ರಾಜ್ಯ

ಧಾರವಾಡ ಹೈಕೋರ್ಟ್ ಸರ್ಕಾರಿ ವಕೀಲರ ನೇಮಕದಲ್ಲಿಉತ್ತರ ಕರ್ನಾಟಕಕ್ಕೆ ತಾರತಮ್ಯ

ಧಾರವಾಡ prajakiran.com : ಉತ್ತರ ಕರ್ನಾಟಕದ ಬಹುದಿನದ ಕನಸಾಗಿ ಧಾರವಾಡದಲ್ಲಿ ಉಚ್ಚ ನ್ಯಾಯಾಲಯದ ಪೀಠ ಆರಂಭವಾಗಿ ದಶಕಗಳೇ ಕಳೆದರೂ ಸರ್ಕಾರವು ಉತ್ತರ ಕರ್ನಾಟಕಕ್ಕೆ ಅನ್ಯಾಯ ಮತ್ತು ತಾರತಮ್ಯ ಮಾಡುವುದನ್ನು ಮುಂದುವರೆಸಿರುವುದು ಸ್ಪಷ್ಟವಾಗುತ್ತಿದೆ. ಧಾರವಾಡದ ಉಚ್ಚ ನ್ಯಾಯಾಲಯದ ಪೀಠದಲ್ಲಿ ಎರಡು ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಹುದ್ದೆಗಳಿವೆ. ಅದರಲ್ಲಿ ಒಂದು ಹುದ್ದೆಗೆ ಬೆಂಗಳೂರಿನ ವೃತ್ತಿನಿರತ ವಕೀಲರಾದ ಧ್ಯಾನ್‌ ಪೂಣಚ್ಚ ಅವರನ್ನು ಸರ್ಕಾರ ನೇಮಿಸಿದೆ. ಧ್ಯಾನ್‌ ಪೂಣಚ್ಚ ಅವರು ಬೆಂಗಳೂರಿನಲ್ಲಿಯೇ ವೃತ್ತಿ ನಡೆಸುತ್ತಿದ್ದು ಧಾರವಾಡ ಪೀಠದಲ್ಲಿ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಹುದ್ದೆಯನ್ನು […]