ಅಂತಾರಾಷ್ಟ್ರೀಯ

ಬಯಲಾಟ ಅಕಾಡೆಮಿ ಅಧ್ಯಕ್ಷ ಪ್ರೊ.ಟಿ.ಬಿ.ಸೊಲಬಕ್ಕನವರ ಇನ್ನಿಲ್ಲ

ಹಾವೇರಿ prajakiran.com : ಉತ್ಸವ ರಾಕ್ ಗಾರ್ಡನ್ ರೂವಾರಿಯು ಆಗಿರುವ ಹಿರಿಯ ಕಲಾವಿದ ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರಾದ ಪ್ರೊ.ಟಿ.ಬಿ.ಸೊಲಬಕ್ಕನವರ ಗುರುವಾರ ಬೆಳಗ್ಗೆ ವಿಧಿವಶರಾದರು. ಅವರ ಅಂತ್ಯಕ್ರಿಯೆ ಗೋಡಗೋಡಿಯಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಸೋಲಬಕ್ಕವರ ಪರಿಚಯ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹುಲಸೋಗಿ ಗ್ರಾಮದಲ್ಲಿ ಮಾರ್ಚ 3, 1947ರಲ್ಲಿ ಜನಿಸಿದ ಟಿ.ಬಿ. ಸೊಲಬಕ್ಕನವರ್‌ ಪ್ರಾಥಮಿಕ ಶಿಕ್ಷಣ ಹುಲಸೋಗಿಯಲ್ಲಿ, ಮಾಧ್ಯಮಿಕ ಶಿಕ್ಷ ಣ ಹಿರೇಬಂದಗೆರೆಯಲ್ಲಿ, ಪ್ರೌಢ ಶಿಕ್ಷಣ ಶಿಗ್ಗಾವಿಯಲ್ಲಿ ಪಡೆದು ನಂತರ ಧಾರವಾಡದ […]

ಅಂತಾರಾಷ್ಟ್ರೀಯ

ವ್ಯಾದಿ ಬೂದಿ ಆದಿತಲೆ ಸೃಷ್ಟಿ ಸಿರಿ ಆದಿತಲೇ ಪರಾಕ್ : ದೇವರಗುಡ್ಡ ಮೈಲಾರ ಕಾರ್ಣಿಕ

ಹಾವೇರಿ prajakiran.com: ರಾಣೆಬೆನ್ನೂರ ತಾಲೂಕಿನ ದೇವರಗುಡ್ಡದ ಕರಿಯಾಲದಲ್ಲಿ ವಿಜಯದಶಮಿ ಪ್ರಯುಕ್ತ ಶನಿವಾರ ಸಂಜೆ ನಡೆದ ಕಾರ್ಣಿಕ ರಾಷ್ಟ್ರದ ಜನರಿಗೆ ನೆಮ್ಮದಿ ಹಾಗೂ ಖುಷಿ ಕೊಡಲಿದೆ. ಹೌದು ಇದು ಅಚ್ಚರಿ ಆದ್ರೂ ಸತ್ಯ. ಅದೇನಪ್ಪ ಅಂತಿರಾ. ಅದು ಹೀಗಿದೆ. ವ್ಯಾದಿ ಬೂದಿ ಆದಿತಲೆ ಸೃಷ್ಟಿ ಸಿರಿ ಆದಿತಲೇ ಪರಾಕ್ ಅಂತ ದೇವರಗುಡ್ಡ ಗ್ರಾಮದ ಗೊರವಯ್ಯ ಕಾರ್ಣಿಕ ನುಡಿದರು. ಈ ಕಾರ್ಣಿಕದ ನುಡಿಯನ್ನು ಆ ಬಳಿಕ ವಿಶ್ಲೇಷಿಸುವುದು ವಾಡಿಕೆ. ಅದರ ಪ್ರಕಾರ ಈ ಕಾರ್ಣಿಕವನ್ನು ಎಲ್ಲರಿಗೂ ಒಳಿತಾಗುವ ಧನಾತ್ಮಕ ನುಡಿ […]

ರಾಜ್ಯ

ತುಂಗಭದ್ರಾ ನದಿ ಪ್ರವಾಹಕ್ಕೆ ಚಕ್ಕಡಿ ಸಮೇತ ಇಬ್ಬರು ನಾಪತ್ತೆ

ಹಾವೇರಿ prajakiran.com : ತುಂಗಭದ್ರಾ ನದಿ ಪ್ರವಾಹಕ್ಕೆ ಚಕ್ಕಡಿ ಸಮೇತ ಇಬ್ಬರು ನಾಪತ್ತೆಯಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ. ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೋಣನತಂಬಗಿ ಗ್ರಾಮದಲ್ಲಿ ಚಕ್ಕಡಿ ಸಮೇತ ಇಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ. ತುಂಗಭದ್ರಾ ನದಿ ಪ್ರವಾಹಕ್ಕೆ ಎರಡು ಎತ್ತುಗಳು ಸಮೇತ ಅವರಿಬ್ಬರು ಹರಿದುಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇವರಿಬ್ಬರು ಅರೆ ಮಲ್ಲಾಪುರ ಗ್ರಾಮದವರು ಎಂದು ತಿಳಿದುಬಂದಿದೆ. ಮಾಹಿತಿ ಅರಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ರಾಣೆಬೆನ್ನೂರ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಪೊಲೀಸರು […]

ರಾಜ್ಯ

ಹಾವೇರಿ ಜಿಲ್ಲಾ ಪಂಚಾಯತ ಅಧ್ಯಕ್ಷ ಬಸವರಾಜ ದೇಸಾಯಿ ಇನ್ನಿಲ್ಲ

ಬೆಂಗಳೂರು prajakiran.com : ಜೈನ ಸಮಾಜದ ಮುಖಂಡರು ಆಗಿದ್ದ ಹಾವೇರಿ ಜಿಲ್ಲಾ ಪಂಚಾಯತ ಅಧ್ಯಕ್ಷರಾಗಿದ್ದ ಬಸವರಾಜ ದೇಸಾಯಿ ಅವರು ಶನಿವಾರ ಅನಾರೋಗ್ಯದಿಂದ ನಿಧನರಾದರು. ಕಳೆದ ಹದಿನೈದು ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಇಂದು ಸಂಜೆ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು. ಅವರು ದುಂಡಸಿ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹಾವೇರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು.  ಮೊದಲ ಅವಧಿಯಲ್ಲಿಯೇ   ಅಧ್ಯಕ್ಷ ಗಾದಿ ಅಲಂಕರಿಸಿದ್ದರು. ಅವರ […]