ರಾಜ್ಯ

ಹಳ್ಳಿಹಕ್ಕಿ ಹೆಚ್. ವಿಶ್ವನಾಥ, ಸಿ.ಪಿ. ಯೋಗೇಶ್ವರ ಸೇರಿ ಐವರು ಮೇಲ್ಮನೆ ಪ್ರವೇಶ

ಬೆಂಗಳೂರು prajakiran.com : ಹುಣಸೂರು ವಿಧಾನ ಸಭಾ ಉಪಚುನಾವಣೆಯಲ್ಲಿ ಸೋತಿದ್ದ ಮಾಜಿ ಸಚಿವ ಹಳ್ಳಿ ಹಕ್ಕಿ ಹೆಚ್. ವಿಶ್ವನಾಥ ಹಾಗೂ ಚೆನ್ನಪಟ್ಟಣದಲ್ಲಿ ಸೋಲು ಅನುಭವಿಸಿದ್ದ ಸಿ.ಪಿ. ಯೋಗೀಶ್ವರ, ಮಾಜಿ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಉತ್ತರ ಕನ್ನಡ ಜಿಲ್ಲೆಯ ಶಾಂತಾರಾಮ್ ಸಿದ್ದಿ, ತಳವಾರ ಸಾಬಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಅವರು ಶಿಫಾರಸ್ಸು ಮಾಡಿದ ಎಲ್ಲರ ಹೆಸರುಗಳಿಗೆ ರಾಜ್ಯಪಾಲ ವಜುಬಾಯಿ ರೂಢೂಬಾಯಿ ವಾಲಾ ಅಂತಿಮ ಮುದ್ರೆ ಒತ್ತಿದ್ದಾರೆ. ಆ ಮೂಲಕ […]

ರಾಜ್ಯ

ಮೈಸೂರಿನಲ್ಲಿ ಇಬ್ಬರು ಉಸ್ತುವಾರಿ ಸಚಿವರಿದ್ದಾರೆ ಎಂದ ಸಾ.ರಾ. ಮಹೇಶ

ಮೈಸೂರು prajakiran.com : ಮೈಸೂರಿನಲ್ಲಿ ಮತ್ತೇ ರಾಜಕೀಯ ಕದನ ಆರಂಭವಾಗಿದೆ. ಮಾಜಿ ಸಚಿವ ಸಾ.ರಾ ಮಹೇಶ ಇಬ್ಬರು ಉಸ್ತುವಾರಿ ಸಚಿವರಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಚಿವ ಹೆಚ್. ವಿಶ್ವನಾಥ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ  ಒಬ್ಬರ ಆಕ್ಟಿಂಗ್ ಇನ್ನೊಬ್ಬರು ಅಧಿಕೃತ ಉಸ್ತುವಾರಿ ಸಚಿವರು ಎಂದು ಎಸ್ ಟಿ. ಸೋಮಶೇಖರ ಹಾಗೂ ಹೆಚ್. ವಿಶ್ವನಾಥ ವಿರುದ್ದ ಗುಡುಗಿದ್ದಾರೆ. ಅಲ್ಲದೆ, ಉಸ್ತುವಾರಿ ಸಚಿವರ ಗಮನಕ್ಕೆ ತಾರದೆ ಕೇವಲ ಒಂಬತ್ತ ತಿಂಗಳಿಗೆ ಅಬಕಾರಿ ಡಿಸಿಯನ್ನ ಯಾವ ಕಾರಣಕ್ಕೆ ವರ್ಗ […]