ರಾಜ್ಯ

ಹುಡಾ ಕಾರ್ಯಾಚರಣೆಗೆ ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಆಕ್ರೋಶ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರ ಅಕ್ರಮ ಲೇಔಟ್ ವಿರುದ್ದ ತೆರವು ಕಾರ್ಯಾಚರಣೆಗೆ ಮುಂದಾಗಿರುವುದು ಸರಿಯಾದ ಕ್ರಮವಲ್ಲ. ಇದು ಹಣ ಮಾಡುವ ತಂತ್ರವಾಗಿದೆ ಎಂದು  ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ ಆಕ್ರೋಶ  ವ್ಯಕ್ತಪಡಿಸಿದ್ದಾರೆ. ಕೋವಿಡ್ -19 ಸಂದರ್ಭದಲ್ಲಿ ಈ ಕಾರ್ಯಾಚರಣೆ ನಡೆಸುವ ಅಗತ್ಯವಿರಲಿಲ್ಲ. ಇದು ಜನರಿಗೆ ಭಯ ಹುಟ್ಟಿಸುವ ತಂತ್ರವಾಗಿದೆ ಎಂದು ಗುಡುಗಿದ್ದಾರೆ. ಅವರಿಗೆ ನಿಜವಾಗಿಯೂ ತಾಕತ್ತಿದ್ದರೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿಯ ಎಲ್ಲ ಅಕ್ರಮ ಸಕ್ರಮ ತೆರವು ಗೊಳಿಸಲಿ ಎಂದು ಬಹಿರಂಗವಾಗಿಯೇ ಸವಾಲು ಹಾಕಿದ್ದಾರೆ. ಕಂದಾಯ […]