ಅಪರಾಧ

ಚನ್ನರಾಯಪಟ್ಟಣದಲ್ಲಿ ವೃದ್ದ ದಂಪತಿಯ ಬರ್ಬರ ಹತ್ಯೆ

ಹಾಸನ prajakiran.com : ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ವೃದ್ದ ದಂಪತಿಯ ಬರ್ಬರ ಹತ್ಯೆ ನಡೆದಿದ್ದು, ಜಿಲ್ಲೆಯ ಜನತೆ ಮತ್ತೆ ಬೆಚ್ಚಿಬಿದ್ದಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ ಆಲಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮೃತ ವೃದ್ದ ದಂಪತಿಯನ್ನು ಮುರುಳೀಧರ್ , ಉಮಾದೇವಿ ಎಂದು ಗುರುತಿಸಲಾಗಿದೆ. ಇಬ್ಬರನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ವೃದ್ದ ದಂಪತಿಗಳಿಗೆ‌ ಮಕ್ಕಳು ಇರಲಿಲ್ಲ. 80 ಎಕರೆ ಜಮೀನು ಹೊಂದಿದ್ದ ಮುರುಳೀಧರ್ ಹಾಗೂ ಉಮಾದೇವಿ ದಂಪತಿ ಇಬ್ಬರು ತೋಟದ ಮನೆಯಲ್ಲಿ ವಾಸವಿದ್ದರು. ಮುರುಳೀಧರ್ […]

ರಾಜ್ಯ

ಹಾಸನ ಜಿಲ್ಲೆಯಲ್ಲಿ ಮತ್ತೆ ಹೊಸದಾಗಿ 53 ಜನರಿಗೆ ಕರೋನಾ, ಇಬ್ಬರ ಸಾವು

ಹಾಸನ prajakiran.com : ಹಾಸನ ಜಿಲ್ಲೆಯಲ್ಲಿ ಶನಿವಾರ ಮತ್ತೇ ಇಬ್ಬರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಹೊಸದಾಗಿ 53 ಜನರಿಗೆ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 845 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ. ಇದುವರೆಗೆ 544 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 275 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 27 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು. ಇಂದು […]

ರಾಜ್ಯ

ಹಾಸನ ಜಿಲ್ಲೆಯಲ್ಲಿ ಹೊಸದಾಗಿ 5 ಕೋವಿಡ್ ಪತ್ತೆ

ಹಾಸನ prajakiran.com : ಹಾಸನ ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 5 ಕೋವಿಡ್-19 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರೆಲ್ಲ ಚನ್ನರಾಯಪಟ್ಟಣ ತಾಲ್ಲೂಕಿನವರಾಗಿದ್ದಾರೆ. ಇವರೆಲ್ಲಾ ಮುಂಬೈ ನಿಂದ ಬಂದಿರುತ್ತಾರೆ. ಆ ಮೂಲಕ ಹಾಸನ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 209ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.  ಹಾಸನ ಜಿಲ್ಲೆಯಲ್ಲಿ ಇದುವರೆಗೆ 124 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 85 ಮಂದಿ ಸಕ್ರಿಯ ಸೋಂಕಿತರು  ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ. ಹಾಸನಕ್ಕೆ ಬಹುತೇಕ ಮಹಾರಾಷ್ಟ್ರ ಹಾಗೂ ಮುಂಬೈನಿಂದ ಬಂದವರಿಂದಲೇ ಸೋಂಕು […]