ಧಾರವಾಡ prajakiran.com : ಧಾರವಾಡದ ರಾಮನಗರ ಬಡಾವಣೆ ಹತ್ತಿರ ಆಟೋದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಅಧಿಕೃತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿದ ಹುಬ್ಬಳ್ಳಿ – ಧಾರವಾಡ ಘಟಕದ ಆಂತರಿಕ ಭದ್ರತಾ ವಿಭಾಗ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧಿತ ನಾಲ್ಕು ಜನರಲ್ಲಿ ಧಾರವಾಡದ ಹೊಸಯಲ್ಲಾಪುರ ನಿವಾಸಿ ನಿಹಾಲ ವಿಠ್ಠಲ ಲಾಂಡ, ಕಲಘಟಗಿ ತಾಲೂಕಿನ ಡೊಂಬರಿಕೊಪ್ಪ ಗ್ರಾಮದ ಸುಭಾಸ ಪಿರೋಜಿ, ಧಾರವಾಡ ತಪೋವನದ ಅಭಿಷೇಕ ಹಿರೇಮಠ ಹಾಗೂ ಧಾರವಾಡ ರಾಮನಗರದ ಡೆಂಟಲ್ ಟೆಕ್ನಾಲಜಿಸ್ಟ್ ಅಭಿಷೇಕ ಉಲ್ಲಾಳ ಎಂದು ಪೊಲೀಸರು […]