ರಾಜ್ಯ

ಹಳ್ಳಿಕಟ್ಟೆ, ಅಗಸಿಯಲ್ಲಿ ಶಾಲೆ ಆರಂಭ

ಕೋವಿಡ್-೧೯ ನಿಂದ ಕಲಿಕೆಗೆ ಹಿನ್ನಡೆ ಮುದ್ರಣಕಾಶಿಯಲ್ಲಿ ಕಲಿಕೆಗೆ “ವಿದ್ಯಾಗಮ” ಜಾರಿ ಮಂಜುನಾಥ ಎಸ್.ರಾಠೋಡ ಗದಗ prajakiran.com : ರಾಜ್ಯದಲ್ಲಿ ಕೋವಿಡ್ ಸೋಂಕು ಆತಂಕ ಸೃಷ್ಟಿಸಿರುವ ವೇಳೆ ಶಾಲೆಗಳು ಬಂದ್‌ ಆಗಿದ್ದರೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕಲಿಕೆಯಿಂದ ದೂರ ಉಳಿಯ ಬಾರದೆಂದು ಸರ್ಕಾರ ಜಾರಿಗೆ ತಂದಿರುವ “ವಿದ್ಯಾ ಗಮ’ ಕಾರ್ಯಕ್ರಮ ಜಿಲ್ಲೆಯಲ್ಲಿ ಅನುಷ್ಠಾನಗೊಂಡಿದೆ. ಮನೆ ಮುಂದಿನ ಜಗಲಿ, ಊರ ಮಧ್ಯದ ಅರಳೀಮರ, ದೇವಸ್ಥಾನದ ಆವರಣಗಳೇ ಈಗ ಹೊಸ ಶಾಲೆಗಳು. ಗ್ರಾಮೀಣ ಭಾಗದ ಮಕ್ಕಳಿಗೆ ಇಲ್ಲಿಯೇ ಇದೀಗ ಪಾಠ–ಪ್ರವಚನ ಆರಂಭಗೊಂಡಿದೆ. […]