ರಾಜ್ಯ

ಧಾರವಾಡದ ಹಾರೋಬೆಳವಡಿ, ಹೊನ್ನಾಪುರ ನಿವಾಸಿ ಸೇರಿ ಒಟ್ಟು ಎಂಟು ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು ಹಾಗೂ ಹಾವೇರಿ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಎಂಟು ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತ ಸೋಂಕಿತರನ್ನು ಹುಬ್ಬಳ್ಳಿ ದಾಜಿಬಾನಪೇಟೆ ನಿವಾಸಿ ಪಿ-76754 ( 74,ಪುರುಷ) ಅಣ್ಣಿಗೇರಿ ತಾಲೂಕಿನ ನಿವಾಸಿ ಪಿ-102168 (34,ಪುರುಷ) ಹುಬ್ಬಳ್ಳಿ ಜೆಪಿ ನಗರ ನಿವಾಸಿ ಪಿ-103008 (53 ,ಪುರುಷ)  ಹುಬ್ಬಳ್ಳಿ ವಿಜಯನಗರದ ನಿವಾಸಿ  ಪಿ-95123 (72,ಪುರುಷ) ಹುಬ್ಬಳ್ಳಿ ಹೊಸೂರು […]

ರಾಜ್ಯ

ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲನಿ  ನಿವಾಸಿ ಸೇರಿ ಏಳು ಜನ ಸಾವು

ಧಾರವಾಡ :  ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ಆರು ಹಾಗೂ ಬಾಗಲಕೋಟೆಯ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತರನ್ನು ಹುಬ್ಬಳ್ಳಿ ನಿವಾಸಿ ಪಿ-35280 ( 30,ಮಹಿಳೆ) ಹುಬ್ಬಳ್ಳಿ ಗಣೇಶ ನಗರದ ನಿವಾಸಿ ಪಿ-35290 (72,ಪುರುಷ) ಹುಬ್ಬಳ್ಳಿ ಲಿಂಗರಾಜ ನಗರ ನಿವಾಸಿ ಪಿ-44282 (91,ಪುರುಷ)  ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲನಿ  ನಿವಾಸಿ ಪಿ-83419 (77,ಪುರುಷ) ಹಳೇ ಹುಬ್ಬಳ್ಳಿ […]

ಅಪರಾಧ

ವಿದ್ಯಾನಗರಿ ಧಾರವಾಡದಲ್ಲಿ ಹಾಡಹಗಲೇ ಇಬ್ಬರಿಗೆ ಚೂರಿ ಇರಿತ….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡದಲ್ಲಿ ಗುರುವಾರ ಸಂಜೆ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ ನಡೆದಿದೆ. ಬಳಿಕ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಹಾಡಹಗಲೇ ಇಬ್ಬರಿಗೆ ಚೂರಿ ಇರಿದು ಆರೋಪಿಗಳು ಪರಾರಿಯಾದ ಘಟನೆ ನಡೆದಿದೆ. ಇದರಿಂದಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ‌. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರು ಮೊರ್ಚೆ ಹೋಗಿದ್ದರೆ, ಇನ್ನೊಬ್ಬರಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂದು ತಿಳಿದುಬಂದಿದೆ. ಚಾಕು ಇರಿತ ಮಾಹಿತಿ ತಿಳಿದು ಧಾರವಾಡದ ಸಪ್ತಾಪುರ ಸರರ್ಕಲ್ ನಲ್ಲಿ ಕೆಲ […]

ರಾಜ್ಯ

ಧಾರವಾಡದ ಹೇಮಾಮಾಲಿನಿ ಇನ್ನು ನೆನಪು ಮಾತ್ರ….!

ಕೊಪ್ಪಳ Prajakiran.com : ಕಳೆದ ಹಲವು ದಶಕಗಳಿಂದ ಧಾರವಾಡದ ಸಹಸ್ರಾರು ಜನರ ಪ್ರೀತಿ ಗೌರವಕ್ಕೆ ಪಾತ್ರವಾದ ಇಂದುಬಾಯಿ ವಾಜಪೇಯಿ ಅಲಿಯಾಸ್ ಧಾರವಾಡದ ಹೇಮಾಮಾಲಿನಿ ನಿನ್ನೆ ಮಧ್ಯರಾತ್ರಿ ಕೊಪ್ಪಳದ ಆಶ್ರಮದಲ್ಲಿ ವಿಧಿವಶರಾಗಿದ್ದಾರೆ. ಕಳೆದ ಹಲವು ದಿನಗಳಿಂದಅಲ್ಲಿಯೇ ಆಶ್ರಯ ಪಡೆದಿದ್ದಅವರು ಅನಾರೋಗ್ಯದಿಂದ ಇಹಲೋಕ ತ್ಯಜಿಸಿದರು. ಅವರು ಇದಕ್ಕೂ ಮೊದಲು ರಾಯಾಪುರದ ನಿರ್ಗತಿಕರ ಕೇಂದ್ರದಲ್ಲಿ ರಕ್ಷಣೆ ಪಡೆದಿದ್ದರು. ಇದಕ್ಕೂ ಮೊದಲು ಅವರು ನೂರಾರು ಜನರಿಗೆ ಭಿಕ್ಷೆ ಬೇಡದೆ ಸ್ವಾಭಿಮಾನದಿಂದ ಬದುಕುವ ಪಾಠ ಹೇಳಿ ಮಾದರಿಯಾಗಿದ್ದರು. ಧಾರವಾಡದ ಪ್ರತಿ ಬೀದಿ ಆಳಿದ-ಅಲೆದ ಇಂದುಬಾಯಿ […]

ರಾಜ್ಯ

ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕು ಕೋವಿಡ್ ಪಾಸಿಟಿವ್

ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ 180 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3908 ಕ್ಕೆ ಏರಿದೆ. ಆ ಮೂಲಕ ಇದುವರೆಗೆ 1807 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1977 ಪ್ರಕರಣಗಳು ಸಕ್ರಿಯವಾಗಿವೆ.  39 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 124 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಗುರುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: ಧಾರವಾಡ ತಾಲೂಕು: ಮದಿಹಾಳ, ಜನ್ನತ್ ನಗರ,ಲಕಮಾಪುರ ಗ್ರಾಮ, ಲಕ್ಷ್ಮೀ ನಗರ ವಿದ್ಯಾಗಿರಿ, ರಸಾಲಪುರ ಓಣಿ, […]

ರಾಜ್ಯ

ಧಾರವಾಡದ ಸಾಧನಕೇರಿ, ದಾಂಡೇಲಿ ನಿವಾಸಿ ಸೇರಿ ಎಂಟು ಜನ ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಎಂಟು ಜನ ಕಳೆದ ಆರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ  ನಿವಾಸಿ ಪಿ-64647 ( 74,ಮಹಿಳೆ), ಹುಬ್ಬಳ್ಳಿಯ ಕಮಡೊಳ್ಳಿ ಗಲ್ಲಿ  ನಿವಾಸಿ  ಪಿ-82942 (64,ಮಹಿಳೆ), ಹುಬ್ಬಳ್ಳಿ ಆಜಾದ್ ರಸ್ತೆಯ ನಿವಾಸಿ ಪಿ-73492 (71,ಪುರುಷ), ಹುಬ್ಬಳ್ಳಿ ಮಂಗಳಾ ಓಣಿ  ನಿವಾಸಿ ಪಿ-60017 (84, […]

ರಾಜ್ಯ

ಧಾರವಾಡದಲ್ಲಿ ಕೊರೊನಾ ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗೆ ಪೊಲೀಸ್ ಕಣ್ಗಾವಲು

ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ಅವಳಿ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಆರಂಭಿಸಿರುವ ರ‍್ಯಾಪಿಡ್ ಆ್ಯಂಟಿಜನ್ ಕೊರೊನಾ ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡಲು ೧೨ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.  ಅವರು ಗುರುವಾರ ಸಂಜೆ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಯನ್ನು ಗುರಿಗಿಂತ ಹೆಚ್ಚು ಅಂದರೆ ಶೇ.೧೫೮ ರಷ್ಟು ಟೆಸ್ಟಿಂಗ್ ಮಾಡಲಾಗುತ್ತಿದೆ. ಇದರಿಂದಾಗಿ ಹೆಚ್ಚು ಜನರಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಗುರುವಾರ 8 ಸಾವು, 180 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ   180 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3911 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಗುರುವಾರವು  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  124 ಕ್ಕೆ ಏರಿದಂತಾಗಿದೆ.   ಗುರುವಾರ […]

ರಾಜ್ಯ

ಧಾರವಾಡದ ಸುಭಾಷ ರಸ್ತೆ, ಟಿಕಾರೆ ರಸ್ತೆ ಸೇರಿ ಹಲವು ಸ್ಥಳಗಳಲ್ಲಿ ಇಂದಿನಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಅವಳಿ ನಗರದ ಹೆಚ್ಚು ಜನಸಂದಣಿ ಇರುವ ಮಾರುಕಟ್ಟೆಗಳಲ್ಲಿ ಜು.೩೦ರಂದು ಗುರುವಾರದಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಅನ್ನು ಮಿಷನ್ ಮೋಡ್‌ದಲ್ಲಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅವರು ಕೋವಿಡ್-೧೯ ನ್ನು ನಿಗ್ರಹಿಸುವುದಕ್ಕಾಗಿ ಜಿಲ್ಲಾಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಅನುಷ್ಠಾನ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ನಿಯಂತ್ರಣಕ್ಕಾಗಿ […]

ರಾಜ್ಯ

ಹುಬ್ಬಳ್ಳಿ ಧಾರವಾಡ ಇಬ್ಬರು ಡಿಸಿಪಿ ಕಚೇರಿ ಸೀಲ್ ಡೌನ್

ಹುಬ್ಬಳ್ಳಿ-ಧಾರವಾಡ prajakiran.com : ಧಾರವಾಡ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸರನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ಕರೋನಾ ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರದ ಎರಡು ಡಿಸಿಪಿ ಕಚೇರಿಗಳನ್ನು ತಲುಪಿದೆ. ಹುಬ್ಭಳ್ಳಿ-ಧಾರವಾಡ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ವಕ್ಕರಿಸಿರುವುದರಿಂದ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ, ಡಿಸಿಪಿ ಕೃಷ್ಣಕಾಂತ್ ಅವರು ಹೋಂ ಕ್ವಾರಂಟಿನ್ ಗೆ ಒಳಗಾಗಿದ್ದಾರೆ. ಅದೇ ರೀತಿ ಸಂಚಾರ ಮತ್ತು ಅಪರಾಧ ಡಿಸಿಪಿ ಕಚೇರಿಯ ಒಬ್ಬ ಸಿಬ್ಬಂದಿಗೆ ಕೂಡ ಸೋಂಕು ಕಾಣಿಸಿಕೊಂಡಿರುವ ಮಾಹಿತಿ ಇರುವುದರಿಂದ […]