ಜಿಲ್ಲೆ

ಧಾರವಾಡದಲ್ಲಿ ಮಹಾನಗರ ಪಾಲಿಕೆಯಿಂದ ಕಳಪೆ ಕಾಮಗಾರಿ ….!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಶಿವಾನಂದ ನಗರದಲ್ಲಿ ಮಾಡಲಾಗಿರುವ ಒಳಚರಂಡಿ ಕಾಮಗಾರಿ ಕಳಪೆ ಗುಣಮಟ್ಟ ದಿಂದ ಕೂಡಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಆಮ್ ಆದ್ಮಿ ಪಕ್ಷದ ಮುಖಂಡರಿಗೆ ವಿಷಯ ತಿಳಿಸಿದ್ದರಿಂದ ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪಕ್ಷದ ಕಾರ್ಯಕಾರಿ ಸಮಿತಿಯ ಸದಸ್ಯ ನಾಗರಾಜ ಕರೆಣ್ಣವರ ಅವರ ನೇತೃತ್ವದಲ್ಲಿ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು. ಈ ವೇಳೆ ಒಳಚರಂಡಿ ನಿರ್ಮಾಣಕ್ಕೆ ಬಳಸಿದ ಸಿಮೆಂಟ್ ಕಿತ್ತು ಹೋಗಿರುವುದು ಕಂಡು ಬಂದಿದೆ. ಹೀಗಾಗಿ ಈ ಕುರಿತು […]