ರಾಜ್ಯ

ದಕ್ಷಿಣ ಕನ್ನಡ, ವಿಜಯಪುರ, ಚಿತ್ರದುರ್ಗ ಜಿಲ್ಲಾಧಿಕಾರಿ ಸೇರಿ ಹಲವು ಐ ಎ ಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು prajakiran.com : ರಾಜ್ಯದ ಬಿಜೆಪಿ ಸರಕಾರ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ಬೆನ್ನಲ್ಲೇ ಹತ್ತು ಹಲವು ಐ ಎ ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಿರಿಯ ಐ ಎ ಎಸ್ ಅಧಿಕಾರಿಗಳ ರಾಜಕುಮಾರ ಖತ್ರಿ ಅವರನ್ನು ಕೃಷಿ ಇಲಾಖೆಯಿಂದ ಕಾರ್ಮಿಕ ಇಲಾಖೆಗೆ ವರ್ಗಾವಣೆ ಮಾಡಿದೆ. ಕಾರ್ಮಿಕ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ಮಹೇಶ್ವರ ರಾವ್ ಎ. ಅವರ ಸ್ಥಾನಕ್ಕೆ ನಿಯೋಜಿಸಿದೆ. ಎನ್. ನಾಗಾಂಬಿಕಾ ದೇವಿ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹಿಳಾ ಮತ್ತು ಮಕ್ಕಳಅಭಿವೃದ್ದಿ […]