ಧಾರವಾಡ prajakiran.com : ಕೊಪ್ಪಳದ ನಿವೃತ್ತ ಮುಖ್ಯೋಪಾಧ್ಯಾಯ ನಾರಾಯಣಾಚಾರ್ಯ ಪ್ಯಾಟಿ (82) ಭಾನುವಾರ ಸೆ.27 ರಂದು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಕೊಪ್ಪಳ ತಾಲೂಕಿನ ಗುನ್ನಳ್ಳಿ, ರಾಯಚೂರು ಜಿಲ್ಲೆಯ ಉಡುಮಗಲ್ – ಖಾನಾಪುರ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುನ್ನಾಳ,ಹಿರೇವಂಕಲಕುಂಟಾದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ,ಕಿನ್ನಾಳದಲ್ಲಿ ಮುಖ್ಯೋಪಾಧ್ಯಾಯರಾಗಿ ನಿವೃತ್ತಿ ಹೊಂದಿದ್ದರು. ಮೃತರು, ಪತ್ನಿ ರಾಧಾಬಾಯಿ, ಮಕ್ಕಳಾದ ಪತ್ರಕರ್ತರಾದ ಆನಂದತೀರ್ಥ ಪ್ಯಾಟಿ, ಟಿ ವಿ 9 ವರದಿಗಾರ ನರಸಿಂಹಮೂರ್ತಿ ಪ್ಯಾಟಿ ಸೇರಿದಂತೆ ಇಬ್ಬರು ಪುತ್ರಿಯರು, ಅಳಿಯಂದಿರು,ಸೊಸೆಯಂದಿರು ಸೇರಿ ಅಪಾರ ಬಂಧು […]