ರಾಜ್ಯ

ಧಾರವಾಡ ಎಪಿಎಂಸಿ ಮಾರುಕಟ್ಟೆ ಅನಿರ್ದಿಷ್ಟ ಅವಧಿ ಬಂದ್  ಹಿಂದಕ್ಕೆ

ಹದಿನೈದು ದಿನಗಳ ಗಡುವು ನೀಡಿದ ವರ್ತಕರು ಧಾರವಾಡ prajakiran.com : ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಧಾರವಾಡ ಎಪಿಎಂಸಿ ಮಾರುಕಟ್ಟೆ ದಲಾಲ್ ವರ್ತಕರು ಕರೆ ನೀಡಿದ್ದ ಅನಿರ್ದಿಷ್ಟ ಅವಧಿ  ಬಂದ್  ತಾತ್ಕಲಿಕವಾಗಿ ಹಿಂದಕ್ಕೆ ಪಡೆಯಲಾಗಿದೆ ಎಂದು ಧಾರವಾಡ ದಲಾಲ್ ವರ್ತಕರ ಸಂಘದ ಅಧ್ಯಕ್ಷ ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ. ಅವರು ಬುಧವಾರ ಕರ್ನಾಟಕ ಛೇಂಬರ್ ಆಫ್ ಕಾಮರ್ಸ್ ನ ಎಪಿಎಂಸಿ ಕ್ರಿಯಾ ಸಮಿತಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ ಅವರ ನೇತೃತ್ವದಲ್ಲಿ ನಡೆದ  ನಿರ್ಣಯದಂತೆ […]

ಜಿಲ್ಲೆ

ಧಾರವಾಡ ದಲಾಲ್ ವ್ಯಾಪಾರಸ್ಥರ ಸಂಘದಿಂದಲೂ ಸ್ವಯಂ ನಿರ್ಬಂಧ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಹಳ್ಳಿ ಹಳ್ಳಿಗೂ ಮಹಾಮಾರಿ ಕರೋನಾ ವ್ಯಾಪಸುತ್ತಿರುವುದರಿಂದ ಧಾರವಾಡ ದಲಾಲ್ ವ್ಯಾಪಾರಸ್ಥರ ಸಂಘವು ಸ್ವಯಂ ಪ್ರೇರಿತವಾಗಿನಿರ್ಬಂಧ ಹೇರಲು ನಿರ್ಧರಿಸಿದೆ ಎಂದು ಸಂಘದಅಧ್ಯಕ್ಷ ಶಿವಶಂಕರ ಹಂಪಣ್ಣವರ ತಿಳಿಸಿದ್ದಾರೆ. ಜು. 13 ರಿಂದ ಜು. 31ರವರೆಗೆ ಪ್ರತಿದಿನ ಬೆಳಗ್ಗೆ 9ರಿಂದ ಸಂಜೆ 5 ಗಂಟೆಗೆ ಖರೀದಿ ಹಾಗೂ ಮಾರಾಟದ ವ್ಯಾಪಾರ ವಹಿವಾಟು ನಡೆಸಲಾಗುವುದು. ಹೀಗಾಗಿ ಧಾರವಾಡ ಜಿಲ್ಲೆಯ ಹಾಗೂ ಸುತ್ತಮುತ್ತಲಿನ ರೈತರು ಮಧ್ಯಾಹ್ನ 3 ಗಂಟೆಗೆ ಒಳಗೆ ಧಾರವಾಡ ಎಪಿಎಂಸಿಗೆ ಆವರಣಕ್ಕೆ ಆಗಮಿಸಬೇಕು ಎಂದು […]