ರಾಜ್ಯ

ಧಾರವಾಡದ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಧಾರವಾಡ prajakiran.com : ಧಾರವಾಡದ ಪಶ್ಚಿಮ ವಿಧಾನ ಸಭಾ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿದೆ ಎಂದು ಚುನಾವಣಾಧಿಕಾರಿಗಳು ಘೋಷಣೆ ಮಾಡಿದ್ದಾರೆ. ಕ್ರಮಬದ್ದ ನಾಮಪತ್ರಗಳ ವಿವರ ಹೀಗಿದೆ :  ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಆರ್. ಎಂ.ಕುಬೇರಪ್ಪ, ಜನತಾದಳ ( ಜಾತ್ಯಾತೀತ)ದ ಶಿವಶಂಕರ ಚನ್ನಪ್ಪ ಕಲ್ಲೂರ, ಭಾರತೀಯ ಜನತಾ ಪಕ್ಷದ ಸಿದ್ದಲಿಂಗಪ್ಪ ವಿ.ಸಂಕನೂರ, ಕರ್ನಾಟಕ ರಾಷ್ಟ್ರ ಸಮಿತಿಯ ಶಿವರಾಜ ಕೆಂಚಪ್ಪ ಕಾಂಬಳೆ, ಶಿವಸೇನಾ ಪಕ್ಷದ ಸೋಮಶೇಖರ ವಿರೂಪಾಕ್ಷ ಉಮರಾಣಿ, ಪಕ್ಷೇತರ ಅಭ್ಯರ್ಥಿಗಳಾದ ದಶರಥ ಚಂದ್ರಹಾಸ ರಂಗರೆಡ್ಡಿ, ಬಸನಗೌಡ […]

ರಾಜ್ಯ

ಧಾರವಾಡ ಬಂದ್ : ಎತ್ತು, ಚಕ್ಕಡಿ ಪ್ರತಿಭಟನೆ

ಧಾರವಾಡ prajakiran.com : ಕೇಂದ್ರ ಹಾಗೂ ರಾಜ್ಯದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಸೇರಿದಂತೆ ವಿವಿಧ ಜನವಿರೋಧಿ ನೀತಿ ಖಂಡಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಧಾರವಾಡ ಜಿಲ್ಲೆಯಲ್ಲಿ  ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಹೋರಾಟದ ಕಾವು ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಜಿಲ್ಲಾಧಿಕಾರಿ ಕಚೇರಿ ತಲುಪಿ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಕೆಲವಡೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಸಣ್ಣ ಪುಟ್ಟಅಂಗಡಿಗಳು ಮಧ್ಯಾಹ್ನದ ನಂತರ ಎಂದಿನಂತೆ ಕಾರ್ಯನಿರ್ವಹಿಸಿದವು. […]

ರಾಜ್ಯ

ಸೆ. 25ರ ಬದಲಿಗೆ ಸೆ. 28ರಂದು ಕರ್ನಾಟಕ ಬಂದ್

ಸೆ. 25ರಂದು ಕೇವಲ ಪ್ರತಿಭಟನೆ, ರಸ್ತೆ ತಡೆ, ಜೈಲ್ ಭರೋ ಚಳುವಳಿ ಬೆಂಗಳೂರು prajakiran.com : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಹಾಗೂ ಕೇಂದ್ರ ಹಾಗೂ ರಾಜ್ಯದ ಜನ ವಿರೋಧಿ ನೀತಿ ಖಂಡಿಸಿ ಕರೆ ನೀಡಲಾಗಿದ್ದ ಸೆ. 25ರ ಬಂದ್ ಬದಲಿಗೆ 28ರಂದು ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ರಾಜ್ಯದಲ್ಲಿ ದಲಿತ, ರೈತ, ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ 32 ಸಂಘಟನೆಗಳು […]

ಜಿಲ್ಲೆ

ಮಳೆಗಾಗಿ ದೇವರ ಮೊರೆ ಹೋದ ಗ್ರಾಮಸ್ಥರು

ಜೆಡಿಎಸ್ ಶಾಸಕ ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ವಿಶೇಷ ಪೂಜೆ ಬೀದರ್ prajakiran.com  : ಜಿಲ್ಲೆಯಲ್ಲಿ ಮಳೆಯ ಅಭಾವ ಉಂಟಾದ ಪರಿಣಾಮ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಳ್ಳಿ ಗ್ರಾಮಸ್ಥರು ಮಳೆರಾಯನಿಗಾಗಿ ದೇವರ ಮೊರೆ ಹೋಗಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ  ಶಾಸಕ ಬಂಡೆಪ್ಪ ಖಾಶೆಂಪುರ್  ನೇತೃತ್ವದಲ್ಲಿ ಗ್ರಾಮದ ಮೈಸಮ್ಮಾ ದೇವಿಗೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು. ಮನ್ನಳ್ಳಿ ಕೆರೆ ವೀಕ್ಷಿಸಿ, ಮೈಸಮ್ಮಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕರು, ಈ ಬಾರಿ ಜಿಲ್ಲೆಯಲ್ಲಿ […]

ರಾಜ್ಯ

ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧ ಬಂಡೆಪ್ಪ ಖಾಶೆಂಪುರ್ ಕಿಡಿ

ಬೀದರ prajakiran.com : ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವ ಕರ್ನಾಟಕ ಭೂ – ಸುಧಾರಣೆ ಕಾಯ್ದೆ – 1961, ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ – 1966, ಕೈಗಾರಿಕಾ ವ್ಯಾಜ್ಯ ಕಾಯ್ದೆ – 1947, ಕಾರ್ಖಾನೆ ಕಾಯ್ದೆ – 1947 ಗಳ ವಿರುದ್ಧ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಹಾಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಗುಡುಗಿದರು. ನಗರದ ಜೆಡಿಎಸ್ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿಗಳ […]

ರಾಜ್ಯ

ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ

ಬೆಂಗಳೂರು prajakiran.com : ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠಿ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ […]

ರಾಜ್ಯ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಮುಗಿಬಿದ್ದ ಕಾಂಗ್ರೆಸ್ …!

ಬೆಂಗಳೂರು prajakiran.com : ಕಳೆದ ಎರಡು ಮೂರು ದಿನಗಳಿಂದ ಕಾಂಗ್ರೆಸ್ ವಿರುದ್ದ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ದ ಕಾಂಗ್ರೆಸ್ ಟ್ವೀಟರ್ ಮೂಲಕ ತೀವ್ರ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಟ್ವೀಟ್ ಸರಣಿ ಹೀಗಿದೆ : ಕುಮಾರಸ್ವಾಮಿ ಅವರೇ ಆಡಳಿತ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸ್ವಯಂ ಸೇರುವುದಕ್ಕೂ ಸಂವಿಧಾನ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಆಪರೇಷನ್ ಕಮಲದ ಮೂಲಕ ಚುನಾಯಿತ ಸರ್ಕಾರವನ್ನು ಕೆಡವುದಕ್ಕೂ ಇರುವ ವ್ಯತ್ಯಾಸ ಗೊತ್ತಿಲ್ಲದಷ್ಟು ಅತಿಮುಗ್ದರಾಗಿ ಬಿಟ್ಟಿರಾ? ಎಂದು […]

ರಾಜ್ಯ

ಮಾಜಿ ಸಚಿವ ಹೆಚ್.ಡಿ. ರೇವಣ್ಣಗೂ ಕರೊನಾ ಭೀತಿ…!?

ಹಾಸನ prajakiran.com : ಬಡಕೂಲಿಕಾರ್ಮಿಕರಿಂದ ಹಿಡಿದು ವೈದ್ಯಕೀಯ ಶಿಕ್ಷಣ ಸಚಿವರವರೆಗೆ ಎಲ್ಲರನ್ನು ಕಾಡಿರುವ ಮಹಾಮಾರಿ ಕರೋನಾ ವೈರಸ್ ಸೋಂಕು ಇದೀಗ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೂ ಕಾಡಲು ಆರಂಭಿಸಿದೆ. ಹೆಚ್.ಡಿ. ರೇವಣ್ಣ ಅವರ ಎಸ್ಕಾರ್ಟ್ ನ ನಾಲ್ಚರಿಗೆ ಸೋಂಕು ಶಂಕೆ ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಆತಂಕ ಶುರುವಾಗಿದೆ. ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಕೆಲಸ ಮಾಡುತ್ತಿರೋ‌ ನಾಲ್ವರು ಪೊಲೀಸರಿಗೆ ಕರೋನಾ ಹರಡಿರುವ ಶಂಕೆ ಇದೆ. ಬೆಂಗಳೂರಿನಲ್ಲಿರೋ ಮೂವರು, ಹಾಸನದಲ್ಲಿರೋ ಒಬ್ಬ ಸಿಬ್ಬಂದಿಗೆ ಸೋಂಕು‌‌ ಶಂಕೆ ಹಿನ್ನಲೆಯಲ್ಲಿ ಮಾಜಿ […]