ರಾಜ್ಯ

ವರ್ಷದಲ್ಲಿ ಮೂರನೇ ಬಾರಿ ಪ್ರವಾಹ ಪರಿಸ್ಥಿತಿ : ನಿದ್ದೆಯಿಂದ ಎಚ್ಚರಗೊಳ್ಳದ ದುರಹಂಕಾರಿ ಬಿಜೆಪಿ ಸರ್ಕಾರ

ಬೆಂಗಳೂರು prajakiran.com : ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಮೂರನೇ ಬಾರಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಾಕ್ ಡೌನ್ ನ ಹೊಡೆತದಿಂದ ಚೇತರಿಸಿಕೊಳ್ಳುವ ಮುನ್ನವೇ ಮಳೆರಾಯನ ರೌದ್ರನರ್ತನ ಉತ್ತರ ಕರ್ನಾಟಕದ ನೂರಾರು ಹಳ್ಳಿಗಳಲ್ಲಿ ಜನಜೀವನವನ್ನ ಮೂರಾಬಟ್ಟೆ ಮಾಡಿದೆ.  ಆದರೂ ಈ ಮತಿಗೆಟ್ಟ, ದುರಹಂಕಾರಿ ಬಿಜೆಪಿ ಸರ್ಕಾರಕ್ಕೆ ನಿದ್ದೆಯಿಂದ ಎಚ್ಚರವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಆರೋಪಿಸಿದ್ದಾರೆ. ಪ್ರವಾಹದಿಂದಾಗಿ ಅನೇಕರು ಮನೆಗಳನ್ನು ಕಳೆದುಕೊಂಡಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದೆ. ಅಗತ್ಯ ಮೂಲ ಸೌಕರ್ಯಗಳ ಮರುಸ್ಥಾಪನೆಗಾಗಿ, ಪ್ರವಾಹ ಪೀಡಿತ […]