ರಾಜ್ಯ

ಪೊಲೀಸರ ಮೇಲೆ ಕೈ ಮಾಡಿದವರ ಮೇಲೆ‌ ನಿರ್ದಾಕ್ಷಿಣ್ಯ ಕ್ರಮ

ಧಾರವಾಡ prajakiran.com : ಇರಾನಿ ಗ್ಯಾಂಗ್‌ನಿಂದ ಪೊಲೀಸರ ಮೇಲೆ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಮೇಲೆ ಕೈ ಮಾಡಿದವರ ಮೇಲೆ‌ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಧಾರವಾಡದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ‌ ಹೇಳಿದರು. ಧಾರವಾಡದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ನೀವು ಆ್ಯಕ್ಷನ್ ನೋಡ್ತಿರಾ. ಈ ಹಿಂದೆ ಕೂಡ ಅವರು ಹಲ್ಲೆ ಮಾಡಿದ್ದರು. ಕಾನೂನು ಕೈ ತೆಗೆದುಕೊಳ್ಳುವವರ ಸದೆ ಬಡೆಯುವ ಕೆಲಸ ಮಾಡುತ್ತೇವೆ ಎಂದರು. ಮರಾಠ ಸಮಾಜಕ್ಕೆ ಮೀಸಲಾತಿ ನೀಡದಿದ್ದಲ್ಲಿ ಚುನಾವಣೆ ಬಹಿಷ್ಕಾರ […]

ರಾಜ್ಯ

ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕಾಗಿ ಜಂಟಿ ತಂಡ

ಬೆಂಗಳೂರು prajakiran.com : ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ @CPBlr ಹಾಗೂ ಕೇಂದ್ರ ವಲಯದ ಐ ಜಿ ಇವರ ನೇತೃತ್ವದಲ್ಲಿ ಜಂಟಿ ತಂಡ ರಚನೆ  ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಸೋಮವಾರ ಬೆಂಗಳೂರಿನಲ್ಲಿ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿ ಈ ಕುರಿತು ಸಮಗ್ರವಾಗಿ ಚರ್ಚಿಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ ಕುರಿತು ಗಂಭೀರವಾಗಿ ಸಮಾಲೋಚನೆ ನಡೆಸಿದಅವರು ಈಗಾಗಲೇ 1438 ಡ್ರಗ್ಸ್ ಕೇಸ್ ಗಳು ದಾಖಲಾಗಿ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರಗೆ ಗೃಹ ಸಚಿವ ಬೊಮ್ಮಾಯಿ ಕ್ಲಾಸ್

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗರಂ ಹುಬ್ಬಳ್ಳಿ prajakiran.com : ಹುಬ್ಬಳ್ಳಿ- ಧಾರವಾಡದಲ್ಲಿ ಸರಣಿ ಕೊಲೆಗಳ ವಿಚಾರ ಹಾಗೂ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಅವರನ್ನು ಹುಬ್ಬಳ್ಳಿಯ ತಮ್ಮ ಮನೆಗೆ ಕರೆಸಿಕೊಂಡು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ವಿರುದ್ಧ ಸಚಿವರು ತಮ್ಮಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಏನೇ ನಡೆದ್ರು ನೀವೇ ಹೊಣೆ ಎಂದು […]

ರಾಜ್ಯ

ಫೇಸ್ ಬುಕ್, ವಾಟ್ಸಪ್ ಪೋಸ್ಟ್ ಮೇಲೆ ಪೊಲೀಸ್ ತೀವ್ರ ನಿಗಾ

ಬೆಂಗಳೂರು prajakiran.com : ಸಮಾಜದಲ್ಲಿ ಶಾಂತಿಭಂಗ ಮಾಡುವ ಫೇಸ್ ಬುಕ್ ಹಾಗೂ ವಾಟ್ಸಪ್ ಪೋಸ್ಟ್ ಗಳ ಮೇಲೆ ಪೊಲೀಸ್ ಇಲಾಖೆ ತೀವ್ರ ನಿಗಾವಹಿಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಡಿಜೆ.ಹಳ್ಳಿ ಕೆ.ಜೆ ಹಳ್ಳಿಯಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಮುಂಜಾಗ್ರತ ಕ್ರಮವಾಗಿ 144 ಕಲಂ ವಿಸ್ತರಣೆ ಮಾಡಲಾಗಿದೆ. ಎಲ್ಲರೂ ಶಾಂತಿ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು. ಈ ಪ್ರಕರಣ ಸಂಬಂಧಿಸಿದಂತೆ  ತನಿಖೆ ಮುಂದುವರೆದಿದೆ. ಈ ತನಿಖೆಯಲ್ಲಿ ಹಲವಾರು […]

amit sha and bsy
ಅಂತಾರಾಷ್ಟ್ರೀಯ

ಕೇಂದ್ರ ಗೃಹಸಚಿವ ಅಮಿತ್ ಶಾ, ಸಿಎಂ ಬಿ.ಎಸ್. ಯಡಿಯೂರಪ್ಪಗೂ ಕರೋನಾ

ನವದೆಹಲಿ/ ಬೆಂಗಳೂರು prajakiran.com : ದೇಶದ್ಯಾಂತ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದರಲ್ಲೂ ದೇಶದ ಗಣ್ಯಾತೀ ಗಣ್ಯರನ್ನು ಕೂಡ ಬಿಡುತ್ತಿಲ್ಲ. ಬಾಲಿವುಡ್ ನಟಅಮಿತಾಬ ಬಚ್ಚನ್, ಅಭಿಷೇಕ್ ಬಚ್ಚನ್ ಸೊಸೆ ಐಶ್ವರ್ಯ ರೈ ಬಚ್ಚನ್ ನಂತರ ಇದೀಗ ಕೇಂದ್ರ ಗೃಹ ಸಚಿವಅಮಿತ್ ಶಾ ಹಾಗೂ ರಾಜ್ಯದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ವ್ಯಾಪಿಸಿದೆ. ಕೇಂದ್ರ ಗೃಹ ಸಚಿವಅಮಿತ್ ಶಾ ಅವರಿಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟ ಬೆನ್ನಲ್ಲೇ ಅವರು ನವದೆಹಲಿಯ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ […]