ರಾಜ್ಯ

ನಾನು ನನ್ನ ಕಾರ್ಯಕರ್ತರನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದ ವಿನಯ ಕುಲಕರ್ಣಿ

ಧಾರವಾಡ prajakiran.com : ಕಳೆದ ಕೆಲವು ದಿನಗಳಿಂದ ಬಿಜೆಪಿ ಸೇರುವ ಕುರಿತು ಊಹಾಪೋಹಗಳು ಎದ್ದಿವೆ. ನಾನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿಲ್ಲ ನಾನು ನನ್ನ ಕಾರ್ಯಕರ್ತರನ್ನು ಬಿಟ್ಟು ಎಲ್ಲೂ ಹೋಗಲ್ಲ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಸ್ಪಷ್ಟಪಡಿಸಿದರು. ಅವರು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಆರು ಕುದುರಿ ಮಾರಾಟ ಮಾಡಿದ್ದೇನೆ.  ಹೊಸ ಕುದುರೆ ನೋಡಲು ಹೋಗಿದ್ದೆ. ನಾನು ರಾಜಸ್ತಾನಕ್ಕೆ ಕುದುರೆ ತರಲು ಹೋಗಿದ್ದೆ. ಹೊರತು […]