ರಾಜ್ಯ

ಧಾರವಾಡದಲ್ಲಿ ಮಾಸ್ಕ್ ಧರಿಸದೆ ಸಭೆಗೆ ಬಂದ ಅಧಿಕಾರಿಗೆ ಕೇಂದ್ರ‌ ಸಚಿವರಿಂದ ಬಿಸಿ

ಧಾರವಾಡ prajakiran.com :  ಕರೋನಾ ಭೀತಿಯಿಂದ ಎಲ್ಲರೂ ತತ್ತರಿಸಿಹೋಗಿದ್ದಾರೆ. ಇದಕ್ಕೆ ಕೇಂದ್ರ ಸಚಿವರು ಹೊರತಾಗಿಲ್ಲ. ಯಾರಾದರೂ ಮಾಸ್ಕ್ ಧರಿಸದೆ ಬಂದರೆ ಇಲ್ಲವೇ ಮನವಿ ಕೊಡಲು ಬಂದರೆ ಆ ಮನವಿ ಪತ್ರಕ್ಕೆ ಕೇಂದ್ರ ಸಚಿವರು ಸ್ಯಾನಟೈಸರ್ ಸಿಂಪಡಿಸಿ ಮನವಿ ಪತ್ರ ಸ್ವೀಕರಿಸುತ್ತಿದ್ದಾರೆ. ಹೌದು ಇದು ಅಚ್ಚರಿಯಾದ್ರೂ ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮಾಸ್ಕ್ ಧರಿಸದೆ ಸಭೆಗೆ ಆಗಮಿಸಿದ ಅಧಿಕಾರಿಗೆ ಕೇಂದ್ರ‌ ಸಚಿವ ಪ್ರಲ್ಹಾದ ಜೋಶಿ ಬಿಸಿ ತಾಕಿಸಿದರು. ಹಲವು ತಿಂಗಳ ಬಳಿಕ […]

ರಾಜ್ಯ

ಸಚಿವ ಜಾರಕಿಹೊಳಿ, ಮಾಧುಸ್ವಾಮಿ ವಿರುದ್ದ ಕೇಂದ್ರ ಸಚಿವ ಜೋಶಿ ಅಸಮಾಧಾನ

ಧಾರವಾಡ prajakiran.com :  ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು 2023 ರ ಚುನಾವಣೆ ವಿಚಾರ ಪ್ರಸ್ತಾಪಿಸಿರುವುದಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರಕಾರ  ಕೋವಿಡ್ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿವೆ. ನಾವಂತು ನಮ್ಮ‌ ಕೆಲಸವನ್ನ ಮಾಡುತ್ತಿದ್ದೇವೆ. ಅವರು ಯಾವ ಅರ್ಥದಲ್ಲಿ ಎನೂ ಹೇಳಿದ್ದಾರೆ ನನಗೆ ಗೊತ್ತಿಲ್ಲ ಎಂದು ಸಮಜಾಯಿಸಿ ನೀಡಿದರು. ಆ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ.ಈಗ ಆದ್ಯತೆ ಇರೋದು ಕರೊನಾ ನಿಯಂತ್ರಣಕ್ಕೆ ರಾಜಕೀಯಕ್ಕೆ‌ಅಲ್ಲ ಎಂದು ನುಣಿಚಿಕೊಂಡರು. ಆ ಮೂಲಕ ಸಚಿವ […]

ರಾಜ್ಯ

ಬಿಆರ್‌ಟಿಎಸ್ ವೈಫಲ್ಯ : ಜಗದೀಶ ಶೆಟ್ಟರ್, ಪ್ರಲ್ಹಾದ ಜೋಶಿ ವಿರುದ್ದ ಆಕ್ರೋಶ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಜಾರಿಗೆ ತಂದಿರುವ ಬಿಆರ್‌ಟಿಎಸ್ ಯೋಜನೆ, ನೆನೆಗುದಿಗೆ ಬಿದ್ದ ಬೈ ಪಾಸ್ ನಿರ್ಮಾಣ, ಗುಜರಾತ್ ನವರಿಗೆ ಯುಜಿಡಿ ಕಾಮಗಾರಿ ಹೀಗೆ ಅನೇಕ ಯೋಜನೆಗಳು ಅಧಿಕಾರಿ ವರ್ಗ ಹಾಗೂ ಜನಪ್ರತಿನಿಧಿಗಳಿಗೆ ಕಿಕ್ ಬ್ಯಾಕ್ ನೀಡುವ ಯೋಜನೆಗಳಾಗಿವೆ ಹೊರತು ಜನರಿಗೆ ಉಪಯೋಗವಾಗಿಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ಆರೋಪಿಸಿದರು. ಅವರು ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಾರು 600 ಕೋಟಿ ರೂ. ವೆಚ್ಚದಲ್ಲಿದ್ದ ಈ ಯೋಜನೆ ಸಿದ್ಧವಾಗಿದ್ದು, ಅದು 1200 ಕೋಟಿ […]