ರಾಜ್ಯ

ಗಂಜಿಗಟ್ಟಿ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರಧನ

ಧಾರವಾಡ prajakiran.com : ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೇಕೆರೆ ನೀರಿನ ಸೇಳವಿನಲ್ಲಿ ತೇಲಿ ಹೋಗಿದ್ದ ಬಾಲಕಿ ಮೃತಪಟ್ಟ ಹಿನ್ನಲೆಯಲ್ಲಿ ಶನಿವಾರ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ, ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಭೇಟಿ ನೀಡಿ ಕುಟುಂಬಸ್ಥರಿಗೆ ಸರಕಾರದ 5 ಲಕ್ಷ ರೂ. ಪರಿಹಾರಧನದ ಚೆಕ್ ನೀಡಿ, ಸಾಂತ್ವನ ಹೇಳಿದರು. ಶಾಸಕ ಸಿ.ಎಂ ನಿಂಬ್ಬಣವರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಗಂಜಿಗಟ್ಟಿ ಕಲಘಟಗಿ ಮದ್ಯದ ಲೋಕೊಪಯೋಗಿ ರಸ್ತೆಯ ದುರಸ್ಥಿಕರಣಕ್ಕೆ ಕ್ರಮ ಕೈಗೊಳ್ಳುವುದಾಗಿ […]

ರಾಜ್ಯ

ಧಾರವಾಡದ ಹಿರೇಕೆರೆಯಲ್ಲಿ ತೇಲಿ ಹೋಗಿದ್ದ ಬಾಲಕಿ ಮೃತ ದೇಹ ಪತ್ತೆ

ಧಾರವಾಡ prajakiran.com : ಧಾರವಾಡಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ  ಹಿರೇಕೆರೆ ನೀರಿನ ಸೆಳವಿನಲ್ಲಿ ತೇಲಿ ಹೋಗಿದ್ದ, 8 ವರ್ಷದ ಬಾಲಕಿ ಶ್ರೀದೇವಿ ಹನುಮಂತಪ್ಪ ಗಾಣಿಗೇರ ಅವರ ಮೃತದೇಹ ಇದೀಗ ತೇಲಿ ಹೋದ ಸ್ಥಳದ ಸುಮಾರು ಒಂದೂವರೆ ಕಿ.ಮೀ.ಅಂತರದಲ್ಲಿ ಪತ್ತೆಯಾಗಿದೆ. ಅಗಸ್ಟ್ 6 ರಂದು ಈ ಬಾಲಕಿ ನೀರಿನ ಸೆಳವಿಗೆ ಸಿಕ್ಕು ತೇಲಿ ಹೋಗಿದ್ದಳು.ಅಂದಿನಿಂದ ನಿರಂತರವಾಗಿ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ್ದರು. ಬಾಲಕಿಯ […]