ಜಿಲ್ಲೆ

ಗಜೇಂದ್ರಗಡದಲ್ಲಿ ವರಾಹ ಕಾಟಕ್ಕೆ ಸುಸ್ತಾದ ಜನತೆ…!

ಕಡಿವಾಣ ಹಾಕದ ಪುರಸಭೆ ಅಧಿಕಾರಿಗಳಿಗೆ ಜನತೆ ಹಿಡಿ ಶಾಪ ದಾವಲಸಾಬ ತಾಳಿಕೋಟಿ ಗಜೇಂದ್ರಗಡ : ಸರ್ಕಾರ ಸ್ವಚ್ಛತೆಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದರೂ ಕೋಟೆನಾಡು ಗಜೇಂದ್ರಗಡ ಮಾತ್ರ ಹಂದಿಗಳ ತಾಣವಾಗಿ ಮಾರ್ಪಟ್ಟಿದೆ. ಪಟ್ಟಣದ ಬಹುತೇಕ ಬಡಾವಣೆಗಳು ಸೇರಿದಂತೆ ಸಾರ್ವಜನಿಕ ಉದ್ಯಾನ, ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣ, ಸರ್ಕಾರಿ ಕಚೇರಿಗಳಲ್ಲಿ ಹಂದಿಗಳ ಕಾಟ ಹೆಚ್ಚಾಗಿದೆ. ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ನಗರದಲ್ಲಿ ಇತ್ತಿಚಿನ ದಿನಗಳಲ್ಲಿ ಹಂದಿಗಳ ಕಾಟ ವಿಪರೀತವಾಗಿದ್ದು, ಇದರಿಂದ ಸ್ಥಳೀಯ ಜನತೆ […]