ಅಂತಾರಾಷ್ಟ್ರೀಯ

ಸಚಿವ ರಮೇಶ ಜಾರಕಿಹೊಳಿಗೆ ಪತ್ರ ಬರೆದ ಡಿಸಿಎಂ ….!

ಮಲಪ್ರಭಾ ನದಿಗೆ ಒತ್ತುವರಿ ಕಂಟಕ ಬೆಂಗಳೂರು prajakiran.com : ಉತ್ತರಕರ್ನಾಟಕದ ಜೀವನಾಡಿ ಮಲಪ್ರಭಾ ನದಿ ತೀರದಲ್ಲಿ ಅತಿಯಾದ ಮಾನವನ ದುರಾಸೆಯಿಂದ ಒತ್ತುವರಿ ಪರಿಣಾಮ ನದಿ ಪ್ರವಾಹದಿಂದ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯುಂಟಾಗುತ್ತಿದೆ. ಆದುದ್ದರಿಂದ ಮಲಪ್ರಭಾ ನದಿ ಪಾತ್ರದ ಒತ್ತುವರಿ ತೆರವುಗೊಳಿಸುವುದಕ್ಕೆ ಸರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ.  ಹೀಗಾಗಿ ಮಲಪ್ರಭಾ ನದಿಯ ಉಳಿವಿಗೆ ಒತ್ತುವರಿ ತೆರವುಗೊಳಿಸಿ, ಶಾಶ್ವತ ಪರಿಹಾರ ಕಂಡು ಕೊಳ್ಳುವ ಮತ್ತು ಪ್ರವಾಹ ನಿಯಂತ್ರಿಸುವ ಬಗ್ಗೆ ನಾಲ್ಕು ಜಿಲ್ಲೆಗಳ ಜನಪ್ರತಿನಿಧಿಗಳ […]

ರಾಜ್ಯ

ಬೆಳಗಾವಿಯಲ್ಲಿ ಮಳೆ ಹೊಡೆತಕ್ಕೆ ಟ್ರ್ಯಾಕ್ಟರ್ ಅಡಿ ಜೀವನ…!

ಬೆಳಗಾವಿ prajakiran.com : ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಗಡಿನಾಡು ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಬಿಡುವಿಲ್ಲದೆ ಸುರಿಯುತ್ತಿರುವ ಧಾರಕಾರ ಮಳೆ ಹಲವರನ್ನು ಬೀದಿಪಾಲು ಮಾಡಿದೆ. ಗೋಕಾಕ ತಾಲೂಕಿನ ಹಡಗಿನಾಳ ಗ್ರಾಮದ ಕುಟುಂಬವೊಂದು ಕಳೆದ ನಾಲ್ಕು ದಿನಗಳಿಂದ ರಸ್ತೆ ಬದಿಯೇ ಟ್ರ್ಯಾಕ್ಟರ್ ಟ್ರೇಲರ್ ನಲ್ಲಿಯೇ, ಐವರು ಮಕ್ಕಳು, ಹಿರಿಯರು ಸಮೇತ ವಾಸವಾಗಿದ್ದಾರೆ. ಘಟಪ್ರಭಾ ಪ್ರವಾಹಕ್ಕೆ ಸಿಲುಕಿದ ಇವರ ಮನೆಗೆ ನೀರು ನುಗ್ಗಿದ್ದರಿಂದ ಸುರಕ್ಷಿತ ಸ್ಥಳಕ್ಕೆ ತೆರಳಲು ಸಾಧ್ಯವಾಗದೆ, ನಾಲ್ಕು ಕಿ,ಮೀ ದೂರ ಬಂದು ರಸ್ತೆ ಬದಿಯಲ್ಲಿಯೇ […]