ರಾಜ್ಯ

ಧಾರವಾಡದ ತಡಸಿನಕೊಪ್ಪ ನಿವಾಸಿ ಸೇರಿ ಆರು ಜನರ ಸಾವು…!

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಜಿಲ್ಲೆಯ ಆರು ಜನ ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು   ತಿಳಿಸಿದೆ. ಆ ಮೂಲಕ ಧಾರವಾಡ ಜಿಲ್ಲೆಯ ಒಟ್ಟು ಕರೋನಾ ಸೋಂಕಿತರ ಸಂಖ್ಯೆ 3187 ಕ್ಕೆ ಏರಿದಂತಾಗಿದೆ.   ಈ ಪೈಕಿ ಇದುವರೆಗೆ 1334 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದರೆ, 1758 ಪ್ರಕರಣಗಳು ಸಕ್ರಿಯವಾಗಿವೆ. 37 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇದುವರೆಗೆ 95 ಜನ ಮೃತಪಟ್ಟಂತಾಗಿದೆ. ಮೃತ ಸೋಂಕಿತರನ್ನು ಧಾರವಾಡ ತಡಸಿನಕೊಪ್ಪ ನಿವಾಸಿ ಪಿ-60158 (34,ಪುರುಷ),  […]

ರಾಜ್ಯ

ಹುಬ್ಬಳ್ಳಿ ಕಮರಿಪೇಟೆಯ ಹೆಡ್ ಕಾನ್ಸಟೇಬಲ್ ಸಾವು…!

ಹುಬ್ಬಳ್ಳಿ prajakiran.com : ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್  ಒಬ್ಬರು ನಿನ್ನೇ ಎದೆನೋವಿನಿಂದ ಬಳಲುತ್ತಿದ್ದರು. ಅವರನ್ನು ತಕ್ಷಣ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಭಾನುವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೃತರನ್ನು ಕಮರಿಪೇಟೆ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್  ಹನುಮಾನ್ ಸಿಂಗ್ ಜಮಾದಾರ್ ಎಂದು ಗುರುತಿಸಲಾಗಿದೆ. ಅವರು ಕಳೆದ ಹಲವು ದಿನಗಳಿಂದ ಕರೋನಾ ಸೇನಾನಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಹೀಗಾಗಿ ಅವರ ಪ್ರಾರ್ಥಿವ ಶರೀರವನ್ನು ಮರಣೋತ್ತರ ಕರೋನಾ ತಪಾಸಣೆಗೆ ಒಳಪಡಿಸಲಾಗಿದೆ. ಆದರೆ ಈವರೆಗೆ […]

ರಾಜ್ಯ

ಧಾರವಾಡ ಜಿಲ್ಲೆಯ 183 ಕೋವಿಡ್ ಪಾಸಿಟಿವ್ ಪ್ರಕರಣಗಳ ವಿವರ

*ಒಟ್ಟು 3022 ಕ್ಕೇರಿದ,ಪ್ರಕರಣಗಳ ಸಂಖ್ಯೆ* *ಇದುವರೆಗೆ 1271  ಜನ ಗುಣಮುಖ ಬಿಡುಗಡೆ * 1662 ಸಕ್ರಿಯ ಪ್ರಕರಣಗಳು* * ಇದುವರೆಗೆ 89 ಮರಣ ಧಾರವಾಡ : ವಿದ್ಯಾನಗರಿ ಧಾರವಾಡ ಜಿಲ್ಲೆಯಲ್ಲಿ ಶನಿವಾರ 183 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಆ ಮೂಲಕ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 3022 ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. *ಶನಿವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು:  *ಧಾರವಾಡ ತಾಲೂಕು*: ಗುಡೇದಕೊಪ್ಪ ಗ್ರಾಮದೇವಿ ಗುಡಿ ಹತ್ತಿರ, ನಿಜಾಮುದ್ದೀನ ಕಾಲನಿ ನಾಲ್ಕನೇ ಕ್ರಾಸ್, […]

ರಾಜ್ಯ

ನಾಲ್ಕು ದಿನಗಳಲ್ಲಿ ಕರೋನಾಗೆ ಧಾರವಾಡದ ಯುವತಿ ಸೇರಿ 4 ಸಾವು …!

ಧಾರವಾಡ prajakiran.com : ಕೋವಿಡ್ ಪಾಸಿಟಿವ್ ಹೊಂದಿದ್ದ ಧಾರವಾಡ ಜಿಲ್ಲೆಯ ನಾಲ್ಕು ಜನ ಕಳೆದ ನಾಲ್ಕು  ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತಿಳಿಸಿದೆ. ಧಾರವಾಡ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3025ಕ್ಕೆ ಏರಿಕೆಯಾದಂತಾಗಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರ ಸಂಖ್ಯೆ 89 ಕ್ಕೆ ಏರಿದಂತಾಗಿದೆ. 1770 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದು, 37 ಜನ ಸೋಂಕಿತರು ಕೋವಿಡ್ ನಿಯೋಜಿತ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ […]

ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಶನಿವಾರ 4 ಸಾವು, 183 ಜನರಿಗೆ ಕರೋನಾ

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಶನಿವಾರ ಸಂಜೆ ಮತ್ತೆ ಹೊಸದಾಗಿ 183  ಜನರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 3025ಕ್ಕೆ ಏರಿಕೆಯಾದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಧಾರವಾಡ ಜಿಲ್ಲೆಯಲ್ಲಿ ಶನಿವಾರವು 4 ಜನ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಆ ಮೂಲಕ, ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ 89 ಕ್ಕೆ ಏರಿದಂತಾಗಿದೆ.   ಶನಿವಾರ ಜಿಲ್ಲೆಯಲ್ಲಿ […]

ರಾಜ್ಯ

ಧಾರವಾಡದಲ್ಲಿ ನಾಮಕಾವಾಸ್ತೆ ಸೀಲ್ ಡೌನ್ ….!

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಕರೋನಾ ಅಟ್ಟಹಾಸ ಮುಂದುವರೆದ ಬೆನ್ನಹಿಂದೆಯೇ ಜಿಲ್ಲಾಡಳಿತದಿಂದ ನಾಮಕಾವಾಸ್ತೆ ಸೀಲ್ ಡೌನ್ ನಡೆಯುತ್ತಿದೆಯೇ ಎಂಬ ಪ್ರಶ್ನೆ ಕಾಡತೊಡಗಿದೆ. ಹೌದು ಇದು ಅಚ್ಚರಿಯಾದ್ರೂ ನಂಬಲೇ ಬೇಕಾದ ಸತ್ಯ ಸಂಗತಿ. ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ತಗಡು, ಪೊಲೀಸ್ ಬ್ಯಾರಿಕೇಡ್ ಸೇರಿದಂತೆ ಹಲವು ನಿರ್ದಿಷ್ಟ ವಸ್ತುಗಳನ್ನು ಬಳಕೆ ಮಾಡಲು ಸೂಚಿಸಿದೆ. ಆದರೆ ಧಾರವಾಡದ ಸಂಪಿಗೆ ನಗರದ  ಕರೋನಾ ಸೋಂಕಿತರ ಮನೆಗೆ ಧಾರವಾಡ ಜಿಲ್ಲಾಡಳಿತ ತಗಡಿನಿಂದ ಸೀಲ್ ಡೌನ್ ಮಾಡುವ ಬದಲಿಗೆ ಗಿಡದ […]

ರಾಜ್ಯ

ಧಾರವಾಡ ಜಿಲ್ಲೆಯ ೧೭೪ ಕೋವಿಡ್  ಪಾಸಿಟಿವ್ ಪ್ರಕರಣಗಳ ವಿವರ  

*ಒಟ್ಟು ೨೮೩೯ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ ೧೦೮೩  ಜನ ಗುಣಮುಖ ಬಿಡುಗಡೆ* *೧೬೭೧ ಸಕ್ರಿಯ ಪ್ರಕರಣಗಳು* ಇದುವರೆಗೆ ೮೫ ಮರಣ ಧಾರವಾಡ  : ಜಿಲ್ಲೆಯಲ್ಲಿ ಶುಕ್ರವಾರ ೧೭೪ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ .ಒಟ್ಟು ಪ್ರಕರಣಗಳ ಸಂಖ್ಯೆ ೨೮೩೯ ಕ್ಕೆ ಏರಿದೆ.  ೧೦೮೩ ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ.೧೬೭೧ ಪ್ರಕರಣಗಳು ಸಕ್ರಿಯವಾಗಿವೆ. ೨೩ ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ೮೫ ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ಪತ್ತೆಯಾದ ಪ್ರಕರಣಗಳ ಸ್ಥಳಗಳು: *ಧಾರವಾಡ […]

ರಾಜ್ಯ

ಧಾರವಾಡದ ಮಣಕಿಲ್ಲಾ ನಿವಾಸಿ ಸೇರಿ ಐವರು ಸಾವು…!

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಹೊಂದಿದ್ದ ಐದು ಜನ  ಕಳೆದ ಮೂರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2842 ಕ್ಕೆ ಏರಿಕೆಯಾಗಿದ್ದು, ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  85 ಕ್ಕೆ ಏರಿದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ.  ಇನ್ನೂ ಸ್ವಲ್ಪ ಸಮಾಧಾನದ ಸಂಗತಿಯೆಂದರೆ ಜಿಲ್ಲೆಯಲ್ಲಿ ಶುಕ್ರವಾರ  52 ಜನ […]

ರಾಜ್ಯ

ಹುಬ್ಬಳ್ಳಿ ಧಾರವಾಡ ಇಬ್ಬರು ಡಿಸಿಪಿ ಕಚೇರಿ ಸೀಲ್ ಡೌನ್

ಹುಬ್ಬಳ್ಳಿ-ಧಾರವಾಡ prajakiran.com : ಧಾರವಾಡ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸರನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ಕರೋನಾ ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರದ ಎರಡು ಡಿಸಿಪಿ ಕಚೇರಿಗಳನ್ನು ತಲುಪಿದೆ. ಹುಬ್ಭಳ್ಳಿ-ಧಾರವಾಡ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ವಕ್ಕರಿಸಿರುವುದರಿಂದ ಕಚೇರಿ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ, ಡಿಸಿಪಿ ಕೃಷ್ಣಕಾಂತ್ ಅವರು ಹೋಂ ಕ್ವಾರಂಟಿನ್ ಗೆ ಒಳಗಾಗಿದ್ದಾರೆ. ಅದೇ ರೀತಿ ಸಂಚಾರ ಮತ್ತು ಅಪರಾಧ ಡಿಸಿಪಿ ಕಚೇರಿಯ ಒಬ್ಬ ಸಿಬ್ಬಂದಿಗೆ ಕೂಡ ಸೋಂಕು ಕಾಣಿಸಿಕೊಂಡಿರುವ ಮಾಹಿತಿ ಇರುವುದರಿಂದ […]

ರಾಜ್ಯ

ಧಾರವಾಡ ಜಿಲ್ಲೆಯ183 ಕೋವಿಡ್ ಪಾಸಿಟಿವ್ ಪ್ರಕರಣಗಳ ವಿವರ

*ಒಟ್ಟು 2662ಕ್ಕೇರಿದ ಪ್ರಕರಣಗಳ ಸಂಖ್ಯೆ* *ಇದುವರೆಗೆ 1028  ಜನ ಗುಣಮುಖ ಬಿಡುಗಡೆ* *1554 ಸಕ್ರಿಯ ಪ್ರಕರಣಗಳು* ಇದುವರೆಗೆ 80 ಮರಣ ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಗುರುವಾರವೂ 183 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ . ಆ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 2662 ಕ್ಕೆ ಏರಿದೆ. ಈ ಪೈಕಿ ಇದುವರೆಗೆ 1028 ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದರೆ, ಇನ್ನುಳಿದ 1554 ಪ್ರಕರಣಗಳು ಸಕ್ರಿಯವಾಗಿವೆ. 33 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೆ, ಈವರೆಗೆ ಚಿಕಿತ್ಸೆ ಫಲಿಸದೆ ಜಿಲ್ಲೆಯ […]