ರಾಜ್ಯ

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಕರೋನಾ

ಬೆಂಗಳೂರು prajakiran.com : ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಕರೋನಾ ವೈರಸ್ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನಾರ್ಧನ ರೆಡ್ಡಿ ಅವರು ಭಾನುವಾರ ಬಳ್ಳಾರಿಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ತಾಯಿ ಹೊನ್ನಮ್ಮಅವರ ಶಿವಗಣರಾಧನೆಗೆ ತೆರಳಬೇಕಾಗಿತ್ತು. ಇದಕ್ಕೂ ಮುನ್ನ ಶನಿವಾರ ಸಂಜೆ ಅವರು ಕರೋನಾ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತಂತೆ ತಮ್ಮ ಫೇಸ್ ಬುಕ್ […]