ರಾಜ್ಯ

ಮುಖ್ಯಮಂತ್ರಿ ಯಡಿಯೂರಪ್ಪ ಪರ ಹೊರಟ್ಟಿ ಬ್ಯಾಟಿಂಗ್

ಹುಬ್ಬಳ್ಳಿ prajakiran.com : ಇವತ್ತಿನ ಪರಿಸ್ಥಿತಿಯಲ್ಲಿ ಬಿಜೆಪಿಯವರು ಅನಿವಾರ್ಯವಾಗಿ ಜೆಡಿಎಸ್ ಜೊತೆ ಸೇರಬಹುದು. ಬಿಜೆಪಿಯಲ್ಲಿ ಕೆಲವು ಘಟನೆಗಳು ನಡೆದಿದೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದುವರೆಯಲಿ ಅನ್ನೋರಿದ್ದಾರೆ ಎಂದು ಸಿಎಂ ಪರ ಮಾಜಿ ಸಚಿವ ಬಸವರಾಜ ಹೊರಟ್ಟಿ ಬ್ಯಾಟಿಂಗ್ ಬೀಸಿದರು. ಮುಖ್ಯಮಂತ್ರಿ ಬದಲಾವಣೆ ಆಗಲಿ ಅಂತಾ ಕೆಲವರು ಆಗಲೇ ಲಾಬಿ ಕೂಡ ಮಾಡುತ್ತಿದ್ದಾರೆ. ಯಡಿಯೂರಪ್ಪ ಸಿಎಂ ಸ್ಥಾನ ಬದಲಾವಣೆಗಾಗಿ ಬಹಳ ದೊಡ್ಡದಾದ ಲಾಬಿ ನಡೆದಿದೆ ಎಂದು ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದರು. ದೊಡ್ಡ ರಾಜಕಾರಣಿಯೇ ಈ ಬಗ್ಗೆ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಹೊರ ಜಿಲ್ಲೆಯ ಕೋವಿಡ್ ಪರೀಕ್ಷೆ ಬೇಡ ಎಂದ ಹೊರಟ್ಟಿ

ಧಾರವಾಡ prajakiran.com : ಸರ್ಕಾರ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಕೋವಿಡ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಿದೆ. ಆದ್ದರಿಂದ ಇತರ ಜಿಲ್ಲೆಗಳಿಂದ ಬರುವ ಗಂಟಲುದ್ರವ ಮಾದರಿಗಳನ್ನು ಸ್ವೀಕರಿಸದೆ ಮರಳಿ ಆಯಾ ಜಿಲ್ಲೆಗೆ ಕಳುಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ ಹೇಳಿದರು. ಅವರು ಧಾರವಾಡ ಜಿಲ್ಲೆಯ ಗಂಟಲುದ್ರವ ಮಾದರಿಗಳ ಪರೀಕ್ಷೆ ನಿಧಾನವಾಗುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಜಿಲ್ಲಾಡಳಿತ ಮತ್ತು ಸರ್ಕಾರ ಆಯಾ ಜಿಲ್ಲೆಯಲ್ಲಿಯೇ ಪರೀಕ್ಷೆ ಮಾಡಿ ಫಲಿತಾಂಶ ನೀಡುವಂತೆ ಸೂಚನೆ ನೀಡಬೇಕೆಂದು ತಿಳಿಸಿದರು. ಧಾರವಾಡ ಶಾಸಕ ಅರವಿಂದ […]