ರಾಜ್ಯ

ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದ ಬಿ ಎಸ್ ವೈ

ಬೆಂಗಳೂರು prajakiran.com : ಆತಂಕ, ಅಳಲಿನಲ್ಲಿಯೇ ನವದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಆ  ಮೂಲಕ ಪಕ್ಷದಲ್ಲಿನ ಯಡಿಯೂರಪ್ಪ ವಿರೋಧಿ ಗುಂಪು, ಹಿತಶತ್ರುಗಳ ವಿರುದ್ದ ಗೆಲುವು ಸಾಧಿಸಿ ಮರಳುವಾಗ ಎದೆ ಉಬ್ಬಿಸಿ ಹೊರ ಬಂದ್ದಿದ್ದಾರೆ. ಕೆಲವರು ಅವರ ನಾಯಕತ್ವ ವಿರೋಧ, ವಯಸ್ಸಿನ ಕಾರಣ ಮುಂದಿಟ್ಟು ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರೆಸುವುದು ಕಷ್ಟ ಸಾಧ್ಯ  ಎಂದೆ ಬಿಂಬಿಸಲಾಗಿತ್ತು. ಆದರೆ ಈ ಬಗೆ ಬಿ ಎಸ್ ವೈ […]

ರಾಜ್ಯ

ಕೊನೆಗೂ ಬಿ ಎಡ್ ಪರೀಕ್ಷೆ ಮುಂದೂಡಿದ ಕರ್ನಾಟಕ ವಿಶ್ವವಿದ್ಯಾಲಯ

ಧಾರವಾಡ prajakiran.com : ಗೊಂದಲದ ಗೂಡಾಗಿರುವ ಬಿ ಎಡ್ ಪರೀಕ್ಷೆಗಳನ್ನು ಕೊನೆಗೂ  ಕರ್ನಾಟಕ ವಿಶ್ವವಿದ್ಯಾಲಯ ಮುಂದೂಡಿದೆ ಎಂದು ಕವಿವಿ ಮೌಲ್ಯಮಾಪನ ಕುಲಸಚಿವ ಡಾ. ರವೀಂದ್ರನಾಥ ಕದಂ ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ. ಈ ಕುರಿತು ಪ್ರಜಾಕಿರಣ.ಕಾಮ್  ದೊಂದಿಗೆ ಮಾತನಾಡಿದ ಅವರು, ಸೆ. 11ರಿಂದ 19ರವರೆಗೆ ನಡೆಯಬೇಕಿದ್ದ ಬಿ ಎಡ್ ಪರೀಕ್ಷೆ ಸದ್ಯಕ್ಕೆ ಮುಂದೂಡಲಾಗಿದೆ.ಸೆ. 21ರ ನಂತರ ಪರೀಕ್ಷೆ ನಡೆಸಲು ಚಿಂತನೆ ನಡೆದಿದೆ ಎಂದರು. ಬಿ ಎಡ್ ಪೂರಕ ಪರೀಕ್ಷೆಗಳ ಜೊತೆಗೆ ಈ ಬಾರಿ ಹೊಸ ಪರೀಕ್ಷೆ ನಡೆಸುವ ಬಗ್ಗೆಯೂ […]

ರಾಜ್ಯ

ರಾಜ್ಯದಲ್ಲಿ ಶುಕ್ರವಾರ 9280 ಕರೋನಾ, 116 ಸಾವು

ರಾಜ್ಯದಲ್ಲಿ 6161 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಶುಕ್ರವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ  116 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 9280 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,79,486    ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 6161 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,74,196 ಜನ ಗುಣಮುಖರಾಗಿದ್ದು,    99,101 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 785 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. […]

ರಾಜ್ಯ

ಬಿ ಎಡ್ ಪರೀಕ್ಷೆ ಕೈ ಬಿಟ್ಟ ವಿಜಯನಗರ, ದಾವಣಗೆರೆ ವಿಶ್ವವಿದ್ಯಾಲಯ

ಪರೀಕ್ಷೆ ನಡೆಸದೆ ಬಡ್ತಿ ನೀಡಲು ನಿರ್ಧಾರ  ಕರ್ನಾಟಕ ವಿಶ್ವವಿದ್ಯಾಲಯದ ಹೆಜ್ಜೆ ಮಾತ್ರ ಗೊಂದಲ ಧಾರವಾಡ prajakiran.com : ಬಿ ಎಡ್ ಪ್ರಥಮ ಹಾಗೂ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ನಡೆಸದೆ ಬಡ್ತಿ ನೀಡಲು ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯ ಹಾಗೂ ದಾವಣಗೆರೆ ವಿಶ್ವವಿದ್ಯಾಲಯ ನಿರ್ಧರಿಸಿದೆ. ಆದರೆ ಕರ್ನಾಟಕ ವಿಶ್ವವಿದ್ಯಾಲಯ ಮಾತ್ರ  ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ ಅವರ ಆದೇಶವನ್ನು ಗಾಳಿಗೆ ತೂರಿ ಪರೀಕ್ಷೆ ನಡೆಸಲು ಮುಂದಾಗಿರುವುದು ಎಷ್ಟರ ಮಟ್ಟಿಗೆ […]

ಅಂತಾರಾಷ್ಟ್ರೀಯ

ಡ್ರಗ್ಸ್ ಪೆಡ್ಲರ್ ಹೆಡೆಮುರಿ ಕಟ್ಟೊ ಭರವಸೆ ನೀಡಿದ ಡಿಜಿಪಿ

ಹುಬ್ಬಳ್ಳಿ prajakiran.com : ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ಬಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ ಬುಧವಾರ ಹುಬ್ಬಳ್ಳಿಯಲ್ಲಿ ಮೌನ ಮುರಿದಿದ್ದಾರೆ. ರಾಜ್ಯವನ್ನೇ ನಡುಗಿಸಿದ ಡ್ರಗ್ಸ್ ಮಾಫಿಯಾದ ಬಗ್ಗೆ ಮೊದಲ ಬಾರಿ ಮೌನ ಮುರಿದ ಸೂದ್, ಶೀಘ್ರದಲ್ಲಿಯೇ ಡ್ರಗ್ಸ್ ಪೆಡ್ಲರ್ ಗಳ ಹೆಡೆಮುರಿ ಕಟ್ಟೊ ಭರವಸೆಯನ್ನೂ ನೀಡಿದ್ದಾರೆ. ಬೆಂಗಳೂರಿನ ಸಿಸಿಬಿಯವರು ನಿರಂತರವಾಗಿ ದಾಳಿ ನಡೆಸಿ ಡ್ರಗ್ಸ್ ಜಾಲ ಭೇದಿಸುತ್ತಿದ್ದಾರೆ‌. ಅದನ್ನ ಮಟ್ಟ ಹಾಕಲು ಪೊಲೀಸರು ಅವಿರತ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು. ಎನ್ ಸಿಬಿ ಹಾಗೂ ಸಿಸಿಬಿ […]

ರಾಜ್ಯ

ರಾಜ್ಯದಲ್ಲಿ ಸೋಮವಾರ 6495 ಕರೋನಾ, 113 ಸಾವು

ರಾಜ್ಯದಲ್ಲಿ 7238 ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಸೋಮವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 113 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 6495 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,42,423ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 7238 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,49,467 ಜನ ಗುಣಮುಖರಾಗಿದ್ದು,  87,235 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 747 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ […]

ರಾಜ್ಯ

ರಾಜ್ಯದಲ್ಲಿ ಡ್ರಗ್ಸ್ ನಿಯಂತ್ರಣಕ್ಕಾಗಿ ಜಂಟಿ ತಂಡ

ಬೆಂಗಳೂರು prajakiran.com : ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ @CPBlr ಹಾಗೂ ಕೇಂದ್ರ ವಲಯದ ಐ ಜಿ ಇವರ ನೇತೃತ್ವದಲ್ಲಿ ಜಂಟಿ ತಂಡ ರಚನೆ  ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಸೋಮವಾರ ಬೆಂಗಳೂರಿನಲ್ಲಿ ಹಿರಿಯ ಪೋಲಿಸ್ ಅಧಿಕಾರಿಗಳ ಸಭೆ ನಡೆಸಿ ಈ ಕುರಿತು ಸಮಗ್ರವಾಗಿ ಚರ್ಚಿಸಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಹಾವಳಿ ಕುರಿತು ಗಂಭೀರವಾಗಿ ಸಮಾಲೋಚನೆ ನಡೆಸಿದಅವರು ಈಗಾಗಲೇ 1438 ಡ್ರಗ್ಸ್ ಕೇಸ್ ಗಳು ದಾಖಲಾಗಿ […]

ರಾಜ್ಯ

ರಾಜ್ಯದಲ್ಲಿ ಭಾನುವಾರ 8852 ಕರೋನಾ, 106 ಸಾವು

ರಾಜ್ಯದಲ್ಲಿ7101  ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 106 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 8852 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,35,928ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 7101 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,42,229 ಜನ ಗುಣಮುಖರಾಗಿದ್ದು,    88,091 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 730 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 […]

ರಾಜ್ಯ

ರಾಜ್ಯದಲ್ಲಿ ಶನಿವಾರ ಕೊರೋನಾ 8324 , 115 ಸಾವು

ರಾಜ್ಯದಲ್ಲಿ8110  ಜನ ಬಿಡುಗಡೆ ಬೆಂಗಳೂರು prajakiran.com : ರಾಜ್ಯದಲ್ಲಿ ಶನಿವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 115   ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 8324 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ 3,27,076 ಕ್ಕೆ  ಏರಿಕೆಯಾಗಿದೆ.  ಇಂದು ರಾಜ್ಯದಲ್ಲಿ 8110 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2,35,128ಜನ ಗುಣಮುಖರಾಗಿದ್ದು,   86,446ಸಕ್ರಿಯ ಪ್ರಕರಣಗಳಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 721 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ  ಶನಿವಾರವೂ […]

ರಾಜ್ಯ

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ಬಾರಿಯೂ ಪ್ರಭಾರಿಕುಲಪತಿ

ಧಾರವಾಡ prajakiran.com : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರಕಾರ ನಾಲ್ಕನೇ ಬಾರಿಯೂ ಪ್ರಭಾರಿ ಕುಲಪತಿಯ ನೇಮಕವಾಗಿದೆ. ಈ ಹಿಂದಿನ ಕುಲಪತಿ ಪ್ರಮೋದ ಗಾಯಿಯವರ ಅವಧಿ ಪೂರ್ಣಗೊಂಡ ನಂತರ ಶಿರಾಳಶೆಟ್ಟಿಯವರನ್ನು ನೇಮಿಸಲಾಗಿತ್ತು. ಅವರ ನಂತರ ಪ್ರೊ ಟಿ.ಎಂ. ಭಾಸ್ಕರ್ ಅವರನ್ನು ನೇಮಿಸಲಾಗಿತ್ತು. ಅವರ ಬಳಿಕ ಶಿವಪ್ಪಅವರನ್ನು ನೇಮಿಸಲಾಗಿತ್ತು.   ಇದೀಗ ನೂತನ ಪ್ರಭಾರಿ (ನಾಲ್ಕನೇ ) ಕುಲಪತಿಗಳಾಗಿ ಪ್ರೊ. ವಿಶ್ವನಾಥ ಎಂ., ಅವರನ್ನು ರಾಜ್ಯಪಾಲರು ನೇಮಕ ಮಾಡಲಾಗಿದೆ. ಆ. ೨೯ ರಂದು ಪ್ರಭಾರಿ ಕುಲಪತಿಯವರಾದ ಪ್ರೊ. ಶಿವಪ್ಪ […]