ರಾಜ್ಯ

ಧಾರವಾಡದ ನವಲೂರಿನ ಬಿಆರ್ ಟಿ ಎಸ್ ಬ್ರಿಜ್ ಬಲ ಬದಿಯಲ್ಲಿ ಕುಸಿತ …!

ಕಂಗಲಾದ ಹುಬ್ಬಳ್ಳಿ-ಧಾರವಾಡದ ಜನತೆ ಧಾರವಾಡ prajakiran.com  : ಹುಬ್ಬಳ್ಳಿ-ಧಾರವಾಡ ನಡುವೆ ವೇಗವಾಗಿ ಸಂಪರ್ಕ ಕಲ್ಪಿಸುವ ಮಹತ್ವಾಂಕ್ಷಿ ಬಿ ಆರ್ ಟಿ ಎಸ್ ರಸ್ತೆ ನಿರ್ಮಾಣ ಆರಂಭದಿಂದಲೂ ಒಂದಿಲ್ಲ ಒಂದು ಯಡವಟ್ಟಿನಿಂದ ಸುದ್ದಿಯಲ್ಲಿದೆ. ಕಳೆದ ವರ್ಷವಷ್ಟೇ ಧಾರವಾಡದ ನವಲೂರಿನ ಬ್ರಿಜ್ ಉದ್ಘಾಟನೆಗೆ ಮುನ್ನವೇ ಬಿರುಕು ಬಿಟ್ಟಿದ್ದರಿಂದ ಕೆಲ ದಿನಕಾಲ ರಸ್ತೆ ಸಂಚಾರ ಸ್ಥಗಿತಗೊಳಿಸಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಈ ಬಗ್ಗೆ ಸ್ವತಃ ಧಾರವಾಡ ಪಶ್ಚಿಮ ಶಾಸಕಅರವಿಂದ ಬೆಲ್ಲದ ಅವರು ಕೂಡ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಇದೀಗ […]