ಧಾರವಾಡ prajakiran.com : ಸೇವೆಯಿಂದ ವಜಾಗೊಂಡಿದ್ದ ಪೊಲೀಸ್ ಕಾನ್ಸಟೇಬಲ್ ಮನೆಯಲ್ಲಿ ಗಾಂಜಾ ಪತ್ತೆಯಾದ ಘಟನೆ ಧಾರವಾಡದಲ್ಲಿ ಸೋಮವಾರ ಸಂಜೆ ನಡೆದಿದೆ. ಪೊಲೀಸ್ ಆಯುಕ್ತ ಆರ್. ದಿಲೀಪ, ಧಾರವಾಡ ಎಸಿಪಿ ಜಿ. ಅನುಷಾ ಅವರ ಮಾರ್ಗದರ್ಶನದಲ್ಲಿ ಉಪನಗರ ಪೊಲೀಸ ಠಾಣೆ ಇನ್ಸಪೆಕ್ಟರ್ ಪ್ರಮೋದ ಯಲಿಗಾರ ನೇತೃತ್ವದ ಪೊಲೀಸರ ಕಾರ್ಯಾಚರಣೆಯಿಂದಾಗಿ ಈ ದುಷ್ಕೃತ್ಯ ಬಯಲಾಗಿದೆ. ಮನೆಯಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟುಕೊಂಡಿದ್ದ ವಜಾಗೊಂಡ ಪೊಲೀಸ್ ಕಾನ್ಸಟೇಬಲ್ ಸಂಜು ಪಾಟೀಲ್ (30) ಬಂಧಿತ ಆರೋಪಿಯಾಗಿದ್ದಾನೆ. ಈತ ಬೆಂಗಳೂರಿನ ಠಾಣೆಯೊಂದರಲ್ಲಿ ಕಾನ್ಸಟೇಬಲ್ ಆಗಿದ್ದ ಸಂಜು, […]
Tag: ganja case
ಧಾರವಾಡದಲ್ಲಿ ಅಕ್ರಮ ಗಾಂಜಾ ಮಾರಾಟ : ನಾಲ್ವರ ಬಂಧನ
ಧಾರವಾಡ prajakiran.com : ಧಾರವಾಡದಲ್ಲಿ ಕೂಡ ಸಾಕಷ್ಟು ಪ್ರಮಾಣದ ಅಕ್ರಮ ಗಾಂಜಾ ಘಾಟು ಕೇಳಿ ಬರುತ್ತಿದ್ದು, ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿತರನ್ನು ಬಂಧಿಸುವಲ್ಲಿ ಧಾರವಾಡ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪೂರ ಎಲ್.ಐ.ಸಿ ಕ್ವಾಟರ್ಸ ಚಿಕ್ಕಮಕ್ಕಳ ಗಾರ್ಡನ್ ಹತ್ತಿರದ ರಸ್ತೆಯ ಮೇಲೆ ಸೆ. ೧೧ ರಂದು ಯಾರೋ ಎರಡು ವಾಹನಗಳಲ್ಲಿ ಯಾವುದೋ ಮಾದಕ ವಸ್ತು ಮಾರಾಟ ಮಾಡುವ ಉದ್ದೇಶದಿಂದ ನಿಂತುಕೊಂಡಿದ್ದಾಗಿ ತಿಳಿದು ಬಂದಿದೆ. ಖಚಿತ ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಸರಕಾರ ತರ್ಪಿ ದೂರು […]
ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಗಳ ಬಂಧನ
ಲಿಂಗಸುಗೂರು : ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಜಲೇರದೊಡ್ಡಿಯ ಪರಸಪ್ಪ ಗುಜ್ಜಲ ಹಾಗೂ ಅಮರೇಶ ಗುಜ್ಜಲ ಬಂಧಿತ ಆರೋಪಿಗಳು. ಇವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದರು. ಈ ಕುರಿತು ಮಾಹಿತಿ ಪಡೆದ ಪೊಲೀಸರು, ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಸ್.ಎಸ್. ಹುಲ್ಲೂರು ನೇತೃತ್ವದಲ್ಲಿ ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್ಐ ಮುದ್ದುರಂಗಸ್ವಾಮಿ ದಾಳಿ ನಡೆಸಿ 16 ಸಾವಿರ ಮೌಲ್ಯದ 9 ಕೆಜಿ ಗಾಂಜಾ […]
ಧಾರವಾಡ ನರೇಂದ್ರದಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿ ಬಂಧನ
ಧಾರವಾಡ : ಧಾರವಾಡ ತಾಲೂಕಿನ ಹಳ್ಳಿ ಹಳ್ಳಿಗಳಿಗೂ ಗಾಂಜಾ ಘಾಟು ಆವರಿಸಿಕೊಂಡಿದೆ. ಈ ನಿಟ್ಟಿನಲ್ಲಿ ಪೊಲೀಸರ ಕಾರ್ಯಾಚರಣೆ ಚುರುಕುಗೊಂಡಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋಬ್ಬನನ್ನು ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗ್ರಾಮೀಣ ಠಾಣೆಯ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಗ್ರಾಮದ ಚನ್ನಮಲ್ಲಪ್ಪ ಬಾಳಪ್ಪ ಕೊಮಾರದೇಸಾಯಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಅಂದಾಜು ೮ ಸಾವಿರ ರೂಪಾಯಿ ಮೌಲ್ಯದ ೫೦೦ ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಆರೋಪಿ ಚನ್ನಮಲ್ಲಪ್ಪ ಕೊಮಾರದೇಸಾಯಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಸಂದರ್ಭದಲ್ಲಿ ನರೇಂದ್ರ ಕ್ರಾಸ್ […]