ರಾಜ್ಯ

ವೈದ್ಯಕೀಯ ಸಲಕರಣೆಗಳ ಖರೀದಿ ಅವ್ಯವಹಾರದ ತನಿಖೆ ನಡೆಸಲು ನೀರಲಕೇರಿ ಒತ್ತಾಯ

ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕೋವಿಡ್-೧೯ ರಿಂದ ಬಾಧಿತರಾದವರ ಚಿಕಿತ್ಸೆಗೆ ಮತ್ತು ವೈದ್ಯಕೀಯ ಸಿಬ್ಬಂದಿಗೆ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳ ಖರೀದಿ ಹೆಸರಿನಲ್ಲಿ ನಡೆಸಿರುವ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕಾಂಗ್ರೆಸ್ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಹಾಗೂ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. ಅವರು ಶುಕ್ರವಾರ ಧಾರವಾಡದಅಪರ್ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದರು. ವೈದ್ಯಕೀಯ ಸಿಬ್ಬಂದಿಗೆ ಅಗತ್ಯವಿರುವ ಪಿಪಿಇ ಕಿಟ್ ಹಾಗೂ ಇನ್ನಿತರ ಸಲಕರಣೆಗಳನ್ನು ಮಾರುಕಟ್ಟೆ ದರಕ್ಕಿಂತ ದುಪ್ಪಟ್ಟು ಹಣ […]