ರಾಜ್ಯ

ಖಾನಾಪುರ ತಾಲೂಕಿನ ಅನೇಕ ಹಳ್ಳಿಗಳಿಗೆ ಆತಂಕ….!

ಮಲಪ್ರಭಾ ನದಿ ನೀರಿನಲ್ಲಿ ಹರಿವು ಹೆಚ್ಚಳ ಬೆಳಗಾವಿ prajakiran.com :  ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡುಮೂರು ದಿನಗಳಿಂದ ಮಲಪ್ರಭಾ ನದಿ ನೀರಿನಲ್ಲಿ ಹರಿವು ಹೆಚ್ಚಳವಾಗಿದೆ. ಇದರಿಂದಾಗಿ ಜಿಲ್ಲೆಯ ಜನತೆ ಮತ್ತೋಮ್ಮೆ ಪ್ರವಾಹ ಭೀತಿಗೆ ಸಿಲುಕಿದ್ದಾರೆ. ಕಳೇದ ವರ್ಷವು ಕೂಡ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಮತ್ತೇ ಮಲಪ್ರಭೆ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ. ಇದರಿಂದಾಗಿ ನದಿ ಪಾತ್ರದ ಗ್ರಾಮಗಳ ಜನತೆ ಆತಂಕಕ್ಕೆ ಸಿಲುಕಿದ್ದಾರೆ. ಖಾನಾಪೂರ ತಾಲೂಕಿನ ಹಿರೇಹಟ್ಟಿಹೊಳಿ ಗ್ರಾಮದ ಹೊರವಲಯದಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದು […]