ಧಾರವಾಡ prajakiran.com : ಕರೋನಾ ವಿಷಯವಾಗಿ ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆ ಯಡವಟ್ಟಿನ ಮೇಲೆ ಯಡವಟ್ಟುಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕರೋನಾ ಸೋಂಕಿತರನ್ನು 10 ದಿನಗಳ ಕಾಲ ಆಸ್ಪತ್ರೆಯಲ್ಲಿಟ್ಟುಕೊಂಡು ಚಿಕಿತ್ಸೆ ಕೊಡದೆ ಎರಡೂ ಮೂರು ದಿನಗಳಲ್ಲಿ ಸಾಗ ಹಾಕಲಾಗುತ್ತಿದೆ ಎಂದು ಜೆಡಿಎಸ್ ರೈತ ಘಟಕದ ರಾಜ್ಯಾಧ್ಯಕ್ಷ ಗಂಗಾಧರ ಪಾಟೀಲ ಕುಲಕರ್ಣಿ ಆರೋಪಿಸಿದ್ದಾರೆ. ಧಾರವಾಡ ತಾಲೂಕಿನ ಹಲವು ಹಳ್ಳಿಗಳಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದರಿಂದಾಗಿ ಸೋಂಕಿತರು ಮನೆಗೆ ಮರಳಿದ ನಂತರ ಗ್ರಾಮದಲ್ಲಿ ಓಡಾಡಿದರೆ ಯಾರು ಹೊಣೆ […]
Tag: # health dept neglect in dharwad
ಧಾರವಾಡದಲ್ಲಿ ಆರೋಗ್ಯ ಇಲಾಖೆ ಯಡವಟ್ಟು : ಅತಂತ್ರ ಸ್ಥಿತಿಗೆ ಸಿಲುಕಿದ ವ್ಯಕ್ತಿ
ಧಾರವಾಡ prajakiran.com : ಕೋವಿಡ್ 19 ಸೋಂಕು ದಿನದಿಂದ ದಿನಕ್ಕೆ ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬೆನ್ನ ಹಿಂದೆಯೇ ಆರೋಗ್ಯ ಇಲಾಖೆಯ ಯಡವಟ್ಟುಗಳು ಒಂದೊಂದಾಗಿ ಬೆಳಕಿಗೆ ಬರುತ್ತಲೇ ಇವೆ. ಜು. 13ರಂದು ರಕ್ತ ಹಾಗೂ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಂಡು ಹೋಗಿದ್ದ ವ್ಯಕ್ತಿಗೆ ಜು. 16ರಂದು ಕೊರೊನಾ ದೃಢಪಟ್ಟಿದೆ ಎಂದು ಹೇಳಿದ ಆರೋಗ್ಯ ಇಲಾಖೆ, ಕೆಲ ಗಂಟೆಗಳ ನಂತರ ನಿಮ್ಮ ಟೆಸ್ಟಿಂಗ್ ವರದಿ ಇನ್ನೂ ಬಂದೇ ಇಲ್ಲ ಎಂಬ ಸಂದೇಶ ಕಳುಹಿಸುವ ಮೂಲಕ ಯಡವಟ್ಟು ಮಾಡಿಕೊಂಡಿದೆ. ಹೌದು ಇದು […]