ರಾಜ್ಯ

ಧಾರವಾಡದಲ್ಲಿ ಕೊರೊನಾ ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗೆ ಪೊಲೀಸ್ ಕಣ್ಗಾವಲು

ಧಾರವಾಡ prajakiran.com : ಹುಬ್ಬಳ್ಳಿ ಧಾರವಾಡ ಅವಳಿ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಆರಂಭಿಸಿರುವ ರ‍್ಯಾಪಿಡ್ ಆ್ಯಂಟಿಜನ್ ಕೊರೊನಾ ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡಲು ೧೨ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.  ಅವರು ಗುರುವಾರ ಸಂಜೆ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಅನುಷ್ಠಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆಯನ್ನು ಗುರಿಗಿಂತ ಹೆಚ್ಚು ಅಂದರೆ ಶೇ.೧೫೮ ರಷ್ಟು ಟೆಸ್ಟಿಂಗ್ ಮಾಡಲಾಗುತ್ತಿದೆ. ಇದರಿಂದಾಗಿ ಹೆಚ್ಚು ಜನರಲ್ಲಿ […]

ರಾಜ್ಯ

ರಾಜ್ಯದಲ್ಲಿ ಗುರುವಾರ ಸೋಂಕಿಗೆ ಬರೋಬ್ಬರಿ 83 ಸಾವು, 6128 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 83 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6128 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,18,632 ಕ್ಕೆ ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 3793 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು  46,694 ಜನ ಗುಣಮುಖರಾಗಿದ್ದು, 69,700 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 620 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಗುರುವಾರ 8 ಸಾವು, 180 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಗುರುವಾರ ಸಂಜೆ ಮತ್ತೆ ಹೊಸದಾಗಿ   180 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3911 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಗುರುವಾರವು  8 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  124 ಕ್ಕೆ ಏರಿದಂತಾಗಿದೆ.   ಗುರುವಾರ […]

ರಾಜ್ಯ

ಧಾರವಾಡದ ಸುಭಾಷ ರಸ್ತೆ, ಟಿಕಾರೆ ರಸ್ತೆ ಸೇರಿ ಹಲವು ಸ್ಥಳಗಳಲ್ಲಿ ಇಂದಿನಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಅವಳಿ ನಗರದ ಹೆಚ್ಚು ಜನಸಂದಣಿ ಇರುವ ಮಾರುಕಟ್ಟೆಗಳಲ್ಲಿ ಜು.೩೦ರಂದು ಗುರುವಾರದಿಂದ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಅನ್ನು ಮಿಷನ್ ಮೋಡ್‌ದಲ್ಲಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಅವರು ಕೋವಿಡ್-೧೯ ನ್ನು ನಿಗ್ರಹಿಸುವುದಕ್ಕಾಗಿ ಜಿಲ್ಲಾಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷತಾ ಕ್ರಮಗಳ ಅನುಷ್ಠಾನ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ನಿಯಂತ್ರಣಕ್ಕಾಗಿ […]

ಆಧ್ಯಾತ್ಮ

ಧಾರವಾಡದ ಮೃತ್ಯುಂಜಯ ನಗರ, ನಾರಾಯಣಪುರ ನಿವಾಸಿ ಸೇರಿ ಜಿಲ್ಲೆಯ 7 ಜನ ಸಾವು

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಏಳು  ಜನ ಕಳೆದ ಐದು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ  ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 3728 ಕ್ಕೆ ಏರಿದೆ. ಇದುವರೆಗೆ 1654 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. 1958 ಪ್ರಕರಣಗಳು ಸಕ್ರಿಯವಾಗಿವೆ. 40 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 116ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ  ತಿಳಿಸಿದ್ದಾರೆ.  ಮೃತ ಸೋಂಕಿತರನ್ನು ಹುಬ್ಬಳ್ಳಿ ನೇಕಾರ ನಗರ ನಿವಾಸಿ ಪಿ-94157 (56,ಪುರುಷ),   ಧಾರವಾಡ  ಮೃತ್ಯುಂಜಯ ನಗರ ನಿವಾಸಿ ಪಿ-94633 (60,ಪುರುಷ),  […]

ಆಧ್ಯಾತ್ಮ ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಬುಧವಾರ 7 ಸಾವು, 175 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಬುಧವಾರ ಸಂಜೆ ಮತ್ತೆ ಹೊಸದಾಗಿ   175 ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3731 ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಬುಧವಾರವು  7 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  116 ಕ್ಕೆ ಏರಿದಂತಾಗಿದೆ.   ಬುಧವಾರ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ 3.5 ಸಾವಿರ ಗಡಿ ದಾಟಿದ ಕರೋನಾ : ಇದುವರೆಗೆ 1453 ಗುಣಮುಖ….!

ಧಾರವಾಡ prajakiran.com  :  ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿರುವ ಕರೋನಾ ಸೋಂಕು ಪ್ರತಿ ದಿನ 200 ರ ಗಡಿ ಸಮೀಪಿಸುತ್ತಲೇ ಇರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಶ್ರಾವಣ ಮಾಸದ ಆರಂಭದಲ್ಲಿಯೇ ಇಂತಹ ಸಂಕಷ್ಟ, ಸವಾಲು ಎದುರಾಗಿರುವುದು ಜಿಲ್ಲೆಯ ಜನತೆಗೆ ಇದು ಬಿಗ್ ಶಾಕ್ ನೀಡಿದ್ದು, ಜನತೆ ಕಂಗಾಲಾಗಿ ಹೋಗಿದ್ದಾರೆ.   ಇದಲ್ಲದೆ, ಧಾರವಾಡ ಜಿಲ್ಲಾಡಳಿತ ಎಷ್ಟೇ ಪ್ರಯತ್ನ ಪಟ್ಟು ಇದಕ್ಕೆ ಕಡಿವಾಣ ಹಾಕಲು ಹತ್ತು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ಕೂಡ […]

ರಾಜ್ಯ

ಧಾರವಾಡದ ಎಂ.ಆರ್. ನಗರ ನಾಲ್ಕು ದಿನಗಳಾದರೂ ಸೀಲ್ ಡೌನ್ ಆಗಿಲ್ಲ…..!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. , ಈಗಾಗಲೇ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 3380 ಕ್ಕೆ ಏರಿದ್ದು, ಈ ಪೈಕಿ ಇದುವರೆಗೆ 1389 ಜನ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ. ಇದಲ್ಲದೆ, ಇನ್ನುಳಿದ 1888 ಜನರು ಜಿಲ್ಲೆಯ ವಿವಿಧ ಕೋವಿಡ್ ನಿಯೋಜಿತ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 36 ಜನ ಐಸಿಯುನಲ್ಲಿದ್ದಾರೆ. ಈವರೆಗೆ ಒಟ್ಟು 103 ಜನ ಧಾರವಾಡ ಜಿಲ್ಲೆಯಲ್ಲಿ ಕರೋನಾ ಹಾಗೂ ಇನ್ನಿತರ ಸೊಂಕಿನಿಂದ ಚಿಕಿತ್ಸೆ […]

ರಾಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಿಬ್ಬಂದಿ ವರದಿ ನೆಗೆಟಿವಾ, ಪಾಸಿಟಿವ್ …!?

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಯಡವಟ್ಟುಗಳ ಮೇಲೆ ಯಡವಟ್ಟು ಮಾಡಿಕೊಳ್ಳುತ್ತಿದೆ. ಇದು ಸಿಬ್ಬಂದಿಯ ಯಡವಟ್ಟು ಅಥವಾ ಜಿಲ್ಲಾಡಳಿತದ ನಿಲ್ಯಕ್ಷ್ಯದ ಮುಂದುವರೆದ ಭಾಗವಾ ಎಂಬ ಪ್ರಶ್ನೆ ಅವಳಿ ನಗರದ ಜನತೆಗೆ ಕಾಡ ತೊಡಗಿದೆ. ಅದರಲ್ಲೂ ವಿಶೇಷವಾಗಿ ಕರೋನಾ ಸೇನಾನಿಗಳು ಸಂಕಷ್ಟಗಳಿಗೆ ಹೆಚ್ಚಾಗಿ ಸಿಲುಕಿತ್ತಿದ್ದಾರೆ. ಅವರ ಆತ್ಮ ವಿಶ್ವಾಸ ಹೆಚ್ಚಿಸಿ, ಅವರಿಗೆ ವಿಶೇಷ ಮುತುವರ್ಜಿ ತೋರಬೇಕಾದವರೆ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದು ಇನ್ನಿತರ ಕರೋನಾ ಸೇನಾನಿಗಳನ್ನು ಹೆಣಗಾಡುವಂತೆ ಮಾಡುತ್ತಿದೆ. ಹೌದು ಇದು ಅಚ್ಚರಿ ಹಾಗೂ ಆತಂಕದ ಸಂಗತಿಯಾದರೂ ನಂಬಲೇಬೇಕಾದ […]

ರಾಜ್ಯ

ಧಾರವಾಡದಲ್ಲಿ ಹತ್ತು ದಿನ ಕಳೆದರೂ ಬಾರದ ಗಂಟಲು ತಪಾಸಣೆ ವರದಿ : ಕಂಗಲಾದ ಪೊಲೀಸರು….!

ಧಾರವಾಡ prajakiran.com : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಕರೋನಾ ನಿಯಂತ್ರಣಕ್ಕೆ ಬಾರದಿರುವುದು ಒಂದಡೆಯಾದರೆ ಇನ್ನೊಂದಡೆ ಕರೋನಾ ತಪಾಸಣೆ ವರದಿ ಕೂಡ ಸಾಕಷ್ಟು ಪ್ರಮಾಣದಲ್ಲಿ ವಿಳಂಭವಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ಅದರಲ್ಲೂ ಹುಬ್ಬಳ್ಳಿ-ಧಾರವಾಡದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸರೊಬ್ಬರ ವರದಿ ಹತ್ತು ದಿನಗಳು ಕಳೆದರೂ ಬಾರದಿರುವುದು ಕರೋನಾ ಗಂಟಲು ತಪಾಸಣೆ ಮಾಡಿಸಿಕೊಂಡ ಪೊಲೀಸ ಇಲಾಖೆ ಹಾಗೂ ಇತರ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಧಾರವಾಡ ಜಿಲ್ಲಾಡಳಿತ ಉದಾಸೀನತೆ ತೋರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದರಿಂದಾಗಿ ಪೊಲೀಸರು ಕಂಗಲಾಗಿದ್ದಾರೆ. ಕರೋನಾ ಸೇನಾನಿಗಳ […]