ರಾಜ್ಯ

ಧಾರವಾಡದ ೪೬ ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳ ಸುತ್ತ ೧೪೪ ಕಲಂ ನಿಷೇಧಾಜ್ಞೆ ಜಾರಿ

ಹುಬ್ಬಳ್ಳಿ-ಧಾರವಾಡ praajakiran.com :   ಜೂನ್ ೨೫  ರಿಂದ  ಜುಲೈ ೪ ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಗಟ್ಟಲು ಹುಬ್ಬಳ್ಳಿ-ಧಾರವಾಡ ನಗರದ ೪೬ ಪರೀಕ್ಷಾ ಕೇಂದ್ರಗಳ ಸುತ್ತ ಸೆಕ್ಷನ್ ೧೪೪ ಕಲಂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.  ಅನಧಿಕೃತ ವ್ಯಕ್ತಿಗಳು ಪ್ರವೇಶಿಸದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುಗಮವಾಗಿ ನಡೆಸಲು ಅನುಕೂಲವಾಗುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಸಿಆರ್‌ಪಿಸಿ ಕಲಂ ೧೪೪ ಹಾಗೂ ೨೦ ರ ಪ್ರಕಾರ ಹೆಚ್ಚುವರಿ […]