ಜಿಲ್ಲೆ

ಕೊರೊನಾ ವೈರಸ್ ನಿಯಂತ್ರಣಕ್ಕೆ ಹುಬ್ಬಳ್ಳಿ ಧಾರವಾಡ ೬೭ ವಾರ್ಡಗಳಲ್ಲಿ ಟಾಸ್ಕ್ ಪೊರ್ಸ್ ಸಮಿತಿ

ಧಾರವಾಡ prajakiran.com : ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡುವ, ಸ್ಯಾನಿಟೈಜರ್ ಬಳಕೆ ಕುರಿತು ಜನಜಾಗೃತಿ ಮೂಡಿಸುವ ಕಾರ್ಯ ಅಗತ್ಯವಿದೆ. ಸ್ವಯಂ ಸೇವಕರಾಗಿ ಪಾಲ್ಗೋಳ್ಳಲು ಸಿದ್ಧರಿರುವವರ ತಂಡ ರಚಿಸಿ, ಜನಜಾಗೃತಿ ಹೆಚ್ಚಿಸಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು. ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿಗಳ ನೂತನ ಸಭಾಂಗಣದಲ್ಲಿ ಸಾಮಾಜಿಕ ಅಂತರ ಕಾಪಾಡಲು ರಚಿಸಿರುವ ಸಮಿತಿ ಹಾಗೂ ವಿವಿಧ ಸ್ವಯಂ ಸೇವಾ ಸಮಿತಿ, ಸರ್ಕಾರೇತರ ಸಂಸ್ಥೆಗಳ […]