ರಾಜ್ಯ

ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಭೇಟಿ

ಧಾರವಾಡ prajakiran.com : ಅಕ್ಟೋಬರ್ ೧೨ ರಿಂದ ನ್ಯಾಯಾಲಯದ ಕಲಾಪಗಳು ಪ್ರಾರಂಭವಾಗಲಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣದ ಮಾರ್ಗಸೂಚಿಗಳ ಅಳವಡಿಕೆಯನ್ನು ಪರಿಶೀಲಿಸಲು ರಾಜ್ಯ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಅಭಯ ಶ್ರೀನಿವಾಸ ಓಕಾ ಅವರು ಶುಕ್ರವಾರ ಧಾರವಾಡ ಜಿಲ್ಲಾ ನ್ಯಾಯಾಲಯ, ಸಿವಿಲ್ ನ್ಯಾಯಾಲಯ ಆವರಣ ಹಾಗೂ ವಕೀಲರ ಸಂಘಕ್ಕೆ ಭೇಟಿ ನೀಡಿದರು. ನಿಬಂಧನೆಗೊಳಪಟ್ಟು ಪ್ರತಿನಿತ್ಯ ಐದು ಜನ ಸಾಕ್ಷಿಗಳ ವಿಚಾರಣೆ ಕೈಗೊಳ್ಳಲು ಅವಕಾಶವಿರುವುದರಿಂದ ಈ ಹಂತದಲ್ಲಿ ಕೋವಿಡ್ ನಿಯಂತ್ರಣದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು. ಸಾಕ್ಷಿಗಳು, ಕಕ್ಷಿದಾರರು, ವಕೀಲರು, […]

ಅಪರಾಧ

ಬೆಳಗಾವಿ ಕೋರ್ಟ್ ನೀಡಿದ್ದ ಶಿಕ್ಷೆ ಪುರಸ್ಕರಿಸಿದ ಹೈಕೋರ್ಟ್

ಅಕ್ರಮ ಗಾಂಜಾ ಸಂಗ್ರಹಿಸಿದ್ದ ಆರೋಪ ಧಾರವಾಡ prajakiran.com :  ಅಕ್ರಮವಾಗಿ ಗಾಂಜಾ ಸಂಗ್ರಹ ಆರೋಪದಡಿ ಬಂಧಿಸಲಾಗಿದ್ದ ಅಪರಾಧಿಗೆ ಬೆಳಗಾವಿ ಜಿಲ್ಲಾ ನ್ಯಾಯಾಲಯ ನೀಡಿದ್ದ ಶಿಕ್ಷೆಯ ಆದೇಶವನ್ನು ಧಾರವಾಡ ಹೈಕೋರ್ಟ್  ಪುರಸ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುಗಳಿಹಾಳ ಗ್ರಾಮದ ಸಣ್ಣಲಕ್ಷ್ಮಪ್ಪ ದಳವಾಯಿ ಎಂಬಾತನ ತೋಟದ ಮನೆಯ ಮೇಲೆ ೨೦೦೫ರಲ್ಲಿ ದಾಳಿ ನಡೆಸಿದ್ದ ಪೊಲೀಸರು, ಆತನ ಮನೆಯಲ್ಲಿ ೧೮ ಕೆಜಿ ಗಾಂಜಾ ವಶಪಡಿಸಿಕೊಂಡಿದ್ದರು. ಅಲ್ಲದೆ, ಈ ಕುರಿತು ದೂರು ದಾಖಲಿಸಿಕೊಂಡು, ತನಿಖೆ ನಡೆಸಿ ಪೊಲೀಸರು […]

ಅಪರಾಧ

ಧಾರವಾಡ ನ್ಯಾಯಾಲಯದ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್

ಬ್ರೌನ್ ಶುಗರ್ ಮಾರಾಟ ಪ್ರಕರಣ : ಧಾರವಾಡ prajakiran.com : ಮಾದಕ ವಸ್ತುಗಳನ್ನು (ಬ್ರೌನ್ ಶುಗರ್) ಮಾರಾಟ ಮಾಡುತ್ತಿದ್ದ ಅಪರಾಧಿಗೆ ಧಾರವಾಡ ಜಿಲ್ಲಾ ನ್ಯಾಯಾಲಯ ನೀಡಿದ್ದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅಲ್ಲದೆ, ಆರೋಪಿಯ ಮೇಲ್ಮನವಿಯನ್ನು ಧಾರವಾಡ ಹೈಕೋರ್ಟ್ ಪೀಠ, ವಜಾಗೊಳಿಸಿ, ಮಹತ್ವದ ಆದೇಶ ಹೊರಡಿಸಿದೆ. ಧಾರವಾಡದ ಮೈಲಾರಲಿಂಗ ನಗರದ ಮನೆಯೊಂದರ ಮೇಲೆ ೨೦೧೩ರ ಜ. ೩೧ರಂದು ದಾಳಿ ನಡೆಸಿದ್ದ ಶಹರ ಠಾಣೆ ಪೊಲೀಸರು, ಆರ್ಥರ್ ಜೋಸೆಫ್ ಎಂಬ ನೈಜೀರಿಯನ್ ಪ್ರಜೆಯೊಬ್ಬನಿಂದ ೨೨೦ ಗ್ರಾಂ. ಬ್ರೌನ್ ಶುಗರ್ […]