ಅಂತಾರಾಷ್ಟ್ರೀಯ

ಹುಬ್ಬಳ್ಳಿ ರೈಲ್ವೆ ನಿಲ್ದಾಣ ಇನ್ನು ಸಿದ್ಧಾರೂಢ ರೈಲ್ವೆ ಸ್ಟೇಷನ್

ಹುಬ್ಬಳ್ಳಿ prajakiran.com : ಉತ್ತರ ಕರ್ನಾಟಕ ಭಾಗದ ಪ್ರಮುಖ ರೈಲು ನಿಲ್ದಾಣವಾದ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢ ಸ್ವಾಮಿಗಳ ಹೆಸರನ್ನು ಇಡಬೇಕು ಎಂಬ ಹುಬ್ಬಳ್ಳಿಗರ ಹಲವು ವರ್ಷಗಳ ಬೇಡಿಕೆಯನ್ನು ಕೇಂದ್ರದ ಎನ್​ಡಿಎ ಸರ್ಕಾರ ಕೊನೆಗು ಮಾನ್ಯ ಮಾಡಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಅಧೀನ ಕಾರ್ಯದರ್ಶಿ ಲಲಿತಾ ಟಿ. ಹೆದಾವೂ ಅವರು ಈ ಕುರಿತು ಕರ್ನಾಟಕದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಇತ್ತೀಚೆಗೆ ಪತ್ರ ಬರೆದಿದ್ದು, ಹುಬ್ಬಳ್ಳಿ ರೈಲು ನಿಲ್ದಾಣವನ್ನು ಶ್ರೀ ಸಿದ್ಧಾರೂಢ ರೈಲು ನಿಲ್ದಾಣ […]