ರಾಜ್ಯ

ಮಂಗಳೂರಿನಲ್ಲಿ ನಾಲ್ಕು ಮನೆ ಮೇಲೆ ಬಂಗ್ಲೆಗುಡ್ಡ ಕುಸಿತ…!

ಮಂಗಳೂರು prajakiran.com : ಮಂಗಳೂರಿನ ಹೊರವಲಯದಲ್ಲಿರುವ ಗುರುಪುರ ಬಳಿ ಭಾನುವಾರ ಮಧ್ಯಾಹ್ನ ನಾಲ್ಕು ಮನೆಗಳ ಮೇಲೆ ಬಂಗ್ಲೆಗುಡ್ಡ ಕುಸಿದ ಪರಿಣಾಮ ಹಲವರು ಸಿಲುಕಿಕೊಂಡಿದ್ದಾರೆ. ಇಬ್ಬರು ಮಕ್ಕಳ ರಕ್ಷಣಾ ಕಾರ್ಯ ನಡೆದಿದ್ದು, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆದಿದ್ದು, ಮತ್ತೆ ಮತ್ತೇ ಗುಡ್ಡ ಕುಸಿಯುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸ್ಥಳೀಯರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ರಕ್ಷಣಾ ಕಾರ್ಯ ಸವಾಲಿನ ಕೆಲಸವಾಗಿದ್ದು, ಸಮರೋಪಾದಿಯಲ್ಲಿ ಕೆಲಸ ನಡೆದಿದೆ. ಈಗಾಗಲೇ ನಾಲ್ಕು ಮನೆ ಬಿದ್ದಿವೆ. ಇನ್ನೂ […]