ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 19 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 1502 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 18016 ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 271 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 8334 ಜನ ಗುಣಮುಖರಾಗಿದ್ದು, 9406 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 161 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ -19 ಸೋಂಕಿನಿಂದ […]
Tag: # karanataka corona
ರಾಜ್ಯದಲ್ಲಿ ಗುರುವಾರ 6 ಜನರ ಸಾವು, 442 ಪ್ರಕರಣ ಪತ್ತೆ
ಬೆಂಗಳೂರು prajakiran.com : ರಾಜ್ಯದಲ್ಲಿ ಗುರುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 6 ಜನ ಸಾವನ್ನಪ್ಪಿದ್ದಾರೆ. ಮತ್ತೆ ಹೊಸದಾಗಿ 442 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದೆ. 442 ಸೋಂಕಿತರಲ್ಲಿ, 81 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದಾರೆ. 23 ಜನಅಂತರ್ ರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇಂದು ರಾಜ್ಯದಲ್ಲಿ 519 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 6670 ಜನ ಗುಣಮುಖರಾಗಿದ್ದು, 3716 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ […]
ರಾಜ್ಯದಲ್ಲಿ ಮಂಗಳವಾರ 161 ಕರೋನಾ ಕೇಸ್ ಪತ್ತೆ : 17 ವರ್ಷದ ಬಾಲಕಿ ಸೇರಿ ಎರಡು ಸಾವು
ಬೆಂಗಳೂರು prajakiran.com : ರಾಜ್ಯದಲ್ಲಿ ಮಂಗಳವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಮತ್ತೆ ಹೊಸದಾಗಿ 161 ಜನರಿಗೆ ಸೋಂಕು ತಗುಲಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆ ಕಂಡಿದೆ. ರಾಜ್ಯದ 161 ಸೋಂಕಿತರಲ್ಲಿ, 91 ಜನ ಹೊರರಾಜ್ಯದಿಂದಲೇ ಬಂದವರಿಗೆ ಆಗಿದ್ದರೆ, ಅಂತರ್ ರಾಷ್ಟ್ರೀಯ ಪ್ರಯಾಣಿಕರು 24 ಜನರಿದ್ದಾರೆ. ಇಂದು 164 ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 2605 ಜನ ಗುಣಮುಖರಾಗಿದ್ದು, 3248 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 12 […]