ಬೆಳಗಾವಿ prajakiran.com : ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಗ್ರಾಮೀಣ ಜಿಲ್ಲಾ ಬಿಜೆಪಿ ಕಚೇರಿ ಉದ್ಘಾಟಿಸಿದ ಮಾಡಿದ ಸಚಿವ ರಮೇಶ ಜಾರಕಿಹೊಳಿ ಮತ್ತೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಕಚೇರಿ ಉದ್ಘಾಟಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ ಭಾಷಣದ ಉದ್ದಕ್ಕೂ ಲಕ್ಷ್ಮಿ ಹೆಬ್ಬಾಳಕರ ವಿರುದ್ದ ಹರಿಹಾಯದ್ರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಿಗೆ ಹಣದ ಗಮಂಡ್ ಬಹಳ ಇದೆ. ಆ ಹಣದ ಗಮಂಡ್ನ್ನು ನಾವು ತೋರಿಸಲು ನಾನು ರೆಡಿ ಇದ್ದೇನೆ ಎಂದು ಗುಡುಗಿದರು. ಕಳೆದ ಚುನಾವಣೆಯಲ್ಲಿ […]