ರಾಜ್ಯ

ಹುಬ್ಬಳ್ಳಿ-ಧಾರವಾಡ ನೂತನ ಡಿಸಿಪಿಯಾಗಿ ಕೆ. ರಾಮರಾಜನ್ ನೇಮಕ

ಹುಬ್ಬಳ್ಳಿ-ಧಾರವಾಡ prajakiran.com ಎಕ್ಸಕ್ಲೂಸಿವ್ : ಹುಬ್ಬಳ್ಳಿ ಧಾರವಾಡ ಅವಳಿ ನಗರದ ಕಾನೂನು ಮತ್ತು ಸುವ್ಯವಸ್ಥೆ ನೂತನ ಡಿಸಿಪಿಯಾಗಿ ಕೆ. ರಾಮರಾಜನ್ ಅವರನ್ನು ನೇಮಕಗೊಳಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪೃವೀಣ ಸೂದ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ಕೆ. ರಾಮರಾಜನ್ ಅವರನ್ನು ಮುಂದಿನ ಆದೇಶದವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಡಿಸಿಪಿ ಹುದ್ದೆಯಲ್ಲಿ ಓಓಡಿ ಮೇಲೆ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಿದ್ದಾರೆ. ಕಳೆದ ತಿಂಗಳು ಅ. 21ರಂದು ಧಾರವಾಡ ಎಸ್ಪಿಯಾಗಿ ವರ್ಗಾವಣೆ ಗೊಂಡ […]