ಆಧ್ಯಾತ್ಮ ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 7 ಸಾವು, 175 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ   175 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3731 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರವು  7 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  116 ಕ್ಕೆ ಏರಿದಂತಾಗಿದೆ.   ಬುಧವಾರ […]

ರಾಜ್ಯ

ನಾಲ್ಕು ದಿನಗಳಲ್ಲಿ ಕರೋನಾಗೆ ಧಾರವಾಡದ ಯುವತಿ ಸೇರಿ 4 ಸಾವು …!

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ನಾಲ್ಕು ಜನ ಕಳೆದ ನಾಲ್ಕು  ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಧಾರವಾಡ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3025ಕ್ಕೆ ಏರಿಕೆಯಾದಂತಾಗಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 89 ಕ್ಕೆ ಏರಿದಂತಾಗಿದೆ. 1770 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದು, 37 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ […]

ರಾಜ್ಯ

ಧಾರವಾಡ ಜಿಲ್ಲೆಯ183 ಕೋವಿಡ್ ಪಾಸಿಟಿವ್ ಪ್ರಕರಣಗಳ ವಿವರ

*ಒಟ್ಟು 2662ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 1028  ಜನ ಗುಣಮುಖ ಬಿಡುಗಡೆ* *1554 ಸಕ್ರಿಯ ಪ್ರಕರಣಗಳು* ಇದುವರೆಗೆ 80 ಮರಣ ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಗುರುವಾರವೂ 183 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2662 ಕ್ಕೆ ಏರಿದೆ. ಈ ಪೈಕಿ ಇದುವರೆಗೆ 1028 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದರೆ, ಇನ್ನುಳಿದ 1554 ಪ್ರಕರಣಗಳು ಸಕ್ರಿಯವಾಗಿವೆ. 33 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೆ, ಈವರೆಗೆ ಚಿಕಿತ್ಸೆ ಫಲಿಸದೆ ಜಿಲ್ಲೆಯ […]

hubli kims
ರಾಜ್ಯ

ಪಾಕ್ ವಿರುದ್ದ ಎರಡು ಯುದ್ದ ಗೆದ್ದ ಧಾರವಾಡದ ಸುಬೇದಾರ ಕರೊನಾಗೆ ಬಲಿ …!

ಹುಬ್ಬಳ್ಳಿ prajakiran.com : ಪಾಕಿಸ್ತಾನದ ವಿರುದ್ದ ನಡೆದ ಎರಡು ಯುದ್ದಗಳಲ್ಲಿ ಜಯಗಳಿಸಿದ್ದ ಸುಬೇದಾರ್ ರಂಗಪ್ಪ ಎಫ್ ಕವಡಿಗಟ್ಟಿ (76) ಕರೊನಾ ಸೋಂಕಿಗೆ ಮಂಗಳವಾರ ಬಲಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಂಗರಗಿ ಗ್ರಾಮದ ಮೂಲದವರಾದ ಅವರು ಕಳೆದ 30 ವರ್ಷಗಳಿಂದ ಹುಬ್ಬಳ್ಳಿಯ ಲೋಕಪ್ಪನ ಹಕ್ಕಲು ನಲ್ಲಿ ನೆಲೆಸಿದ್ದರು. ರಂಗಪ್ಪ ಅವರು ಇತ್ತೀಚಿಗೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಮಂಗಳವಾರ ಸಾವನ್ನಪ್ಲಿದ್ದಾರೆ. ಈ ಹಿಂದೆ ಅವರ ಎರಡು […]

ರಾಜ್ಯ

ಧಾರವಾಡ ಜಿಲ್ಲೆಯ 176 ಕರೋನಾ ಸೋಂಕಿತರ ವಿವರ ಇಲ್ಲಿದೆ ನೋಡಿ.

*ಒಟ್ಟು 1574 ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 542 ಜನ ಗುಣಮುಖ ಬಿಡುಗಡೆ* *988 ಸಕ್ರಿಯ ಪ್ರಕರಣಗಳು* ಇದುವರೆಗೆ 44 ಮರಣ ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಗುರುವಾರ 176 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1574 ಕ್ಕೆ ಏರಿದೆ.ಇದುವರೆಗೆ 542 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಇದರಲ್ಲಿ 988 ಪ್ರಕರಣಗಳು ಸಕ್ರಿಯವಾಗಿವೆ. ಅಲ್ಲದೆ, ಈವರೆಗೆ 44 ಜನ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ […]

ರಾಜ್ಯ

ಧಾರವಾಡ ಕೋವಿಡ್ ಪಾಸಿಟಿವ್ ಹೊಂದಿದ ತುಂಬು ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಸೋಂಕು ಕಾಣಿಸಿಕೊಂಡಿದ್ದ ತುಂಬು ಗರ್ಭಿಣಿಗೆ  ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ ಕೀರ್ತಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಹೆರಿಗೆ ವಿಭಾಗ ಭಾಜನವಾಗಿದೆ. ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದ ತುಂಬು ಗರ್ಭಿಣಿಗೆ ( ಪಿ-10800, 25 ವರ್ಷ) 39 ವಾರಗಳು ಹಾಗೂ 4 ದಿನಗಳು ಪೂರ್ಣಗೊಂಡಿದ್ದರೂ ಕೂಡ ಸಹಜ ಹೆರಿಗೆ ಸಾಧ್ಯವಾಗದಿರುವುದು ಆಕೆಯ ಕುಟುಂಬಸ್ಥರಿಗೆ ಸಂಕಷ್ಟಕ್ಕೆ ಸಿಲುಕಿಸಿತ್ತು. ಸಹಜ ಹೆರಿಗೆ ಸಾಧ್ಯವಿಲ್ಲದ ಲಕ್ಷಣಗಳಿದ್ದನ್ನು ಗಮನಸಿದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ […]

ರಾಜ್ಯ

ಧಾರವಾಡದ ಕೆಂಪಗೇರಿಯ ವೈದ್ಯನಿಗೂ ಕರೋನಾ ಸೋಂಕು…!

ಧಾರವಾಡ prajakiran.com :  ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಪ್ಯಾಥೊಲಾಜಿಸ್ಟ್ ಆಗಿ ಕೆಲಸ ನಿರ್ವಹಿಸುತ್ತಿರುವ ಧಾರವಾಡದ ವೈದ್ಯರೊಬ್ಬರಿಗೆ ಕರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರಿಂದಾಗಿ ವಿದ್ಯಾನಗರಿ ಧಾರವಾಡದ ಜನತೆ ಬೆಚ್ಚಿಬಿದ್ದಿದೆ. ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ. ಅವರು ತೀವ್ರ ಜ್ವರ, ನೆಗಡಿಯಿಂದಾಗಿ ಆಸ್ಪತ್ರೆಗೆ ದಾಖಲು ಆಗಿದ್ದರು. ಈ ವೇಳೆ ಅವರಿಗೆ ಕರೋನಾ ತಪಾಸಣೆ ನಡೆಸಿದಾಗ ಸೊಂಕು ಇರುವುದು ದೃಢಪಟ್ಟಿದೆ. ಸೋಂಕಿತ ವೈದ್ಯರನ್ನು ಪಿ-8286ನ 52 ವರ್ಷದ ವ್ಯಕ್ತಿ ಎಂದು ಜಿಲ್ಲಾಡಳಿತ ಗುರುತಿಸಿದೆ. ಭಾನುವಾರ ವೈದ್ಯನಿಗೆ ಸೋಂಕು ದೃಢಪಟ್ಟ ಬೆನ್ನಲ್ಲೇ […]

ರಾಜ್ಯ

ಧಾರವಾಡ ಜಿಲ್ಲೆಯ ಐದು ಸೋಂಕಿತರು ಐಸಿಯುನಲ್ಲಿ : ಮತ್ತೇ ಮೂವರಿಗೆ ವಕ್ಕರಿಸಿದ ಕರೋನಾ   

follow/like: facebook.com/prajakirannews ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಮತ್ತೆ ಹೊಸದಾಗಿ 3 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. ಡಿಡಬ್ಲ್ಯೂಡಿ 176-ಪಿ-7946ನ ಸೋಂಕಿತ 56   ವರ್ಷದ ಪುರುಷ ನಿಗೆ ಕರೋನಾ ಸೋಂಕು ಹೇಗೆ ಬಂತು ಎಂಬುದು ತಿಳಿದಿಲ್ಲ. ಹೀಗಾಗಿ ಆತನ ಕರೋನಾ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.  ಡಿಡಬ್ಲ್ಯೂಡಿ 177-ಪಿ-7947ನ ಸೋಂಕಿತ 51 ವರ್ಷದ ಪುರುಷನಿಗೆ ಕೂಡ  ಕರೋನಾ ವೈರಸ್ ವಕ್ಕರಿಸಿದೆ. ಆದರೆ […]

ರಾಜ್ಯ

ಹುಬ್ಬಳ್ಳಿ ಕಿಮ್ಸ್ ವೈದ್ಯರ ಅಮೋಘ ಸಾಧನೆ :‌ ಕರೊನಾ ಪೀಡಿತರಿಗೆ ಪ್ಲಾಸ್ಮಾ ಥೆರಪಿ ಯಶಸ್ಸು

ಹುಬ್ಬಳ್ಳಿ  prajakiran.com : ಕರೊನಾ ಪೀಡಿತರಿಗೆ ನೀಡಲಾದ ಪ್ಲಾಸ್ಮಾ ಥೆರಪಿ ಯಶಸ್ಸುಕಂಡಿದ್ದು,   ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಅಮೋಘ ಸಾಧನೆ ಮಾಡಿದ್ದಾರೆ. ಕರೊನಾ ಸೋಂಕಿತನಿಗೆ ನೀಡಿದ ಪ್ಲಾಸ್ಮಾ ಥೆರಪಿ  ಚಿಕಿತ್ಸೆ ಮೊದಲ ಪ್ರಯತ್ನದಲ್ಲೇ ಯಶಸ್ವಿಯಾಗಿದೆ. ಪ್ಲಾಸ್ಮಾ ಥೆರಪಿಗೆ ಒಳಗಾದ ೬೪ ವರ್ಷದ ಸೋಂಕಿತ  ವ್ಯಕ್ತಿ ಗುಣಮುಖನಾಗಿದ್ದು, ಇದು ರಾಜ್ಯದಲೇ ಮೊದಲ ಯಶಸ್ವಿ  ಪ್ಲಾಸ್ಮಾ ಥೆರಪಿಯಾಗಿದೆ. ೬೪ ವರ್ಷದ ಕರೊನಾ ಸೋಂಕಿತ ವ್ಯಕ್ತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.‌ ಈತನಿಗೆ ಪ್ಲಾಸ್ಮಾ ಥೆರಪಿ ಮಾಡಲು ನಿರ್ಧರಿಸಿದ್ದ ಹುಬ್ಬಳ್ಳಿಯ ಕಿಮ್ಸ್ ವೈದ್ಯರ ತಂಡ, […]

ರಾಜ್ಯ

ಮುಂಬೈದಿಂದ ಹುಬ್ಬಳ್ಳಿಗೆ ಬಂದ ಕೋವಿಡ್ ಪಾಸಿಟಿವ್ ವ್ಯಕ್ತಿ ಕಿಮ್ಸ್ ಗೆ ದಾಖಲು

ಧಾರವಾಡ prajakiran.com : ಮೇ 28 ಗುರುವಾರದಂದು ಕೋವಿಡ್ 19 ದೃಢಪಟ್ಟಿರುವ ಧಾರವಾಡ ಜಿಲ್ಲೆಯ  ಪಿ – 2710 ಸೋಂಕಿತ ವ್ಯಕ್ತಿಯ ಪ್ರಯಾಣ ವಿವರಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾಡಳಿತ ಪ್ರಕಟಿಸಿದೆ. ಪಿ-2710 ನೇ ಸೋಂಕಿತ 65 ವರ್ಷದ ಪುರುಷ ಹುಬ್ಬಳ್ಳಿ ನಗರದ ಬೆಂಗೇರಿ ನಿವಾಸಿಯಾಗಿದ್ದಾರೆ. ಇವರು ಫೆಬ್ರುವರಿ 2020 ರ ತಿಂಗಳಿನಲ್ಲಿ ಪತ್ನಿ ಹಾಗೂ ಮಗನೊಂದಿಗೆ ಮುಂಬೈಗೆ ಹೋಗಿದ್ದರು.  ಮೇ 25 ರಂದು ಸೋಮವಾರ ಅನಾರೋಗ್ಯದ ನಿಮಿತ್ಯ ಚಿಕಿತ್ಸೆಗಾಗಿ ಮುಂಬೈನ ರಾಜವಾಡಿ ಆಸ್ಪತ್ರೆಗೆ ದಾಖಲಾಗಿದ್ದರು.  ಮೇ 26 ರಂದು […]