ರಾಜ್ಯ

ಧಾರವಾಡದಲ್ಲಿ ೫.೨೫ ಲಕ್ಷದ ೨೦೫ ಕ್ಷಿಂಟಲ್ ರೇಶನ್ ಅಕ್ಕಿ ವಶ

ಧಾರವಾಡ prajakiran.com : ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಸಹಿತ ೫.೨೫ ಲಕ್ಷ ರೂಪಾಯಿ ಮೌಲ್ಯದ ಅಕ್ಕಿಯನ್ನು ಧಾರವಾಡದ ಉಪನಗರ ಠಾಣೆಯ ಪೊಲೀಸರು ನಿನ್ನೆ ರಾತ್ರಿ ವಶಪಡಿಸಿಕೊಂಡಿದ್ದಾರೆ. ಇಲ್ಲಿನ ಪೆಂಡಾರಗಲ್ಲಿಯ ಶಕೀಲ ಶೇಖ ಮತ್ತು ರಜಾಕ್ ಶೇಖ ಎಂಬುವರಿಗೆ ಅಕ್ಕಿ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿತರು ಪಡಿತರ ಅಕ್ಕಿಯನ್ನು ಖರೀದಿಸಿ ಅಧಿಕ ಲಾಭಕ್ಕೆ ಸಾಗಿಸಲು ಯತ್ನಿಸುತ್ತಿದ್ದ ಸಮಯದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ದೂರಿನ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಲಾರಿಯಲ್ಲಿ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ–ಡಿಸಿಪಿ ನಡುವೆ ಮುಸುಕಿನ ಗುದ್ದಾಟ ಬಹಿರಂಗ….!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ ಹಾಗೂ ಡಿಸಿಪಿ ಪಿ. ಕೃಷ್ಣಕಾಂತ ನಡುವೆ ಮುಸುಕಿನ ಗುದ್ದಾಟ ಬಹಿರಂಗಗೊಂಡಿದೆ. ಡಿಸಿಪಿ ಪಿ. ಕೃಷ್ಣಕಾಂತಅವರು ಪೊಲೀಸ್ ಆಯುಕ್ತ ಆರ್. ದಿಲೀಪ್ ಅವರಿಗೆ ಬರೆದ ಪತ್ರ ಪೊಲೀಸ್ ಇಲಾಖೆಯ ಬಹುತೇಕರ ಕೈಗೆ ತಲುಪಿದೆ. ಒಂದೇ ಕಟ್ಟಡದಲ್ಲಿ ಅಕ್ಕಪಕ್ಕದಲ್ಲಿಯೇ ಕಚೇರಿ ಇದ್ದರೂ ಪರಸ್ಪರ ಭೇಟಿಯಾಗಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಹೀಗಾಗಿ ಪತ್ರ ಬರೆದಿದ್ದೇನೆ ಎಂದು ಡಿಸಿಪಿ ಹೇಳಿಕೊಂಡಿದ್ದಾರೆ. ಆ ಪತ್ರದ ಪ್ರತಿಯನ್ನು ಪೊಲೀಸ್ ಮಹಾನಿರ್ದೇಶಕರಿಗೆ ಹಾಕಿರುವುದು ಅಚ್ಚರಿಗೆ ಕಾರಣವಾಗಿದೆ. ಆದರೆ […]

ಅಪರಾಧ

ಮಹಿಳೆ ನೇಣಿಗೆ ಶರಣು, ಗರಿಗೆದರಿದ ಹಲವು ಅನುಮಾನ : ಹುಬ್ಬಳ್ಳಿ ಬಿಜೆಪಿ ಮುಖಂಡನಿಗೆ ಸಂಕಷ್ಟ

ಹುಬ್ಬಳ್ಳಿ prajakiran.com : ಹುಬ್ಬಳ್ಳಿಯ ಗೋಕುಲ್  ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಸವರಾಜ ಕೆಲಗೇರಿ ಎಂಬುವವರ ಪತ್ನಿ ನಾನು ಎಂದು ಹೇಳಿಕೊಳ್ಳುತ್ತಿದ್ದ ಅನಿತಾ ರೇವಣಕರ್  ಎಂಬ ಮಹಿಳೆ ಶಾಂತಿನಗರದ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಶನಿವಾರ ನಡೆದಿದೆ. ಇದರಿಂದಾಗಿ ಬಿಜೆಪಿ ಮುಖಂಡ ಬಸವರಾಜ್ ಕೆಲಗೇರಿ ಎಂಬಾತನಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಮಹಿಳೆ ಮೇಲೆ ಈ ಹಿಂದೆ ಈತ ನಡು ಬೀದಿಯಲ್ಲಿಯೇ ಮಾರಣಾಂತಿಕ ಹಲ್ಲೆ ನಡೆಸಿದ್ದ. ಅಲ್ಲದೆ, ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲೂ ಸಹ ಮಾರಣಾಂತಿಕ ನಡೆಸಿದ್ದ ಆರೋಪಗಳಿವೆ. […]

ಅಪರಾಧ

ಹುಬ್ಬಳ್ಳಿ ಪೊಲೀಸರಿಂದ ಭೂಗತ ಪಾತಕಿ ಬಚ್ಚಾಖಾನ್ ತೀವ್ರ ವಿಚಾರಣೆ

ರೌಡಿಶೀಟರ್ ಫ್ರೂಟ್ ಇರ್ಫಾನ್ ಶೂಟೌಟ್ ಪ್ರಕರಣದ ತನಿಖೆ ಮತ್ತಷ್ಟು ಚುರುಕು ಹುಬ್ಬಳ್ಳಿ prajakiran.com : ಧಾರವಾಡದ ನಟೋರಿಯಸ್ ರೌಡಿಶೀಟರ್ ಫ್ರೂಟ್ ಇರ್ಫಾನ್ ಶೂಟೌಟ್ ಪ್ರಕರಣದ ತನಿಖೆಯನ್ನು ಹುಬ್ಬಳ್ಳಿ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಕರೆತಂದು ವಿಚಾರಣೆ ನಡೆಸಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಮಾರ್ಗದರ್ಶನದಲ್ಲಿ ಡಿಸಿಪಿ ಪಿ. ಕೃಷ್ಣಕಾಂತ, ಹಳೆ ಹುಬ್ಬಳ್ಳಿ ಪೊಲೀಸ ಇನ್ಸಪೆಕ್ಟರ್ ಶಿವಾನಂದ ಕಮತಗಿ,  ಕೊಲೆಯ ಸೂತ್ರದಾರಿ ಎನ್ನಲಾದ ಭೂಗತ ಲೋಕದ ಪಾತಕಿ ಸೈಯದ್ ಸುಲೇಮಾನ್ ಬಚ್ಚಾಖಾನ್ ನನ್ನ […]

ಅಪರಾಧ

ಧಾರವಾಡದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ದೌರ್ಜನ್ಯ

ಧಾರವಾಡ prajakiran.com : ಧಾರವಾಡದ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಡಾವಣೆಯೊಂದರಲ್ಲಿ ಎಂಟು ವರ್ಷದ ಬಾಲಕಿ ಮೇಲೆ  ದೌರ್ಜನ್ಯ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯನ್ನು ಮೊಬೈಲ್ ಕೊಟ್ಟ ಹಾಗೆ ಮಾಡಿ ಪುಸಲಾಯಿಸಿ, ಮನೆಗೆ ಕರೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದಾನೆ. ಅಲ್ಲದೆ, ಪೋಷಕರಿಗೆ ವಿಷಯ ತಿಳಿಸದಂತೆ ಜೀವ ಬೆದರಿಕೆ ಒಡ್ಡಿದ್ದ ಎಂದು ಆಕೆಯ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ. ಆರೋಪಿ ಶಂಕರ್ ವಿರುದ್ದ ಕಲಂ 342, 376, 506 ಐಪಿಸಿ ಹಾಗೂ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಧಾರವಾಡ […]

ಅಪರಾಧ

ಧಾರವಾಡದಲ್ಲಿ ಅಕ್ರಮ ಗಾಂಜಾ ಮಾರಾಟ : ನಾಲ್ವರ ಬಂಧನ

ಧಾರವಾಡ prajakiran.com : ಧಾರವಾಡದಲ್ಲಿ ಕೂಡ ಸಾಕಷ್ಟು ಪ್ರಮಾಣದ ಅಕ್ರಮ ಗಾಂಜಾ ಘಾಟು ಕೇಳಿ ಬರುತ್ತಿದ್ದು, ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿತರನ್ನು ಬಂಧಿಸುವಲ್ಲಿ ಧಾರವಾಡ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪೂರ ಎಲ್.ಐ.ಸಿ ಕ್ವಾಟರ್ಸ ಚಿಕ್ಕಮಕ್ಕಳ ಗಾರ್ಡನ್ ಹತ್ತಿರದ ರಸ್ತೆಯ ಮೇಲೆ ಸೆ. ೧೧ ರಂದು ಯಾರೋ ಎರಡು ವಾಹನಗಳಲ್ಲಿ ಯಾವುದೋ ಮಾದಕ ವಸ್ತು ಮಾರಾಟ ಮಾಡುವ ಉದ್ದೇಶದಿಂದ ನಿಂತುಕೊಂಡಿದ್ದಾಗಿ ತಿಳಿದು ಬಂದಿದೆ. ಖಚಿತ ಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ಸರಕಾರ ತರ್ಪಿ ದೂರು […]

ಅಪರಾಧ

ಹುಬ್ಬಳ್ಳಿ ಪೊಲೀಸರ ಬಲೆಗೆ ಬಿದ್ದ ಇಬ್ಬರು ಚಾಲಕಿ ಕಳ್ಳರು

ಹುಬ್ಬಳ್ಳಿ prajakiran.com : ಗ್ರಾಹಕರ ಸೋಗಿನಲ್ಲಿ ಪ್ರತಿಷ್ಠಿತ ಚಿನ್ನದ ಮಳಿಗೆಗಳಿಗೆ ಭೇಟಿ ನೀಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭವರಣಗಳನ್ನು ಎಗರಿಸುತ್ತಿದ್ದ ಇಬ್ಬರು ಚಾಲಕಿ ಕಳ್ಳರನ್ನ ಹುಬ್ಬಳ್ಳಿಯ ಶಹರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಧಾರವಾಡದ ವಿರಕ್ತಾನ ಕಟಗಿ ಹಾಗೂ ಗದಗನ ಶರತ ಶ್ರೀಕಾಂತ ಕಾರಂತ ಎಂದು ಗುರುತಿಸಲಾಗಿದ್ದು, ಬಂಧಿತರಿಂದ 3.98 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತ ಮಾಡಲಾಗಿದೆ. ಮೂರು ದಿನದ ಹಿಂದೆ ಈ ಇಬ್ಬರು ಹುಬ್ಬಳ್ಳಿಯ ಕೊಪ್ಪಿಕರ್ ರಸ್ತೆಯ ಕಲ್ಯಾಣ ಜುವೇಲರ್ಸಗೆ ಭೇಟಿ ನೀಡಿದ್ದರು. ಮುಖಕ್ಕೆ‌ಮಾಸ್ಕ್ ಧರಿಸಿ […]