು ೨೦ ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ೧೦ಕ್ಕೂ ಹೆಚ್ಚು ಕುರಿಗಳಿಗೆ ಗಾಯವಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹೊಸಡಂಬಳ ಹಾಗೂ ಕದಂಪುರ ಮಧ್ಯೆ ನಡೆದಿದೆ. ಬೆಳಗಾವಿ ಜಿಲ್ಲೆ ಚಿಕ್ಕೊಡಿ‌ ತಾಲೂಕಿನ ಹನುಮಂತ ಪೂಜಾರ ಎಂಬ ಮಾಲಿಕನಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ರಾತ್ರಿವೇಳೆ ಕುರಿಗಳು ರಸ್ತೆ ದಾಟುವ ವೇಳೆ ಗದಗ ನಿಂದ ಮುಂಡರಗಿ ಕಡೆಗೆ ವೇಗವಾಗಿ ಹೊರಟಿದ್ದ ಟ್ಯಾಂಕರ್ ವಾಹನದಿಂದ ಕುರಿಗಳ ಮಾರಣಹೋಮ ದುರ್ಘಟನೆ […]