ಅಪರಾಧ

ಗದಗನಲ್ಲಿ ಮುಂದುವರೆದ ಗಾಂಜಾ ಘಾಟು : ಅಕ್ರಮವಾಗಿ ಬೆಳೆದು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಗದಗ prajakiran.com : ತಮ್ಮ ಹೊಲದಲ್ಲಿ ಅಕ್ರಮವಾಗಿ ಬೆಳೆದ ಗಾಂಜಾ ಒಣಗಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಘಟನೆ ಗದಗನಲ್ಲಿ ನಡೆದಿದೆ. ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯ ಡೋಣಿ ಗ್ರಾಮದ ಆರೋಪಿ ಪ್ರವೀಣಗೌಡ್ರ ತಂದೆ ಭರಮಗೌಡ್ರ ಜಯನಗೌಡ್ರ ಮನೆಯಲ್ಲಿ ಈ ಗಾಂಜಾ ಪತ್ತೆಯಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಎಸ್.ಎಂ. ಬೆಂಕಿ ನೇತೃತ್ವದ ಮುಂಡರಗಿ ಠಾಣೆಯ ತಂಡ ದಾಳಿ ಮಾಡಿ ಆರೋಪಿ ಪ್ರವೀಣಗೌಡ್ರ ತಂದೆ ಭರಮಗೌಡ್ರ ಜಯನಗೌಡ್ರ  ಬಂಧಿಸಿದ್ದಾರೆ. ಬಂಧಿತನ ಬಳಿ ಅಂದಾಜು ಕಿಮ್ಮತ್ತ […]

ಅಪರಾಧ

ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಗಳ ಬಂಧನ

ಲಿಂಗಸುಗೂರು : ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುಜಲೇರದೊಡ್ಡಿಯ ಪರಸಪ್ಪ ಗುಜ್ಜಲ ಹಾಗೂ ಅಮರೇಶ ಗುಜ್ಜಲ ಬಂಧಿತ ಆರೋಪಿಗಳು. ಇವರು ತಮ್ಮ ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದರು. ಈ ಕುರಿತು ಮಾಹಿತಿ ಪಡೆದ ಪೊಲೀಸರು, ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಸ್.ಎಸ್. ಹುಲ್ಲೂರು ನೇತೃತ್ವದಲ್ಲಿ ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್ಐ ಮುದ್ದುರಂಗಸ್ವಾಮಿ ದಾಳಿ ನಡೆಸಿ 16 ಸಾವಿರ ಮೌಲ್ಯದ 9 ಕೆಜಿ ಗಾಂಜಾ […]