ಅಪರಾಧ

ಧಾರವಾಡದಲ್ಲಿ ಮುಂದುವರೆದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಪೊಲೀಸರಿಂದ ಮತ್ತಿಬ್ಬರ ಬಂಧನ

ಧಾರವಾಡದಲ್ಲಿ ಮುಂದುವರೆದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಪೊಲೀಸರಿಂದ ಮತ್ತಿಬ್ಬರ ಬಂಧನ ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆದಿದೆ. ಅದೇ ರೀತಿ ಪೊಲೀಸ್ ಕಾರ್ಯಾಚರಣೆ ಕೂಡ ಮುಂದುವರೆದಿದೆ. ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಇಬ್ಬರನ್ನು ಧಾರವಾಡದ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಾಳಾಪುರದ ಲತೀಫ್ ತಂಬೋಲಿ ಹಾಗೂ ರಸಲಾಪುರದ ಓಣಿಯ ಇಜಾಜ್ ಅಹ್ಮದ್ ಮನಿಯಾರ್ ಎಂದು ಗುರುತಿಸಲಾಗಿದೆ. ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಮ್ಯಾಚ್ ಗೆ ಸಂಬಂಧಿಸಿದಂತೆ ಇವರು ಬೆಟ್ಟಿಂಗ್ […]

ಅಪರಾಧ

ಧಾರವಾಡದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಮತ್ತಿಬ್ಬರ ಬಂಧನ, ೭.೬೦ ಲಕ್ಷ ಜಪ್ತಿ

ಧಾರವಾಡ prajakiran.com : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ಧಾರವಾಡದ ಉಪನಗರ ಠಾಣೆಯ ಪೊಲೀಸರು ಸಪ್ತಾಪೂರ ಬಡಾವಣೆಯಲ್ಲಿ ಬಂಧಿಸಿದ್ದಾರೆ. ಧಾರವಾಡ ತಾಲೂಕಿನ ತಡಸಿನಕೊಪ್ಪ ಗ್ರಾಮದ ಅವಿನಾಶ ಉರ್ಫ್ ಅವಿ ಚವ್ಹಾಣ ಮತ್ತು ಕೆಲಗೇರಿ ಆಂಜನೇಯ ನಗರದ ಮಂಜುನಾಥ ವಾಲೀಕಾರ ಬಂಧಿತ ಆರೋಪಿಗಳು. ಬಂಧಿತರಿಂದ ೭,೬೦,೧೦೦ ಲಕ್ಷ ರೂಪಾಯಿ ನಗದು ಮತ್ತು ಮೂರು ಮೊಬೈಲ್‌ಗಳನ್ನು ದಾಳಿ ವೇಳೆ ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳು ಸಪ್ತಾಪೂರ ಬಡಾವಣೆಯ ಆಸ್ಪತ್ರೆಯ ರಸ್ತೆ ಬದಿಯಲ್ಲಿ ಶಾರ್ಜಾದಲ್ಲಿ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯದ […]