ರಾಜ್ಯ

ವಿನಯ ಕುಲಕರ್ಣಿ ಕ್ಲೀನ್ ಚಿಟ್ ತೆಗೆದುಕೊಂಡು ಹೊರಗೆ ಬರುತ್ತಾರೆ ಎಂದ ಲಕ್ಷ್ಮಿ ಹೆಬ್ಬಾಳಕರ್

ಧಾರವಾಡ prajakiran.com : ಧಾರವಾಡದ ಬಾರಾಕೋಟ್ರಿಯಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಮನೆಗೆ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸ್ಥೈರ್ಯ ತುಂಬಿದರು. ಬಳಿಕ ಹೇಳಿಕೆ ನೀಡಿದಅವರು,  ಇದು ಏಕೆ ನಡೆದಿದೆ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ ಇದೆಲ್ಲಾ ರಾಜಕೀಯವಾಗಿ ನಡೆಯುತ್ತಿದೆ ಎಂದರು. ಕಾನೂನು ಪ್ರಕಾರ ಬಂಧನವಾದರೆ ಆಗಲಿ. ಆದರೆ ಅದರಲ್ಲಿ ರಾಜಕೀಯ ಇರಬಾರದು. ವಿನಯ ಅವರು ಶೀಘ್ರದಲ್ಲಿಯೇ ಕ್ಲೀನ್ ಚಿಟ್  ತೆಗೆದುಕೊಂಡು ಹೊರಗೆ ಬರುತ್ತಾರೆ. ನಮಗೆ ಸಂಪೂರ್ಣ ಭರವಸೆ ಇದೆ. ಎಲ್ಲ ನಾಯಕರು, ಕಾರ್ಯಕರ್ತರು […]