ಧಾರವಾಡ prajakiran.com : ಧಾರವಾಡದಲ್ಲಿ ಆರೋಗ್ಯ ಇಲಾಖೆ ಪದೆ ಪದೇ ಯಡವಟ್ಟು ಮಾಡುತ್ತಿರುವುದು ಜಿಲ್ಲೆಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕೋವಿಡ್ನಿಂದ ಒಬ್ಬ ವ್ಯಕ್ತಿ ಸತ್ತು ಅಂತ್ಯ ಸಂಸ್ಕಾರದ ಬಳಿಕವೂ ಆರಾಮ ಇದಾರಾ ಅಂತಾ ಕರೆ ಬಂದಿರುವುದು ಕೇಳಿ ಮನೆ ಮಂದಿಯಲ್ಲಾ ಆತಂಕಗೊಂಡಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಮಾತು ಕೇಳಿ ಮನೆಯವರಿಗೆ ಶಾಕ್ ಆಗಿದೆ. ಅಲ್ಲದೆ, ಆಕ್ರೋಶದ ಕಟ್ಟೆಯೂ ಒಡೆದು ಹೋಗಿದೆ. ಧಾರವಾಡದ ಮೃತ್ಯುಂಜಯ ನಗರ ಕೊಟ್ಟಣದ ಓಣಿಯ ನಿವಾಸಿಯೊಬ್ಬರು ಕೋವಿಡ್ನಿಂದ ಜುಲೈ 24ರಂದು ನಿಧನವಾಗಿದ್ದರು. ಆ ವ್ಯಕ್ತಿಯ […]
Tag: # health dept neglect
ಧಾರವಾಡದ ಸೋಂಕಿತರು ಕೇವಲ ಎರಡು ಮೂರು ದಿನಕ್ಕೆ ಮನೆಗೆ…..!?
ಧಾರವಾಡ prajakiran.com : ಕರೋನಾ ವಿಷಯವಾಗಿ ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆ ಯಡವಟ್ಟಿನ ಮೇಲೆ ಯಡವಟ್ಟುಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕರೋನಾ ಸೋಂಕಿತರನ್ನು 10 ದಿನಗಳ ಕಾಲ ಆಸ್ಪತ್ರೆಯಲ್ಲಿಟ್ಟುಕೊಂಡು ಚಿಕಿತ್ಸೆ ಕೊಡದೆ ಎರಡೂ ಮೂರು ದಿನಗಳಲ್ಲಿ ಸಾಗ ಹಾಕಲಾಗುತ್ತಿದೆ ಎಂದು ಜೆಡಿಎಸ್ ರೈತ ಘಟಕದ ರಾಜ್ಯಾಧ್ಯಕ್ಷ ಗಂಗಾಧರ ಪಾಟೀಲ ಕುಲಕರ್ಣಿ ಆರೋಪಿಸಿದ್ದಾರೆ. ಧಾರವಾಡ ತಾಲೂಕಿನ ಹಲವು ಹಳ್ಳಿಗಳಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇದರಿಂದಾಗಿ ಸೋಂಕಿತರು ಮನೆಗೆ ಮರಳಿದ ನಂತರ ಗ್ರಾಮದಲ್ಲಿ ಓಡಾಡಿದರೆ ಯಾರು ಹೊಣೆ […]
ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆ ಮತ್ತೊಂದು ಯಡವಟ್ಟು ….!
ಧಾರವಾಡ prajakiran.com : ಕರೋನಾ ವಿಷಯವಾಗಿ ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆ ಯಡವಟ್ಟಿನ ಮೇಲೆ ಯಡವಟ್ಟುಮಾಡುತ್ತಲೇ ಇದೆ. ಇತ್ತೀಚೆಗೆಷ್ಟೇ ಧಾರವಾಡದ ಹೆಬ್ಬಳ್ಳಿ ಅಗಸಿ ನಿವಾಸಿಗೆ ಮೊದಲು ಪಾಸಿಟಿವ್ ಅಂತ ಹೇಳಿ ಆನಂತರ ನಿಮ್ಮ ವರದಿ ಬಂದಿಲ್ಲ ಎಂಬ ಸಂದೇಶ ಕಳುಹಿಸಿ ಆ ಕುಟುಂಬಸ್ಥರು ಗೋಳು ಹೊಯ್ದುಕೊಂಡ ಬೆನ್ನಲ್ಲೇ ಮತ್ತೊಂದು ಯಡವಟ್ಟು ಧಾರವಾಡ ತಾಲೂಕಿನ ವನಹಳ್ಳಿಯಲ್ಲಿ ಮಾಡಿತ್ತು. 48 ಗಂಟೆಗಳ ಬಳಿಕ ಕೋವಿಡ್ ಪಾಸಿಟಿವ್ ಬಂದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡ ಹೋದ ಆರೋಗ್ಯ ಇಲಾಖೆ ಅದೇ ಗ್ರಾಮದ ಇನ್ನೊಬ್ಬ […]
ಧಾರವಾಡದ ವನಹಳ್ಳಿ ಸೀಲ್ ಡೌನ್ ಆದ್ರೂ ಸೋಂಕಿತನಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ …!
ಧಾರವಾಡ prajakiran.com : ಧಾರವಾಡದ ವನಹಳ್ಳಿ ಗ್ರಾಮದಲ್ಲಿ ಇಬ್ಬರಿಗೆ ಕರೋನಾ ಸೋಂಕು ವಕ್ಕರಿಸಿರುವುದರಿಂದ ಗ್ರಾಮವನ್ನು ಸೋಮವಾರ ಬೆಳಗ್ಗೆಯೇ ಸೀಲ್ ಡೌನ್ ಮಾಡಲಾಗಿದೆ. ಆದ್ರೂ ಸೋಂಕಿತನಿಗೆ ಮಾತ್ರ ಈವರೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ. ಹೌದು ಇದು ಅಚ್ಚರಿಯಾದ್ರೂ ಗ್ರಾಮಸ್ಥರು ಮಾತ್ರ ಪರದಾಡುವಂತಾಗಿದೆ. ಇಬ್ಬರಿಗೆ ಕರೋನಾ ಹರಡಿರುವುದು ಆರೋಗ್ಯ ಇಲಾಖೆ ನಿನ್ನೇ ರಾತ್ರಿಯೇ ಒಬ್ಬರಿಗೆ ದೃಢಪಡಿಸಿದೆ. ಅಲ್ಲದೆ, ಇಂದು ಬೆಳಗ್ಗೆ ಒಬ್ಬರಿಗೆ ದೃಢಪಡಿಸಿದೆ. ಆದರೆ ಸೋಮವಾರ ಸಂಜೆ 4 ಗಂಟೆ ಆದ್ರೂ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ. ಹಾಗಿದ್ದರೆ ಇವರಿಗೆ […]
ಧಾರವಾಡದಲ್ಲಿ ಆರೋಗ್ಯ ಇಲಾಖೆ ಯಡವಟ್ಟು : ಅತಂತ್ರ ಸ್ಥಿತಿಗೆ ಸಿಲುಕಿದ ವ್ಯಕ್ತಿ
ಧಾರವಾಡ prajakiran.com : ಕೋವಿಡ್ 19 ಸೋಂಕು ದಿನದಿಂದ ದಿನಕ್ಕೆ ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬೆನ್ನ ಹಿಂದೆಯೇ ಆರೋಗ್ಯ ಇಲಾಖೆಯ ಯಡವಟ್ಟುಗಳು ಒಂದೊಂದಾಗಿ ಬೆಳಕಿಗೆ ಬರುತ್ತಲೇ ಇವೆ. ಜು. 13ರಂದು ರಕ್ತ ಹಾಗೂ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಂಡು ಹೋಗಿದ್ದ ವ್ಯಕ್ತಿಗೆ ಜು. 16ರಂದು ಕೊರೊನಾ ದೃಢಪಟ್ಟಿದೆ ಎಂದು ಹೇಳಿದ ಆರೋಗ್ಯ ಇಲಾಖೆ, ಕೆಲ ಗಂಟೆಗಳ ನಂತರ ನಿಮ್ಮ ಟೆಸ್ಟಿಂಗ್ ವರದಿ ಇನ್ನೂ ಬಂದೇ ಇಲ್ಲ ಎಂಬ ಸಂದೇಶ ಕಳುಹಿಸುವ ಮೂಲಕ ಯಡವಟ್ಟು ಮಾಡಿಕೊಂಡಿದೆ. ಹೌದು ಇದು […]