ಅಂತಾರಾಷ್ಟ್ರೀಯ

ಧಾರವಾಡ ಜಿಲ್ಲೆಯ ಹಲವಡೆ ಬಿತ್ತನೆ ಬೀಜದ ಅಕ್ರಮ ದಾಸ್ತಾನು ಜಪ್ತಿ ….!

ದಾಸ್ತಾನು ಮಳಿಗೆಗಳಿಗೆ ಜಾಗೃತದಳದ ಅಧಿಕಾರಿಗಳ ಭೇಟಿ, ಪರಿಶೀಲನೆ  ಪ್ರಕರಣ ದಾಖಲಿಸಲು ಕ್ರಮ ಎಂದ ಕೃಷಿ ಇಲಾಖೆ ಧಾರವಾಡ prajakiran.com : ಜೂ. 11: ಹುಬ್ಬಳ್ಳಿ ಶಹರದ ಗೋಕುಲ ಕೈಗಾರಿಕಾ ವಸಾಹತುವಿನಲ್ಲಿ ವಿವಿಧ ಬಿತ್ತನೇ ಬೀಜಗಳ ದಾಸ್ತಾನು ಮಳಿಗೆಗಳಿಗೆ ಕೃಷಿ ಇಲಾಖೆಯ ಜಾಗೃತದಳದ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ಕೈಗೊಂಡ ವೇಳೆ ಹಲವಡೆ ಅಕ್ರಮ ದಾಸ್ತಾನು ಪತ್ತೆಯಾಗಿದೆ. ಪ್ರತಿ ಮಳಿಗೆಗೆ ನೀಡಲಾಗಿರುವ ಬಿತ್ತನೆ ಬೀಜದ ಮಾರಾಟದ ಪರವಾನಿಗೆ ಪತ್ರ (ಲೈಸೆನ್ಸ್), ದಾಸ್ತಾನು ವಿವರಗಳು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರದರ್ಶಿಸದೆ […]

ರಾಜ್ಯ

ಧಾರವಾಡದ ಅಂಬಲಿಕೊಪ್ಪ, ಬಂಡಿವಾಡ ಸೇರಿ ಹಲವು ಗ್ರಾಮಗಳಿಗೆ ಕರೋನಾ ಕರಿನೆರಳು

* ಕೋವಿಡ್ 4272 ಕ್ಕೇರಿದ ಪ್ರಕರಣಗಳು * 1921 ಜನ ಗುಣಮುಖ ಬಿಡುಗಡೆ* ಧಾರವಾಡ  prajakiran.com : ಜಿಲ್ಲೆಯಲ್ಲಿ ಶನಿವಾರ 184 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4272 ಕ್ಕೆ ಏರಿದೆ. ಇದುವರೆಗೆ 1921 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2212 ಪ್ರಕರಣಗಳು ಸಕ್ರಿಯವಾಗಿವೆ.  39 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 139ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶನಿವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ ತಾಲೂಕು*: ಗಾಂಧಿನಗರ,ಕೆಲಗೇರಿ ರಸ್ತೆಯ […]

ರಾಜ್ಯ

ಧಾರವಾಡದ ಹಾರೋಬೆಳವಡಿ, ಹೊನ್ನಾಪುರ ನಿವಾಸಿ ಸೇರಿ ಒಟ್ಟು ಎಂಟು ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು ಹಾಗೂ ಹಾವೇರಿ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಎಂಟು ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತ ಸೋಂಕಿತರನ್ನು ಹುಬ್ಬಳ್ಳಿ ದಾಜಿಬಾನಪೇಟೆ ನಿವಾಸಿ ಪಿ-76754 ( 74,ಪುರುಷ) ಅಣ್ಣಿಗೇರಿ ತಾಲೂಕಿನ ನಿವಾಸಿ ಪಿ-102168 (34,ಪುರುಷ) ಹುಬ್ಬಳ್ಳಿ ಜೆಪಿ ನಗರ ನಿವಾಸಿ ಪಿ-103008 (53 ,ಪುರುಷ)  ಹುಬ್ಬಳ್ಳಿ ವಿಜಯನಗರದ ನಿವಾಸಿ  ಪಿ-95123 (72,ಪುರುಷ) ಹುಬ್ಬಳ್ಳಿ ಹೊಸೂರು […]

ರಾಜ್ಯ

ಧಾರವಾಡದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಗೆ ಒಳಗಾದವನಿಗೆ ಶಾಕ್.. !

ಧಾರವಾಡ prajakiran.com : ಧಾರವಾಡ ಜಿಲ್ಲಾಡಳಿತ ಕಳೆದ ಎರಡು ದಿನಗಳಿಂದ ಹುಬ್ಭಳ್ಳಿ-ಧಾರವಾಡದ ಮಾರುಕಟ್ಟೆ ಪ್ರದೇಶದಲ್ಲಿ ಕೊರೊನಾ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ನಡೆಸುತ್ತಿದೆ. ಈ ಟೆಸ್ಟ್ ಮಾಡಿಸಿಕೊಂಡ ಹುಬ್ಬಳ್ಳಿ ಧಾರವಾಡದ ಬಹುತೇಕ ವ್ಯಾಪಾರಸ್ಥರು ಹೌಹಾರುತ್ತಿದ್ದಾರೆ. ಅಂತಹದೇ ಒಂದು ಪ್ರಕರಣ ಧಾರವಾಡ ನಗರದ  ಬಟ್ಟೆ ಅಂಗಡಿಯ ಕೆಲಸಗಾರನೊಬ್ಬನಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.  ಇದರಿಂದಾಗಿ ಅಂಗಡಿಯಲ್ಲಿದ್ದ ಕೆಲಸಗಾರರು ಎದ್ನೋ ಬಿದ್ನೋ ಅಂತಾ  ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಗೆ ಒಳಗಾಗಿದ್ದಾರೆ. 11 ಜನರಲ್ಲಿ 10 ಜನರ ವರದಿ ನೆಗೆಟಿವ್ ಎಂದು ಬಂದಿದ್ದು, […]

ರಾಜ್ಯ

ಧಾರವಾಡ ಜಿಲ್ಲೆಯ ಅಣ್ಣಿಗೇರಿ, ನವಲಗುಂದ, ಕುಂದಗೋಳ, ಕಲಘಟಗಿಯಲ್ಲೂ ಕರೋನಾ ಅಟ್ಟಹಾಸ

ಧಾರವಾಡ ಕೋವಿಡ್ 4087 ಕ್ಕೇರಿದ ಪ್ರಕರಣಗಳು 1871 ಜನ ಗುಣಮುಖ ಬಿಡುಗಡೆ* ಧಾರವಾಡ prajakiran.com :  ಜಿಲ್ಲೆಯಲ್ಲಿ ಶುಕ್ರವಾರ 180 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4087 ಕ್ಕೆ ಏರಿದೆ. ಇದುವರೆಗೆ 1871 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2085 ಪ್ರಕರಣಗಳು ಸಕ್ರಿಯವಾಗಿವೆ. 36 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 131 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಶುಕ್ರವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:* *ಧಾರವಾಡ ತಾಲೂಕು:* ಮದಿಹಾಳ, ಉಪಕಾರಾಗೃಹ […]

ರಾಜ್ಯ

ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲನಿ  ನಿವಾಸಿ ಸೇರಿ ಏಳು ಜನ ಸಾವು

ಧಾರವಾಡ :  ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ಆರು ಹಾಗೂ ಬಾಗಲಕೋಟೆಯ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತರನ್ನು ಹುಬ್ಬಳ್ಳಿ ನಿವಾಸಿ ಪಿ-35280 ( 30,ಮಹಿಳೆ) ಹುಬ್ಬಳ್ಳಿ ಗಣೇಶ ನಗರದ ನಿವಾಸಿ ಪಿ-35290 (72,ಪುರುಷ) ಹುಬ್ಬಳ್ಳಿ ಲಿಂಗರಾಜ ನಗರ ನಿವಾಸಿ ಪಿ-44282 (91,ಪುರುಷ)  ಧಾರವಾಡ ಯಾಲಕ್ಕಿ ಶೆಟ್ಟರ್ ಕಾಲನಿ  ನಿವಾಸಿ ಪಿ-83419 (77,ಪುರುಷ) ಹಳೇ ಹುಬ್ಬಳ್ಳಿ […]

ರಾಜ್ಯ

ಧಾರವಾಡದಲ್ಲಿ 17 ಅಂಗಡಿಗಳ ಸೀಲ್ ಡೌನ್ …!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕೊರೊನಾ ಪರೀಕ್ಷೆಯನ್ನು ಶುಕ್ರವಾರವೂ ಮುಂದುವರೆಸಲಾಗಿದ್ದು, ಈ ವೇಳೆ ಪಾಸಿಟಿವ್ ಕಂಡು ಬಂದ 17ಅಂಗಡಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಒಟ್ಟು ಮೂರು ತಂಡಗಳು ಕಾರ್ಯಾಚರಣೆ ನಡೆಸಿದ ಪರಿಣಾಮ ಧಾರವಾಡ ನಗರದ ಪ್ರಮುಖ   ಮಾರುಕಟ್ಟೆ ಪ್ರದೇಶಗಳಲ್ಲಿ ನೂರಾರು ಜನರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಇದರಿಂದಾಗಿ ಕೆಲವು ಪ್ರದೇಶಗಳಲ್ಲಿ ಅಂಗಡಿ, ವಾಣಿಜ್ಯ ಸಂಕೀರ್ಣ ಮತ್ತು ಬೀದಿಬದಿಯ ವ್ಯಾಪಾರಿಗಳು ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟಗೆ ಸ್ವಯಂ ಪ್ರೇರಿತವಾಗಿ ಒಳಪಟ್ಟರೆ ಕೆಲವರು ಅಸಹಕಾರ ನೀಡಿ ತಮ್ಮ  ಅಂಗಡಿಗಳನ್ನು […]

ರಾಜ್ಯ

ಧಾರವಾಡದಲ್ಲಿ ಕರೊನಾ ಟೆಸ್ಟ್ ಗೆ ಹೆದರಿ ಅಂಗಡಿ ಬಂದ್ ಮಾಡಿದ ವ್ಯಾಪಾರಸ್ಥರು…!

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕರೊನಾ ಟೆಸ್ಟ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಗುರುವಾರ ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಹಾಗೂ ಧಾರವಾಡದ ಸುಭಾಸ ರಸ್ತೆಯಲ್ಲಿ ನೂರಾರು ವ್ಯಾಪಾರಸ್ಥರನ್ನು ಕರೊನಾ ಟೆಸ್ಟ್ ಗೆ ಒಳಪಡಿಸಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮುಂದೆ ನಿಂತು ವ್ಯಾಪಾರಿಗಳನ್ನು ಕರೆಸಿ ಸಂಚಾರ ವಾಹನದಲ್ಲಿ ರ‍್ಯಾಪಿಡ್ ಆ್ಯಂಟಿಜನ್ ಕರೊನಾ ಟೆಸ್ಟ್ ಮಾಡಿಸಿದ್ದಾರೆ. ಇದರಿಂದಾಗಿ ದುರ್ಗದ ಬೈಲ್‌ನಲ್ಲಿ 100ಕ್ಕೂ ಹೆಚ್ಚು ವ್ಯಾಪಾರಿಗಳ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಅದರಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕು ಕೋವಿಡ್ ಪಾಸಿಟಿವ್

ಧಾರವಾಡ prajakiran.com : ಜಿಲ್ಲೆಯಲ್ಲಿ ಗುರುವಾರ 180 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 3908 ಕ್ಕೆ ಏರಿದೆ. ಆ ಮೂಲಕ ಇದುವರೆಗೆ 1807 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1977 ಪ್ರಕರಣಗಳು ಸಕ್ರಿಯವಾಗಿವೆ.  39 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 124 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಗುರುವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: ಧಾರವಾಡ ತಾಲೂಕು: ಮದಿಹಾಳ, ಜನ್ನತ್ ನಗರ,ಲಕಮಾಪುರ ಗ್ರಾಮ, ಲಕ್ಷ್ಮೀ ನಗರ ವಿದ್ಯಾಗಿರಿ, ರಸಾಲಪುರ ಓಣಿ, […]

ರಾಜ್ಯ

ಧಾರವಾಡದ ಸಾಧನಕೇರಿ, ದಾಂಡೇಲಿ ನಿವಾಸಿ ಸೇರಿ ಎಂಟು ಜನ ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಎಂಟು ಜನ ಕಳೆದ ಆರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ  ನಿವಾಸಿ ಪಿ-64647 ( 74,ಮಹಿಳೆ), ಹುಬ್ಬಳ್ಳಿಯ ಕಮಡೊಳ್ಳಿ ಗಲ್ಲಿ  ನಿವಾಸಿ  ಪಿ-82942 (64,ಮಹಿಳೆ), ಹುಬ್ಬಳ್ಳಿ ಆಜಾದ್ ರಸ್ತೆಯ ನಿವಾಸಿ ಪಿ-73492 (71,ಪುರುಷ), ಹುಬ್ಬಳ್ಳಿ ಮಂಗಳಾ ಓಣಿ  ನಿವಾಸಿ ಪಿ-60017 (84, […]