ರಾಜ್ಯ

ಧಾರವಾಡದಲ್ಲಿ ಪೇಟಿಂಗ್ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಧಾರವಾಡ prajakiran.com : ಪೇಟಿಂಗ್ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಮದಿಹಾಳದ ಲಾಸ್ಟ್ ಬಸ್ ನಿಲ್ದಾಣದ ಬಳಿ ಇರುವ ಅಶೋಕ್ ಬಾಬರ್ ಅವರ ಮನೆಯ ಮುಂದೆ ಪೇಟಿಂಗ್ ಮಾಡುವಾಗ ಮನೆ ಮುಂದೆ ಹಾದು ಹೋಗಿದ್ದ  ತ್ರೀಫೇಸ್ ವಿದ್ಯುತ್ ತಂತಿ ತಗುಲಿ ಕೆಳಗೆ ಬಿದ್ದು, ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವವಾಗಿತ್ತು. ಕೂಡಲೇ  ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಆತನ ಪತ್ನಿ […]

ಜಿಲ್ಲೆ

ಧಾರವಾಡದಲ್ಲಿ ಜೀವ ಅಂಗೈಯಲ್ಲಿ ಹಿಡಿದು ಜೀವನ ನಡೆಸುತ್ತಿರುವ ನಿವಾಸಿಗಳು

ಧಾರವಾಡ prajakiran.com : ಅನೇಕರು ತಮ್ಮ ಜೀವವನ್ನು ಅಂಗೈಯಲ್ಲಿ ಹಿಡಿದು ಜೀವನ ನಡೆಸುತ್ತಿರುವ ಘಟನೆ ಧಾರವಾಡದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮೈಮೇಲೆ ವಿದ್ಯುತ್ ತಂತಿ ಹರಿದು ಬೀಳುವ ಆತಂಕ ಎದುರಾಗಿದ್ದರೂ ಹೆಸ್ಕಾಂ ಮಾತ್ರ ಜಾಣ ಕುರುಡುತನ ತೋರಿಸುತ್ತಿದೆ. ಧಾರವಾಡದ ಎತ್ತಿನಗುಡ್ಡ ರಸ್ತೆ ಹಾಶ್ಮೀನಗರದ 1 st cross ನಿವಾಸಿಗಳ ಸಮಸ್ಯೆಹೇಳತೀರದಾಗಿದೆ. ಈ ಹಿನ್ನಲೆಯಲ್ಲಿ ವಿದ್ಯುತ್ ತಂತಿಗಳು ಹಾಗೂ ವಿದ್ಯುತ ಕಂಬ ಸರಿಪಡಿಸುವಂತೆ ನಿವಾಸಿಗಳು ಒತ್ತಾಯ ಮಾಡಿದ್ದಾರೆ. ಕಳೆದ 7 ತಿಂಗಳಿಂದ ಹೆಸ್ಕಾಂ ಅಧಿಕಾರಿಗಳಿಗೆ ಈ ಬಗ್ಗೆ ಮನವಿ […]