ರಾಜ್ಯ

ರಾಜ್ಯದಲ್ಲಿ ಸೋಮವಾರ ಕರೋನಾಕ್ಕೆ 72 ಸಾವು, 3648 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ72  ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 3648  ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  67420 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ730 ಜನ ಬಿಡುಗಡೆಗೊಂಡಿದ್ದು,  ಈವರೆಗೆ ಒಟ್ಟು  23795 ಜನ ಗುಣಮುಖರಾಗಿದ್ದು,   42216 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 580 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಸೋಮವಾರವೂ […]

ರಾಜ್ಯ

ಧಾರವಾಡದ ವನಹಳ್ಳಿ ಸೀಲ್ ಡೌನ್ ಆದ್ರೂ ಸೋಂಕಿತನಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ …!

ಧಾರವಾಡ prajakiran.com : ಧಾರವಾಡದ ವನಹಳ್ಳಿ ಗ್ರಾಮದಲ್ಲಿ ಇಬ್ಬರಿಗೆ ಕರೋನಾ ಸೋಂಕು ವಕ್ಕರಿಸಿರುವುದರಿಂದ ಗ್ರಾಮವನ್ನು ಸೋಮವಾರ ಬೆಳಗ್ಗೆಯೇ ಸೀಲ್ ಡೌನ್ ಮಾಡಲಾಗಿದೆ. ಆದ್ರೂ ಸೋಂಕಿತನಿಗೆ ಮಾತ್ರ ಈವರೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ. ಹೌದು ಇದು ಅಚ್ಚರಿಯಾದ್ರೂ ಗ್ರಾಮಸ್ಥರು ಮಾತ್ರ ಪರದಾಡುವಂತಾಗಿದೆ. ಇಬ್ಬರಿಗೆ ಕರೋನಾ ಹರಡಿರುವುದು ಆರೋಗ್ಯ ಇಲಾಖೆ ನಿನ್ನೇ ರಾತ್ರಿಯೇ ಒಬ್ಬರಿಗೆ ದೃಢಪಡಿಸಿದೆ. ಅಲ್ಲದೆ, ಇಂದು ಬೆಳಗ್ಗೆ ಒಬ್ಬರಿಗೆ ದೃಢಪಡಿಸಿದೆ. ಆದರೆ ಸೋಮವಾರ ಸಂಜೆ 4 ಗಂಟೆ ಆದ್ರೂ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿಲ್ಲ. ಹಾಗಿದ್ದರೆ ಇವರಿಗೆ […]

ರಾಜ್ಯ

ಧಾರವಾಡದಲ್ಲಿ 1, ಹುಬ್ಬಳ್ಳಿ, ಮೊರಬದಲ್ಲಿ ತಲಾ 2 ಕೋವಿಡ್ ಪಾಸಿಟಿವ್  

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶನಿವಾರ ಮತ್ತೆ ಹೊಸದಾಗಿ 5 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ  ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. DWD 179  –  ಪಿ- 8286   (52 ವರ್ಷದ ಪುರುಷ) , ಇವರು ಧಾರವಾಡ ಸಂಗಮ್ ಟಾಕೀಸ್ ಹತ್ತಿರ ಕೆಂಪಗೇರಿ ಓಣಿಯ ನಿವಾಸಿಯಾಗಿದ್ದಾರೆ.  ನೆಗಡಿ,ಕೆಮ್ಮು ಹಾಗೂ ತೀವ್ರ ಜ್ವರದಿಂದ ( ಐಎಲ್ಐ) ಬಳಲುತ್ತಿದ್ದರು. DWD 180 –  ಪಿ- 8287  (65  ವರ್ಷದ ಮಹಿಳೆ ) , ಇವರು ಹುಬ್ಬಳ್ಳಿ […]