ರಾಜ್ಯ

ಧಾರವಾಡದಲ್ಲಿ ೧೯೩ ಕ್ಕಿಂತ ಹೆಚ್ಚು ಕರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಧಾರವಾಡ prajakiran.com : ಕೊರೊನಾ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಕೈ ಜೋಡಿಸಿವೆ. ೧೯೩ ಕ್ಕಿಂತ ಹೆಚ್ಚು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜಿಲ್ಲೆಯ ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ನೀಡಿ, ತಮ್ಮ ಆಸ್ಪತ್ರೆಯ ಅರ್ಧದಷ್ಟು ಹಾಸಿಗೆಗಳನ್ನು ಒದಗಿಸಿವೆ. ಈಗಾಗಲೇ ೧೯೩ […]

ರಾಜ್ಯ

ಧಾರವಾಡ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ 6000 ಬೆಡ್  ಸಿದ್ದ

ಧಾರವಾಡ prajakiran.com : ರಾಜ್ಯ ಸರಕಾರದ ಹಾಗೂ ಖಾಸಗಿ ಆಸ್ಪತ್ರೆಗಳ ನಡುವೆ ದರ ಸಮರ ನಡೆದಿರುವ ಬೆನ್ನಹಿಂದೆಯೇ ವಿದ್ಯಾನಗರಿ ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಖಾಸಗಿ ಆಸ್ಪತ್ರೆಗಳ ವೈದ್ಯರ ಜೊತೆಗೆ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಅವರು ಧಾರವಾಡ ಜಿಲ್ಲೆಯ ಖಾಸಗಿ ಆಸ್ಪತ್ರೆಯ ವೈದ್ಯರ ಸಭೆ ನಡೆಸಲಾಗಿದೆ. ಕೊವಿಡ್ ಸೋಂಕಿತರಿಗಾಗಿ ಧಾರವಾಡ ಜಿಲ್ಲೆಯಲ್ಲಿ 17 ಖಾಸಗಿ ಆಸ್ಪತ್ರೆ ಗಳನ್ನ ರಿಸರ್ವ್ ಮಾಡಲಾಗಿದೆ ಎಂದರು. ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ ಕರೋನಾ ಎದುರಿಸಲು 6000 ಬೆಡ್ […]

ರಾಜ್ಯ

ಬಿಆರ್‌ಟಿಎಸ್ ವೈಫಲ್ಯ : ಜಗದೀಶ ಶೆಟ್ಟರ್, ಪ್ರಲ್ಹಾದ ಜೋಶಿ ವಿರುದ್ದ ಆಕ್ರೋಶ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಜಾರಿಗೆ ತಂದಿರುವ ಬಿಆರ್‌ಟಿಎಸ್ ಯೋಜನೆ, ನೆನೆಗುದಿಗೆ ಬಿದ್ದ ಬೈ ಪಾಸ್ ನಿರ್ಮಾಣ, ಗುಜರಾತ್ ನವರಿಗೆ ಯುಜಿಡಿ ಕಾಮಗಾರಿ ಹೀಗೆ ಅನೇಕ ಯೋಜನೆಗಳು ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳಿಗೆ ಕಿಕ್ ಬ್ಯಾಕ್ ನೀಡುವ ಯೋಜನೆಗಳಾಗಿವೆ ಹೊರತು ಜನರಿಗೆ ಉಪಯೋಗವಾಗಿಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆರೋಪಿಸಿದರು. ಅವರು ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಾರು 600 ಕೋಟಿ ರೂ. ವೆಚ್ಚದಲ್ಲಿದ್ದ ಈ ಯೋಜನೆ ಸಿದ್ಧವಾಗಿದ್ದು, ಅದು 1200 ಕೋಟಿ […]